• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಸಿಸಿ ಬ್ಯಾಂಕ್‌ ಮೇಲೆ ರೇಡ್‌ ನಿಮ್ಮ ಕರ್ಮಕಾಂಡದ ಫಲ: ಭಗವಂತ ಖೂಬಾ
ತಂದೆ, ಮಕ್ಕಳು ಸುಳ್ಳು ಹೇಳುವುದರಲ್ಲಿ ನಿಸ್ಸಿಮ್ಮರು. ನನ್ನನ್ನು ಪ್ರಶ್ನೆ ಮಾಡುವ ಸಾಗರ ಖಂಡ್ರೆ ತಮ್ಮ ಕುಟುಂಬದ ಹಿನ್ನಲೆ ನೋಡಲಿ. ಮರಾಠಾ ಸ್ವತಂತ್ರ ಅಭ್ಯರ್ಥಿಯನ್ನು ನಿಲ್ಲಿಸಿ ಕಾಂಗ್ರೆಸ್‌ಗೆ ಲಾಭ ಮಾಡಬೇಡಿ ಎಂದು ನಾಮಪತ್ರ ಸಲ್ಲಿಕೆ ಸಮಾರಂಭದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ನಾಳೆ ಖಾಸಗಿ ಕೊಳವೆಬಾವಿಗಳ ಮಾಹಿತಿ ಸಲ್ಲಿಸಿ: ಡಿಸಿ ಸೂಚನೆ
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಸಂಜೆ ಬೇಸಿಗೆ ಕುಡಿಯುವ ನೀರು ಪೂರೈಕೆ ಹಾಗೂ ಜಾನುವಾರುಗಳ ಮೇವಿನ ಸ್ಥಿತಿಗತಿ ಹಾಗೂ ಮುಂಗಾರು ಮಳೆ-ಗಾಳಿ ಹಾಗೂ ಗುಡುಗು-ಸಿಡಿಲಿನ ಅವಘಡಗಳ ಮುನ್ನಚ್ಚರಿಕೆ ಕುರಿತಂತೆ ಜಿಲ್ಲಾಧಿಕಾರಿ ವಿವರವಾದ ಮಾಹಿತಿ ಪಡೆದುಕೊಂಡರು.
ಸುರೇಶ್ ಗೆಲುವಿಗಾಗಿ ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ
ಮೈಸೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಗೆಲುವು ಸಾಧಿಸಲಿ ಎಂದು ಅವರ ಅಭಿಮಾನಿಗಳು ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಬೆಟ್ಟ ಹತ್ತಿ ಚಾಮುಂಡೇಶ್ವರಿ ದೇವಿಗೆ ಪ್ರಾರ್ಥನೆ ಸಲ್ಲಿಸಿ ವಿಶೇಷ ಪೂಜೆ ಸಲ್ಲಿಸಿದರು.
ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗಲಿ: ನಟಿ ತಾರಾ
ಬೊಮ್ಮಾಯಿ ಅವರು ಕೇಂದ್ರ ಯೋಜನೆಗಳನ್ನು ಈ ಕ್ಷೇತ್ರಕ್ಕೆ ಹೆಚ್ಚು ತಂದು ಅಭಿವೃದ್ಧಿಪಡಿಸುತ್ತಾರೆ. ನೇರವಾಗಿ ಕೇಂದ್ರದ ಯೋಜನೆಗಳನ್ನು ಮನೆ, ಮನೆಗೆ ಹಾಗೂ ಮಹಿಳೆಯರಿಗೆ ತಲುಪಿಸುತ್ತಾರೆ ಎಂದು ನಟಿ ತಾರಾ ಅನುರಾಧಾ ಹೇಳಿದರು.
ಬೈಕ್‌ಗೆ ಕಾಡುಹಂದಿ ಡಿಕ್ಕಿ ಸವಾರ ಸ್ಥಳದಲ್ಲಿಯೇ ಸಾವು
ನಗರದಿಂದ ಬೆಳಿಬಟ್ಟಲು ಗ್ರಾಮಕ್ಕೆ ತೆರಳುತ್ತಿದ್ದ ರಂಗಸಮುದ್ರ ಗ್ರಾಮ ಪಂಚಾಯಿತಿ ಸದಸ್ಯನ ಬೈಕ್‌ಗೆ ಕಾಡು ಹಂದಿ ಡಿಕ್ಕಿಯಾಗಿದ್ದು, ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ತಾಲೂಕಿನ ಕೋಟಗುಡ್ಡ ಶೈಲಾಪುರ ಮಾರ್ಗದ ಮದ್ಲೇರಹಳ್ಳಿ ಅರಣ್ಯ ಪ್ರದೇಶದ ಸಮೀಪ ನಡೆದಿದೆ.
ಮೋದಿ ಗ್ಯಾರಂಟಿ ಸುಳ್ಳಿನ‌ ಗ್ಯಾರಂಟಿ: ಸಚಿವ ಮಹದೇವಪ್ಪ
ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ ಎನ್ನುವುದು ಸುಳ್ಳಿನ ಗ್ಯಾರಂಟಿ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.
ಜವಾಬ್ದಾರಿಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ: ನಲಿನ್ ಅತುಲ್
ಲೋಕಸಭಾ ಚುನಾವಣಾ ಕರ್ತವ್ಯಗಳನ್ನು ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಜವಾಬ್ದಾರಿಯಿಂದ ನಿರ್ವಹಿಸಬೇಕು.
ಕಾಪು ಕ್ಷೇತ್ರದಲ್ಲಿ ಜೆಪಿ ಹೆಗ್ಡೆ ಬಿರುಸಿನ ಮತಯಾತನೆ
ಮೊದಲಿಗೆ ಕುಕ್ಕೆಹಳ್ಳಿಯ ಓಝೋನ್ ಕ್ಯಾಷ್ಯು ಇಂಡಸ್ಟ್ರಿ, ನಂತರ ಹಿರಿಯಡ್ಕದ ಮಹಾಲಸಾ ಎಕ್ಸ್‌ಪೋರ್ಟ್, ಮೆಸ್ಸಿಲಿ ಇಂಡಿಯಾ ಪ್ಯಾಕರ್ಸ್, ಹರಿಖಂಡಿಗೆಯ ಶಂಕರ್ ಕ್ಯಾಷ್ಯು ಇಂಡಸ್ಟ್ರಿ, ಅನ್ನಪೂರ್ಣ ಇಂಡಸ್ಟ್ರಿ, ಪೆರ್ಡೂರಿನ ಬುಕ್ಕಿಗುಡ್ಡೆಯ ಸಿಂಧೂ ಕ್ಯಾಷ್ಯು ಇಂಡಸ್ಟ್ರಿಗಳಿಗೆ ಭೇಟಿ ನೀಡಿದರು.
ಹಾಸನ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮತ ಕೇಳುವ ನೈತಿಕತೆ ಇಲ್ಲ: ಶಾಸಕ ಸಿ.ಎನ್.ಬಾಲಕೃಷ್ಣ
ಹೋಬಳಿಯ ಹೊನ್ನ ಮಾರನಹಳ್ಳಿ ಗ್ರಾಮದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಶಾಸಕ ಸಿ.ಎನ್.ಬಾಲಕೃಷ್ಣ ಗುರುವಾರ ಮತಯಾಚನೆ ನಡೆಸಿದರು.
ಭೈರವೇಶ್ವರ ಜಾತ್ರಾ ಮಹೋತ್ಸವದಲ್ಲಿ ಮೀಸಲು ಸೇವೆ
ಚನ್ನಪಟ್ಟಣ: ತಾಲೂಕಿನ ನೀಲಸಂದ್ರ ಗ್ರಾಮದ ಪುರಾಣ ಪ್ರಸಿದ್ಧ ಭೈರವೇಶ್ವರ ಜಾತ್ರಾ ಮಹೋತ್ಸವ, ಹೂ ಹೊಂಬಾಳೆ ಹಾಗೂ ಮೀಸಲು ಸೇವೆಯ ಕಾರ್ಯಕ್ರಮ ವಿಜೃಂಭಣೆಯಿಂದ ನೇರವೇರಿತು.
  • < previous
  • 1
  • ...
  • 11445
  • 11446
  • 11447
  • 11448
  • 11449
  • 11450
  • 11451
  • 11452
  • 11453
  • ...
  • 14563
  • next >
Top Stories
ಬೆಂಗಳೂರು ಏರ್ಪೋರ್ಟ್‌ನಲ್ಲೇ ನಮಾಜ್
ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved