ಸಂವಿಧಾನಕ್ಕೆ ಕಾಂಗ್ರೆಸ್ನಿಂದ 128 ಬಾರಿ ತಿದ್ದುಪಡಿ: ಸಿ.ಎಸ್.ಪುಟ್ಟರಾಜುಭಾರತ ದೇಶದಲ್ಲಿ ಹಿಂದುಳಿದ ವರ್ಗಗಳ ನಾಯಕರೆಂದರೆ ಅದು ನರೇಂದ್ರ ಮೋದಿ ಮತ್ತು ದೇವೇಗೌಡರು ಮಾತ್ರ, ಉತ್ತಮ ನಾಯಕತ್ವ ನೀಡಿ ಜಗತ್ತಿನಲ್ಲಿ ಮೋದಿ ಅವರು ಹೆಸರು ತಂದಿದ್ದಾರೆ, ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುವುದನ್ನು ತಪ್ಪಿಸಲು ಮೋದಿ ಅವರು ಪ್ರಧಾನಿ ಆಗಬೇಕು.