• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಧಾನಿ ಮೋದಿ ಅಚ್ಚುಕಟ್ಟು ಪ್ರದೇಶಕ್ಕೆ ಕೊಟ್ಟ ಭರವಸೆ ಏನಾಯಿತು?: ಸಚಿವ ತಂಗಡಗಿ
ಹತ್ತು ವರ್ಷ ಅಧಿಕಾರ ನಡೆಸಿರುವ ಪ್ರಧಾನಮಂತ್ರಿ ಮೋದಿ ಈ ದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಹೀಗಾಗಿ ಬಿಜೆಪಿ ನಾಯಕರು ಸುಳ್ಳು ಹೇಳುತ್ತಾ ಮೋದಿ ಮೋದಿ ಎಂದು ಪ್ರಚಾರ ಮಾಡಲು ಹೊರಟಿದ್ದಾರೆ ಎಂದು ಸಚಿವ ಶಿವರಾಜ ತಂಗಡಿ ಟೀಕಿಸಿದ್ದಾರೆ.
ಶ್ರೀರಾಮುಲು, ಗಾಯತ್ರಿ ಗೆದ್ದಿದ್ದಾರೆ, ಘೋಷಣೆಯಷ್ಟೇ ಬಾಕಿ: ರೆಡ್ಡಿ ಹೇಳಿಕೆ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಗಾಯತ್ರಿ ಸಿದ್ದೇಶ್ವರ, ಬಳ್ಳಾರಿ ಕ್ಷೇತ್ರದಲ್ಲಿ ಬಿ.ಶ್ರೀರಾಮುಲು ಗೆದ್ದಾಗಿದ್ದು, ಘೋಷಣೆ ಮಾತ್ರ ಬಾಕಿ ಇದೆ. ರಾಜ್ಯದಲ್ಲಿ 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನೂ ಗೆಲ್ಲುತ್ತೇವೆಂದು ನಾವೇನೂ ಸಮ್ಮನೇ ಹೇಳಿಲ್ಲ ಎಂದು ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಬೆಳಗಾವಿ ಅಭಿವೃದ್ಧಿಗೆ ಶೆಟ್ಟರ್‌ ಆಯ್ಕೆಗೆ ಸಹಕರಿಸಿ: ಪ್ರಭಾಕರ ಕೋರೆ
ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಜೆಎನ್‌ಎಂಸಿ ಆವರಣದಲ್ಲಿ ಹಾಗೂ ಲಿಂಗರಾಜ ಕಾಲೇಜಿನ ಆವರಣದಲ್ಲಿ ಸಿಬ್ಬಂದಿಯನ್ನು ಭೇಟಿಯಾಗಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಪರವಾಗಿ ರಾಜ್ಯಸಭೆ ಮಾಜಿ ಸದಸ್ಯ, ಕೆಎಲ್‌ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಮತಯಾಚನೆ ನಡೆಸಿದರು.
ನೇಹಾ ಕೊಲೆ ಖಂಡಿಸಿ ಕೊಪ್ಪಳದಲ್ಲಿ ಪ್ರತಿಭಟನೆ
ಹುಬ್ಬಳ್ಳಿಯ ಬಿವಿವಿ ಕಾಲೇಜಿನಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಲು ಕೊಪ್ಪಳ ನಗರದ ಬಸವೇಶ್ವರ ವೃತ್ತದಿಂದ ಡಿಸಿ ಕಚೇರಿ ವರೆಗೂ ಶುಕ್ರವಾರ ಪ್ರತಿಭಟನೆ ಮೆರವಣಿಗೆ ನಡೆಸಿದರು.
ಭಕ್ತಿಯಿಂದ ಮುಕ್ತಿ ಹೊಂದಲು ಸಾಧ್ಯ: ಶಿವಶಾಂತವೀರ ಶರಣರು
ಪ್ರಾಚೀನ ಕಾಲದಲ್ಲಿ ಇರುವ ಹಗೆ ಕಟ್ಟುವ, ಬಿಸುವ ಸಲಕರಣೆ ಇಲ್ಲ, ಬದುಕು ಯಾಂತ್ರಿಕರಣಕ್ಕೆ ಕಾರಣ
ಕೊನೆ ದಿನ 20 ನಾಮಪತ್ರ ಸಲ್ಲಿಕೆ: 54ಕ್ಕೆ ಏರಿಕೆ ಉಮೇದುವಾರಿಕೆ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಏ.19ರಂದು 14 ಅಭ್ಯರ್ಥಿಗಳಿಂದ 20 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.
ಪ್ರಬಲ ನಾಯಕರಿಗೂ ತಪ್ಪಲಿಲ್ಲ ಈ ಕ್ಷೇತ್ರದಲ್ಲಿ ಸೋಲು!
ರಾಮನಗರ: ಮುಲಾಜೇ ಇಲ್ಲ. ಎಲ್ಲಿಂದ ಬಂದವರಾದರೇನು ವೋಟು ಕೊಟ್ಟು ಗೆಲ್ಲಿಸೋಕೂ ಜೈ. ಅತಿರಥ ಮಹಾರಥರಾದರೇನು ಸೋಲಿಸೋಕೂ ಸೈ. ಇದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಮತದಾರರ ಮಹಿಮೆ!
ರಾಜ್ಯದ 28 ಕ್ಷೇತ್ರಗಳೂ ಗೆಲ್ತೇವೆ: ಯಡಿಯೂರಪ್ಪ ಪುನರುಚ್ಛಾರ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ ಅವರಿಗೆ ಗೆಲ್ಲಿಸಲು ಇರುವ ಸವಾಲುಗಳನ್ನೆಲ್ಲಾ ನಾವು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದೇವೆ. ಹೆಚ್ಚು ಮತಗಳಿಂದ ನಮ್ಮ ಅಭ್ಯರ್ಥಿ ಗಾಯತ್ರಿ ಗೆಲುವು ದಾಖಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ vs ರಕ್ಷಾ ರಾಮಯ್ಯ ನಡುವೆ ಬಿಗ್‌ ಫೈಟ್‌
ಮಾಜಿ ಸಚಿವ ಡಾ. ಕೆ.ಸುಧಾಕರ್‌ ಸ್ಪರ್ಧೆಯಿಂದಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಈ ಬಾರಿ ಪ್ರತಿಷ್ಠಿತ ಕ್ಷೇತ್ರಗಳ ಸಾಲಿಗೆ ಸೇರಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.
ಎಲ್ ಆ್ಯಂಡ್‌ಟಿ ಸೈಟ್‌ಗೆ ಭೇಟಿ ನೀಡಿದ ನಿಟ್ಟೆ ವಿದ್ಯಾರ್ಥಿಗಳ ತಂಡ
ವಾಸ್ಕೋದ ಅಡೋರಾ ಡಿ ಗೋವಾದ ಎಲ್‌ ಆ್ಯಂಡ್‌ ಟಿ ಸೈಟ್‌ಗೆ ನಿಟ್ಟೆ ವಿದ್ಯಾರ್ಥಿಗಳ ತಂಡ ಭೇಟಿ ನೀಡಿತು. ಭೇಟಿ ನೀಡಿದ ತಂಡವನ್ನು ಅಧಿಕಾರಿಗಳು, ಮುಖ್ಯಸ್ಥರು ಸ್ವಾಗತಿಸಿದರು.
  • < previous
  • 1
  • ...
  • 11424
  • 11425
  • 11426
  • 11427
  • 11428
  • 11429
  • 11430
  • 11431
  • 11432
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved