ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯ ಮೇಲೆ ವಿವೇಕಾನಂದ ಗಿರಿಜನ ಪ್ರೌಢ ಶಾಲೆಯ ಹಿಂದಿ ಸಹ ಶಿಕ್ಷಕ ಅರುಣ್ ಕುಮಾರ ಆದಿವಾಸಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘವು ಖಂಡಿಸಿದೆ.
ಕಾಂಗ್ರೆಸ್ ಸರ್ಕಾರದಲ್ಲಿರುವ ಎಲ್ಲರೂ ಹಣ ಹೊಡೆದು ಜೇಬು ತುಂಬಿಸಿಕೊಳ್ಳುವುದು ಬಿಟ್ಟರೆ ಜನಸಾಮಾನ್ಯರ ಪರಿಸ್ಥಿತಿ ಬಗ್ಗೆ ಯೋಚಿಸುವವರು ಯಾರೂ ಇಲ್ಲದಂತಾಗಿದ್ದಾರೆ ಎಂದು ಶಾಸಕ ಸಮೃದ್ಧಿ ಮಂಜುನಾಥ್ ಆತಂಕ ವ್ಯಕ್ತಪಡಿಸಿದರು.