• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ: ಬಿಜೆಪಿ ಧರಣಿ
ಜೈ ಶ್ರೀರಾಮ್‌ ಘೋಷಣೆ ಕೂಗಿದ ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಘಟನೆ ಖಂಡಿಸಿ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ವಿದ್ಯಾರಣ್ಯಪುರ ಪೊಲೀಸ್‌ ಠಾಣೆ ಬಳಿ ಪ್ರತಿಭಟನೆ ನಡೆಸಿದರು.
ಮತದಾನ ಮಾಡಿದರೆ ಹೋಟೆಲಲ್ಲಿ ಉಚಿತ, ರಿಯಾಯಿತಿ ತಿಂಡಿ ವ್ಯವಸ್ಥೆ
ನಗರದಲ್ಲಿ ಮತದಾನ ಪ್ರೋತ್ಸಾಹಿಸಲು ಮುಂದಾಗಿರುವ ಬೃಹತ್‌ ಬೆಂಗಳೂರು ಹೋಟೆಲ್‌ಗಳ ಸಂಘವು ಮತದಾನ ಮಾಡಿ ಬಂದವರಿಗೆ ಕೆಲ ಹೋಟೆಲ್‌ಗಳಲ್ಲಿ ಉಚಿತ, ರಿಯಾಯಿತಿ ದರದಲ್ಲಿ ತಿಂಡಿ ತಿನಿಸು, ಪಾನೀಯ ನೀಡುವುದಾಗಿ ತಿಳಿಸಿದೆ.
ದಲಿತರು, ರೈತರಿಗೆ ಕಾಂಗ್ರೆಸ್‌ ಅನ್ಯಾಯ: ವಿಜಯೇಂದ್ರ ಕಿಡಿ
ದಲಿತರಿಗಾಗಿ ಮೀಸಲಿಟ್ಟಿದ್ದ ಹಣ ಬೇರೆ ಉದ್ದೇಶಕ್ಕೆ ಬಳಕೆ ಮಾಡುವ ಜೊತೆಗೆ ಕೇಂದ್ರ ಸರ್ಕಾರ ರೈತರಿಗೆ ನೀಡುತ್ತಿದ್ದ 4000 ರು.ಗೆ ಕತ್ತರಿ ಹಾಕಿ ರಾಜ್ಯ ಸರ್ಕಾರ ಅನ್ಯಾಯ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕಿಡಿ ಕಾರಿದ್ದಾರೆ.
16 ಜಿಲ್ಲೆಯಲ್ಲಿ ಬೇಸಿಗೆ ಮಳೆ: 2 ಬಲಿ, ಕೆಲವೆಡೆ ಅನಾಹುತ
ಶಿವಮೊಗ್ಗ, ಮಂಡ್ಯ ಮತ್ತಿತರ ಕಡೆ ಭಾರಿ ಗಾಳಿ ಬೀಸಿದ ಪರಿಣಾಮ 30ಕ್ಕೂ ಹೆಚ್ಚು ರಾಸು ಸಾವು ಕಂಡಿವೆ. ಕೆಲವೆಡೆ ಆಲಿಕಲ್ಲು ಮಳೆ ಸುರಿದ ಕುರಿತು ವರದಿಯಾಗಿದೆ
ಮಹದೇವಪ್ಪ ನಿಜವಾಗಿಯೂ ಸಂವಿಧಾನಕ್ಕೆ ಅಪಚಾರವೆಸಗಿದ್ದಾರೆ: ಬಾಲರಾಜು

 ಅಂಬೇಡ್ಕರ್ ಅವರನ್ನು ಸೋಲಿಸಿ ಅವಮಾನಗೊಳಿಸಿದ್ದ ಕಾಂಗ್ರೆಸ್ ಸಂವಿಧಾನಾತ್ಮಕವಾಗಿ ಎಸ್ಸಿ, ಎಸ್ಟಿಗೆ ಖರ್ಚು ಮಾಡಬೇಕಿದ್ದ 25 ಸಾವಿರ ಕೋಟಿ ವಿಶೇಷ ಘಟಕ ಯೋಜನೆಯ ಅನುದಾನವನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುವ ಮೂಲಕ ಎಸ್ಸಿ, ಎಸ್ಟಿಗಳಿಗೆ ಅನ್ಯಾಯವೆಸಗಿದೆ.

