• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣೆ ಅಬ್ಬರ: ಪ್ರಚಾರದಿಂದ ಹಿಂದೆ ಸರಿದ ಹಿರಿಯರು!
ಕೆಲವರು ಕೆಲ ಕಾರಣಗಳಿಂದ ಹಿಂದೆ ಸರಿದು ನೇಪಥ್ಯಕ್ಕೆ ಸರಿದರೆ, ಕೆಲವರು ವಯಸ್ಸಿನ ಕಾರಣದಿಂದ ಹಿಂದೆ ಸರಿದಿದ್ದಾರೆ. ಹೀಗೆ ಹಿಂದೆ ಸರಿದವರು ಬರೀ ಒಂದೇ ಪಕ್ಷದಲ್ಲೇನೂ ಇಲ್ಲ. ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳಲ್ಲಿನವರು ಇರುವುದು ವಿಶೇಷ.
ಮುಕ್ತ, ಶಾಂತಿಯುತ ಮತದಾನಕ್ಕೆ ವೇದಿಕೆ ಸಿದ್ಧಗೊಳಿಸಿ
ಮನೆಯಿಂದ ಮತದಾನ ಮಾಡುತ್ತಿರುವ ಹಿರಿಯ ನಾಗರಿಕರಿಂದ, ವಿಕಲಚೇತನರಿಂದ ಮತದಾನ ಪಡೆಯಲು ತೆರಳುವ ತಂಡಗಳಿಗೆ ಸರಿಯಾದ ತರಬೇತಿ ನೀಡಬೇಕು.
ಚುನಾವಣೆ ದೊಡ್ಡ ಪರ್ವ, ಮತದಾನ ನಮ್ಮ ಹಕ್ಕು: ಲೋಖಂಡೆ
ಭದ್ರಾವತಿಯಲ್ಲಿ ಮಂಗಳವಾರ ಗೃಹ ರಕ್ಷಕ ದಳ, ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಎನ್.ಸಿ.ಸಿ., ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ ನಡೆಯಿತು.
ಶರಾವತಿ ಸಂತ್ರಸ್ಥರ ವಿಚಾರದಲ್ಲಿ ಬಿಜೆಪಿ ಮೊಸಳೆ ಕಣ್ಣೀರು: ಆರ್.ಎಂ.ಮಂಜುನಾಥ ಗೌಡ
ಬಿಜೆಪಿಯವರಿಗೆ ಶರಾವತಿ ಮುಳುಗಡೆ ಸಂತ್ರಸ್ಥರು, ರೈತರ ಕುರಿತು ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಆರ್.ಎಂ.ಮಂಜುನಾಥ ಗೌಡ ವಾಗ್ದಾಳಿ ನಡೆಸಿದರು.
ರಾಜಕೀಯದಲ್ಲಿ ಕಳಂಕ ತರುವಂತಹ ಕೆಲಸ ಮಾಡಿಲ್ಲ: ಶಾಸಕ ವೆಂಕಟಶಿವಾರೆಡ್ಡಿ
ಕಳೆದ ೪೫ ವರ್ಷಗಳಿಂದ ಶ್ರೀನಿವಾಸಪುರ ತಾಲೂಕಿನಲ್ಲಿಯೇ ರಾಜಕೀಯ ಮಾಡಿಕೊಂಡು ಬಂದಿದ್ದೇನೆ, ಶ್ರೀನಿವಾಸಪುರ ಜನರು ಸೋಲಿಸಿಯೂ ಇದ್ದಾರೆ, ಗೆಲ್ಲಿಸಿಯೂ ಇದ್ದಾರೆ. ಆದರೆ, ಗೆಲುವು ಮತ್ತು ಸೋಲನ್ನು ಸಮಚ್ಚಿತ್ತವಾಗಿ ಸ್ವೀಕರಿಸಿ ಅವಕಾಶ ಸಿಕ್ಕಾಗಲೆಲ್ಲಾ ತಾಲೂಕಿನ ಅಭಿವೃದ್ಧಿಗೆ ಶ್ರಮಿಸಿದ್ದೇನೆಯೇ ಹೊರೆತು ನನ್ನನ್ನು ಗೆಲ್ಲಿಸಿಕೊಟ್ಟ ಯಾವುದೇ ರೀತಿಯ ಕಳಂಕ ತರುವಂತಹ ಕೆಲಸ ಮಾಡಿಲ್ಲ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಶಿಕ್ಷಣ ಹಕ್ಕು ಕಾಯ್ದೆ ಅನುಷ್ಠಾನಕ್ಕೆ ಆಗ್ರಹ
ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿಗಳನ್ನು ಮುಚ್ಚುವ/ವಿಲೀನಗೊಳಿಸುವ ನಿಟ್ಟಿನಲ್ಲಿ ಹಲವು ಪ್ರಯತ್ನಗಳು ಜಾರಿಯಲ್ಲಿವೆ.
ಆನೆ ಪ್ರತಿಕೃತಿ ಹತ್ತಿ ಬಂದು ಬಂದು ನಾಮಪತ್ರ ಸಲ್ಲಿಸಿದ ಬಿಎಸ್ಪಿ ಹುರಿಯಾಳು
ಕಲಬುರಗಿ ಮೀಸಲು ಲೋಕಸಭೆ ಚುನಾವಣೆಗೆ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಹುಚ್ಚಪ್ಪ ಬಸಪ್ಪ ಅವರು ಗುರುವಾರ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರಿಗೆ ನಾಮಪತ್ರ‌ ಸಲ್ಲಿಸಿದರು.
ನಿಮ್ಮ ಕಾವಲುಗಾರನಾಗಿ ನಾನಿರುವೆ: ಪದ್ಮರಾಜ್
ಮಾಜಿ ಸಚಿವ, ಜಿಲ್ಲಾ ಚುನಾವಣಾ ಉಸ್ತುವಾರಿ ರಮಾನಾಥ ರೈ ಮಾತನಾಡಿ, ಕಾಂಗ್ರೆಸ್ ಬಡವರ ಪರ ಕೆಲಸ ಮಾಡಿದ ಪಕ್ಷ. ಹಾಗಾಗಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದ ಅಗತ್ಯವಿದೆ ಎಂದರು.
ಜಿಲ್ಲಾ ಲಿಯೊ ಅಧ್ಯಕ್ಷೆಯಾಗಿ ಶಾರೋನ್ ಮಾಬೆನ್ ಆಯ್ಕೆ
ಶರೋನ್ ನಗರ ಪೂರ್ಣಪ್ರಜ್ಞಾ ಕಾಲೇಜಿನ ಅಂತಿಮ ವರ್ಷದ ಬಿಎ ವಿದ್ಯಾರ್ಥಿನಿ ಮತ್ತು ಅಲೋಶಿಯಸ್ ಇನ್‌ಸ್ಟಿಟ್ಯೂಟ್ ಆಫ್ ಸಿವಿಲ್ ಸರ್ವಿಸ್‌ನಲ್ಲಿ ಓದುತ್ತಿದ್ದಾರೆ.
ಜಿಲ್ಲೆಯಾದ್ಯಂತ ಬೇಸಿಗೆ ಮಳೆಯ ಅಬ್ಬರ
ಗುರುವಾರ ಸಂಜೆ ಗುಡುಗು ಮಿಂಚಿನ ಅಬ್ಬರದೊಂದಿಗೆ ಪ್ರಾರಂಭವಾದ ಮಳೆ ವ್ಯಾಪಕ ಪ್ರಮಾಣದಲ್ಲಿ ಆಗುವ ಎಲ್ಲ ಲಕ್ಷಣಗಳಿದ್ದವು, ಆದರೆ ಆರಂಭದಲ್ಲಿ ಬಿರುಗಾಳಿಗೆ ಕೆಲ ಹೊತ್ತು ಜನರು ತತ್ತರಿಸುವಂತೆ ಮಾಡಿತು.
  • < previous
  • 1
  • ...
  • 11446
  • 11447
  • 11448
  • 11449
  • 11450
  • 11451
  • 11452
  • 11453
  • 11454
  • ...
  • 14563
  • next >
Top Stories
ಬೆಂಗಳೂರು ಏರ್ಪೋರ್ಟ್‌ನಲ್ಲೇ ನಮಾಜ್
ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved