ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಧಿಕ ಅಂತರದಲ್ಲಿ ಬಿಜೆಪಿಗೆ ಗೆಲುವು: ವಿಜಯೇಂದ್ರ ವಿಶ್ವಾಸ
ಉಜಿರೆಯ ಎಸ್ ಡಿ.ಎಂ. ಕಾಲೇಜು ಮುಂಭಾಗದಿಂದ ಉಜಿರೆಯ ಮುಖ್ಯ ವೃತ್ತಕ್ಕಾಗಿ ಶ್ರೀ ಜನಾರ್ದನ ದೇವಸ್ಥಾನದ ರಥಬೀದಿಯವರೆಗೆ ಸಾಗಿ ಬಂದ ಬೃಹತ್ ರೋಡ್ ಶೋದಲ್ಲಿ ಸಹಸ್ರಾರು ಮಂದಿ ಕೇಸರಿ, ಬಿಜೆಪಿ ಪಕ್ಷದ ಧ್ವಜ ಹಾರಿಸಿ ಮೆರವಣಿಗೆಯಲ್ಲಿ ಸಾಗಿ ಬಂದರು.
ಪ್ರಜಾಪ್ರಭುತ್ವ ಬಲಪಡಿಸಲು ಕಡ್ಡಾಯವಾಗಿ ಮತದಾನ ಮಾಡಿ: ಪನ್ವಾರ
ಯಾದಗಿರಿ ತಾಲೂಕಿನ ಯಡ್ಡಳ್ಳಿ ಗ್ರಾಮದಲ್ಲಿ ಪ್ರಗತಿಯಲ್ಲಿದ್ದ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ನಡೆದ ಕೂಲಿಕಾರರ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಮೋದಿ ಸರ್ವ ವರ್ಗದ ಏಳ್ಗೆಗೆ ಶ್ರಮಿಸುವ ಶ್ರೇಷ್ಠ ನಾಯಕ
ಸಚಿವನಾದಾಗಿಲಿಂದಲೂ ಅವರ ಆಡಳಿತದ ವೈಖರಿ ಗಮನಿಸುತ್ತಿದ್ದೇನೆ. ದೇಶದ ಒಳಿತಿಗಾಗಿ ಯೋಚಿಸುತ್ತ ಶ್ರಮಿಸುವ ಒಬ್ಬ ಶೇಷ್ಠ ನಾಯಕ ಅವರು. ದೇಶದಲ್ಲಿರುವ ಎಲ್ಲ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸುತ್ತಾರೆ.
ಬಿಜೆಪಿ ಜನರನ್ನು ದಾರಿ ತಪ್ಪಿಸುತ್ತಿದೆ: ದೀಪಕ ಹೆಗಡೆ ದೊಡ್ಡೂರ
ಇತ್ತೀಚಿನ ದಿನಗಳಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಮುಖಂಡರ ಹೇಳಿಕೆಯಿಂದ ನಮ್ಮ ಪಕ್ಷ ಭ್ರಮನಿರಸನಗೊಳ್ಳುವುದಿಲ್ಲ. ಬಿಜೆಪಿಯ ಸುಳ್ಳು ಹೇಳಿಕೆಗೆ ಮತದಾರರು ಈ ಚುನಾವಣೆಯಲ್ಲಿ ತಿಲಾಂಜಲಿ ಹಾಡಲಿದ್ದಾರೆ ಎಂದು ಕೆಪಿಸಿಸಿ ಸದಸ್ಯ ದೀಪಕ ಹೆಗಡೆ ದೊಡ್ಡೂರ ಹೇಳಿದರು.
ಅಭಿಮಾನ ಮತವಾಗಿ ಬದಲಾಗುತ್ತದೆ: ಜಯಪ್ರಕಾಶ್ ಹೆಗ್ಡೆ ವಿಶ್ವಾಸ
ಅಧಿಕಾರಕ್ಕೆ ಬಂದವರಿಗೆ ಈ ಭಾಗದಲ್ಲಿ ಒಂದು ರೈಲು ಆರಂಭವಾಗಿ 10 ವರ್ಷ ಕಳೆದರೂ ಇನ್ನೊಂದು ರೈಲು ತರಲಾಗಲಿಲ್ಲ. ಪಕ್ಷದ ಜನರೇ ‘ಗೋ ಬ್ಯಾಕ್’ ಎಂದು ಹೇಳಿ ಅವರು ಕ್ಷೇತ್ರವನ್ನೇ ತೊರೆದು ಹೋಗುವಂತಾಯಿತು. ಅಭಿವೃದ್ಧಿ ಮಾಡಿದ್ದರೆ ಜನರು ಚುನಾವಣೆ ಬಂದಾಗ ಸ್ಮರಿಸುತ್ತಾರೆ ಎಂದು ಜೆಪಿ ಹೆಗ್ಡೆ ಟೀಕಿಸಿದರು.
ಬಿಜೆಪಿ ಸೇರಿ ಸಿಎಂಗೇ ‘ಪಂಚ್’ ನೀಡಿದ ಮಾಜಿ ಮೇಯರ್ ಕವಿತಾ ಸನಿಲ್!
ಶನಿವಾರ ಬಂಟ್ವಾಳದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಕವಿತಾ ಸನಿಲ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
...ನೇಹಾ ಹತ್ಯೆ, ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದು
ಇಂಡಿ: ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಸ್ವಾಮಿ ವಿವೇಕಾನಂದ ಯುವಶಕ್ತಿ ಸಂಘ ಹಾಗೂ ಎಬಿವಿಪಿ ಕಾರ್ಯಕರ್ತರು ತಹಸೀಲ್ದಾರ ಮಂಜುಲಾ ನಾಯಕ ಅವರಿಗೆ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ
ಅನ್ನದಾತ ಹಾಗೂ ಬಡವರ ಕಲ್ಯಾಣ ಕಾರ್ಯಕ್ರಮ ರೂಪಿಸುವುದಕ್ಕಾಗಿ ಮೈತ್ರಿ ಮಾಡಿಕೊಂಡಿದ್ದೇನೆ. ಮೂರನೇ ಬಾರಿಗೆ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ.
ಗ್ಯಾರಂಟಿ ಆಧಾರದ ಮೇಲೆ ಮತ ಕೇಳ್ತಿದ್ದೇವೆ: ಎಚ್.ಕೆ ಪಾಟೀಲ್
ನಾವು ನುಡಿದಂತೆ ನಡೆದು ಮತಕ್ಕಾಗಿ ಜನರ ಮನೆ ಬಾಗಿಲಿಗೆ ತೆರಳುತ್ತಿದ್ದೇವೆ. ದೇಶದ ಇತಿಹಾಸದಲ್ಲಿಯೇ ಪ್ರಥಮವಾಗಿ ಯಾರ ಶೋಷಣೆ ಇಲ್ಲದೆ ನೇರವಾಗಿ ಕುಟುಂಬದ ಸದಸ್ಯರಿಗೆ ಲಾಭ ತಲುಪಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
ದ.ಕ. ಇನ್ನೊಂದು ಮಲಪ್ಪುರಂ ಮಾಡಲು ರಹಸ್ಯ ರಾಜಕೀಯ ವ್ಯೂಹ: ಹರಿಕೃಷ್ಣ ಬಂಟ್ವಾಳ್ ಆರೋಪ
ಕರಾವಳಿಯಲ್ಲಿ ಹಿಂದುತ್ವವನ್ನು ಮಟ್ಟಹಾಕಲು ಬಿಲ್ಲವ, ಕುಲಾಲ, ಬಂಟ ಮತ್ತಿತರ ಜಾತಿಗಳನ್ನು ವಿಭಜಿಸುವ ಹುನ್ನಾರ ನಡೆಯುತ್ತಿದೆ. ಇದರ ಟೂಲ್ಕಿಟ್ ಭಾಗವೇ ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಎಂದು ಆರೋಪಿಸಿದರು.
< previous
1
...
11412
11413
11414
11415
11416
11417
11418
11419
11420
...
14580
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!