ಬಿಜೆಪಿ-ಕಾಂಗ್ರೆಸ್ ಶಕ್ತಿ ಪ್ರದರ್ಶನ; ಜನರಿಗೆ ಸಂಕಟ
ಲೋಕಸಭಾ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಹಿನ್ನೆಲೆ ರ್‍ಯಾಲಿಯಿಂದ ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರು ಹಿಡಿಶಾಪ ಹಾಕಿದರು. ನಾಮಪ್ರ ಸಲ್ಲಿಕೆಯ ಪ್ರಕ್ರಿಯೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ, ಕಾರ್ಯಕರ್ತರಿಗೆ ಸಂಭ್ರಮವಾಗಿದ್ದರೆ ಜನರಿಗೆ ಸಂಕಟವಾಗಿತ್ತು.
ಸ್ವಂತ ಖರ್ಚಿನಲ್ಲಿ ಹೂಳೆತ್ತಿಸಿ, ಪ್ರಾಣಿ ಪಕ್ಷಿಗಳಿಗೆ ಆಸರೆಯಾದ ಯುವಕರು
ಬರದಿಂದ ನೀರಿಲ್ಲದೆ ಜನ, ಜಾನುವಾರುಗಳು, ಪ್ರಾಣಿ, ಪಕ್ಷಿಗಳು ಕುಡಿಯುವ ನೀರಿಲ್ಲದೆ ಪರದಾಡುವುದನ್ನು ಕಂಡು ದಿಬ್ಬೂರಿನ ಯುವಕರು, ಗ್ರಾಮದಲ್ಲಿ ಹೂಳು ತುಂಬಿ, ಒಣಗಿ ಹೋಗಿದ್ದ ಗೌಡರ ಕಟ್ಟೆಯ ಹೂಳೆತ್ತಿಸಿ, ನೀರು ತುಂಬಿಸುವ ಮೂಲಕ ಜಲಚರ, ಪ್ರಾಣಿ ಪಕ್ಷಗಳಿಗೆ ಕುಡಿಯುವ ನೀರು ಒದಗಿಸಿದ್ದಾರೆ.
ಮೋದಿ ಪ್ರಧಾನಿಯಾದರೆ ದೇಶಕ್ಕೆ ಭದ್ರತೆ ಗ್ಯಾರಂಟಿ : ಬಸನಗೌಡ ಪಾಟೀಲ ಯತ್ನಾಳ
ತಮ್ಮೆಲ್ಲರ ಕೈ, ಕಾಲು ಮುಗಿದು ಕೇಳುತ್ತೇನೆ. ಎಲ್ಲರೂ ಈ ಸಾರಿ ಸಂಸದ ಪಿ.ಸಿ.ಗದ್ದಿಗೌಡರನ್ನು ಗೆಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು.
ಮತದಾನ ಜಾಗೃತಿಗಾಗಿ ಬೃಹತ್ ಕಾಲ್ನಡಿಗೆ ಜಾಥಾ
ಮೂಡುಬಿದಿರೆ ತಾಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಎಸ್. ವೆಂಕಟಾಚಲಪತಿ, ಪೋಲಿಸ್ ನಿರೀಕ್ಷಕ ನಿತ್ಯಾನಂದ ಪಂಡಿತ್, ಮೈಟ್ ಕಾಲೇಜು ಪ್ರಾಂಶುಪಾಲ ಪ್ರಶಾಂತ್ ಸಿ.ಎಂ. ಹಸಿರು ನಿಶಾನೆ ಹಾರಿಸುವ ಮೂಲಕ ಚಾಲನೆ ನೀಡಿದರು.
ಸಿಇಟಿ ಸುಸೂತ್ರ: ಪರೀಕ್ಷೆಗೆ 80% ವಿದ್ಯಾರ್ಥಿಗಳು ಹಾಜರು
ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಗುರುವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಶೇ.80ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದರು. ಬೆಳಗ್ಗೆ ಜೀವಶಾಸ್ತ್ರ ಪರೀಕ್ಷೆ, ಮಧ್ಯಾಹ್ನ ಗಣಿತ ಪರೀಕ್ಷೆಗಳು ಸುಸೂತ್ರವಾಗಿ ನಡೆದವು.
  • < previous
  • 1
  • ...
  • 11429
  • 11430
  • 11431
  • 11432
  • 11433
  • 11434
  • 11435
  • 11436
  • 11437
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved