• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣಾ ವಾಹನಗಳಿಗೆ ಜಿಪಿಎಸ್
ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪ್ಲೈಯಿಂಗ್ ಸ್ಕ್ವಾಡ್ ತಂಡ, ವಿಡಿಯೋ ಕಣ್ಗಾವಲು ತಂಡ, ಸೆಕ್ಟರ ಅಧಿಕಾರಿಗಳ ತಂಡಗಳಿಗೆ ಚುನಾವಣಾ ಮತಗಟ್ಟೆ ಕ್ಷೇತ್ರ ಪರಿಶೀಲನೆ, ಕ್ಷೇತ್ರ ಭೇಟಿಗಾಗಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ವಾಹನಗಳ ಮಾನಿಟರಿಂಗ್ ಮಾಡಲು ಜಿಪಿಎಸ್ ಉಪಕರಣ ಅಳವಡಿಸಲಾಗಿದೆ.
ಜೀವನದ ಕೊನೆ ಕ್ಷಣದವರೆಗೂ ಸೇವೆ ಸಲ್ಲಿಸುವೆ: ಆನಂದ ಗಡ್ಡದೇವರಮಠ
ರೈತಾಪಿ ಕುಟುಂಬ ಹಿನ್ನೆಲೆಯ ನನಗೆ ರೈತರ, ಕೃಷಿ ಕಾರ್ಮಿಕರ ಮತ್ತು ಶ್ರಮಿಕರ ಸಂಕಷ್ಟಗಳ ಅರಿವಿದೆ. ಅದಕ್ಕಾಗಿ ತಮ್ಮ ಆಪ್ತ ಸ್ನೇಹಿತನಾಗಿ, ಸೋದರನಾಗಿ ತಮ್ಮ ಭಾವನೆಗಳನ್ನು ಗೌರವಿಸುವೆ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
ಅರ್ಹರು ಕಡ್ಡಾಯ ಮತದಾನಕ್ಕೆ ಜಿಲ್ಲಾಧಿಕಾರಿ ಕರೆ
ಲೋಕಸಭಾ ಚುನಾವಣೆ ಮೇ ೭ರಂದು ಜರುಗಲಿದ್ದು, ಪ್ರತಿಯೊಬ್ಬರು ಮತದಾನ ಕಡ್ಡಾಯವಾಗಿ ಮಾಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಫೌಜಿಯಾ ತರನ್ನುಮ್ ಕರೆ ನೀಡಿದರು.
ಚುನಾವಣೇಲಿ ಸಿಬ್ಬಂದಿ ಲೋಪವಿಲ್ಲದಂತೆ ಕಾರ್ಯನಿರ್ವಹಿಸಿ: ಡೀಸಿ ಅಕ್ರಂ ಪಾಷಾ
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವುದರಿಂದ ಚುನಾವಣಾ ನೀತಿ ಸಂಹಿತಿ ಜಾರಿಯಲ್ಲಿರುವುದರಿಂದ ಯಾವುದೇ ರಾಜಕಾರಣಿಗಳ ಒತ್ತಡಗಳಿಗೆ ಮಣಿಯದೇ ಪ್ರಾಮಾಣಿಕವಾಗಿ ಚುನಾವಣಾ ಆಯೋಗದಡಿಯಲ್ಲಿ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕಾಗಿದ್ದು. ಇದರಲ್ಲಿ ಯಾರೇ ನಿರ್ಲಕ್ಷವಹಿಸಿದ್ದಲ್ಲಿ ಅಂತಹವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಎಚ್ಚರಿಕೆ ನೀಡಿದರು.
ಕಲಬುರಗಿ‌ ಅಭಿವೃದ್ಧಿಗೆ ಆಶೀರ್ವಾದ ಕೇಳಲು ಬಂದಿರುವೆ: ದೊಡ್ಡಮನಿ
ಕಲಬುರಗಿ ಲೋಕಸಭೆ ಕ್ಷೇತ್ರ ಪ್ರಮುಖ ಕ್ಷೇತ್ರವಾಗಿದೆ. ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಇಲ್ಲಿಂದ ಆಯ್ಕೆಯಾಗಿ ಹೋಗಿದ್ದಾರೆ. ತಮ್ಮನ್ನು ಆಯ್ಕೆ ಮಾಡಿ ಕಳಿಸಿದರೆ ಸೇವೆ ಮಾಡುವುದಾಗಿ ಕಲಬುರಗಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಹೇಳಿದರು.
ಸದೃಢ ಆಡಳಿತಕ್ಕಾಗಿ ಕಡ್ಡಾಯ ಮತದಾನ ಅವಶ್ಯ
ಡಂಬಳ ಹಾಗೂ ಅತ್ತಿಕಟ್ಟಿ ಗ್ರಾಮಗಳಲ್ಲೂ ಕಡಿಮೆ ಮತದಾನವಾಗಿದೆ. ಈ ಎಲ್ಲ ಕಡೆ ಈ ಬಾರಿ ನೂರಕ್ಕೆ ನೂರರಷ್ಟು ಮತದಾನವಾಗಬೇಕು
ಕುಮಾರಸ್ವಾಮಿ ಹೇಳಿಕೆಗೆ ಹುಡೇದ ಖಂಡನೆ
ಮಹಿಳೆಯರಿಗಾಗಿ ಶಕ್ತಿ ಯೋಜನೆ ಜಾರಿಗೆ ತಂದು ರಾಜ್ಯಾದ್ಯಂತ ಲಕ್ಷಾಂತರ ಮಹಿಳೆಯರಿಗೆ ಅನುಕೂಲವಾಗಿದೆ.
ಹತಾಶ ಕಾಂಗ್ರೆಸ್ಸಿಗೆ 50 ಸೀಟೂ ಬರಲ್ಲ: ಕಾಗೇರಿ
ದೇಶದಲ್ಲಿ ಕಾಂಗ್ರೆಸ್ ಅಂತೂ ಇಂತೂ 250 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಇದರಲ್ಲಿ 50 ಸ್ಥಾನ ಗೆಲ್ಲುವುದು ಸಹ ಕಷ್ಟವಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಗ್ಯಾರಂಟಿಯಿಂದ ಅನುಕೂಲವಾಗಿದ್ರೆ ಕಾಂಗ್ರೆಸ್‌ಗೆ ವೋಟು ಹಾಕಿ: ಶಾಸಕ ಮಂಜುನಾಥ್‌
ರಾಜ್ಯದಲ್ಲಿ ಯಾರು ಮಾಡದೇ ಇರುವ ಅಭಿವೃದ್ಧಿ ಕೆಲಸಗಳನ್ನು ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಮುಳಬಾಗಿಲು ಕ್ಷೇತ್ರವನ್ನು ಅಭಿವೃದ್ಧಿ ಮಾಡಿದ್ದೇನೆ, ಕ್ಷೇತ್ರದಲ್ಲಿ ಅಭಿವೃದ್ಧಿ ಮತ್ತು ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಂದ ಅನುಕೂಲವಾಗಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಎಂದು ಕೋಲಾರ ಶಾಸಕ ಕೊತ್ತೂರು ಜಿ.ಮಂಜುನಾಥ್ ಹೇಳಿದರು.
ಪ್ರಾಣ ಪ್ರತಿಷ್ಠಾಪನೆ ಎಂದರೆ ಭಕ್ತಿ ಸಮರ್ಪಣೆ: ತರಳುಬಾಳು ಶ್ರೀ
ನ್ಯಾಮತಿ ತಾಲೂಕಿನ ಮಲ್ಲಿಗೆನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಧರ್ಮಸಭೆ ಸಾನ್ನಿಧ್ಯ ವಹಿಸಿ ಸಿರಿಗೆರೆ ತರಳುಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.
  • < previous
  • 1
  • ...
  • 11439
  • 11440
  • 11441
  • 11442
  • 11443
  • 11444
  • 11445
  • 11446
  • 11447
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved