• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ನೆಪದಲ್ಲಿ ಜನರ ಜೇಬಿಗೆ ಕನ್ನ: ಮಾಜಿ ಮುಖ್ಯಮಂತ್ರಿ ಎಚ್ಡಿಕೆ
ಗ್ಯಾರಂಟಿಗಳ ನೆಪದಲ್ಲಿ ಕಳೆದ 11 ತಿಂಗಳಿನಿಂದ ರಾಜ್ಯದಲ್ಲಿ ಯಾವುದಾದರೊಂದು ಅಬಿವೃದ್ಧಿ ಕಾರ್ಯ ಆಗಿದೆಯೇ? ನಾನು ಮುಖ್ಯಮಂತ್ರಿಯಾಗಿ ಎರಡು ಬಾರಿ ಅಧಿಕಾರ ನಡೆಸಿದಾಗ ಎರಡು ಬಾರಿಯೂ ರೈತರ ಸಾಲ ಮನ್ನಾ ಮಾಡಿದ್ದೆ. ಸಾರಾಯಿ ನಿಷೇಧ, ಲಾಟರಿ ನಿಷೇಧದಂತಹ ಕ್ರಾಂತಿಕಾರಿ ಕ್ರಮ ಜರುಗಿಸಿದ್ದೆ. ಆದರೆ ಇಂದಿನ ರಾಜ್ಯ ಸರ್ಕಾರ ಗ್ಯಾರಂಟಿಗಳ ಯೋಜನೆ ಕಾರಣವೊಡ್ಡಿ ಜನರಿಗೆ ಟೋಪಿ ಹಾಕುತ್ತಿದೆ.
ಜನಸಾಗರದ ನಡುವೆ ದರ್ಶನ್ ಅದ್ಧೂರಿ ಪ್ರಚಾರ
ಹಲಗೂರಿನಲ್ಲಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾತನಾಡಿ, ಮಂಡ್ಯದ ಸ್ವಾಭಿಮಾನ ಉಳಿಸಲು ದರ್ಶನ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಬಂದಿದ್ದಾರೆ. ಅವರ ಪ್ರಚಾರದಿಂದ ಕಾಂಗ್ರೆಸ್‌ಗೆ ವಿಜಯಮಾಲೆ ಮಂಡ್ಯದಲ್ಲಿ ದೊರೆಯಲಿದೆ ಎಂದು ವಿಶ್ವಾಸದಿಂದ ಹೇಳಿದರು.
ತೇಜಸ್ವಿ ಕಾದಂಬರಿಗಳು ಆಸಕ್ತಿ ಹುಟ್ಟಿಸುತ್ತವೆ: ಪ್ರಸಾದ್ ಕುಂದೂರು
ಮನುಷ್ಯ ಹೆಚ್ಚು ನೈತಿಕವಾಗಿ ಬಾಳಲು ನೆಲ, ಕಾಡು, ಹಸಿರು, ಕೆಸರು ಕೊಡುವಷ್ಟು ಪಾಲು ನಗರ, ಮಹಾನಗರಗಳು ಇವತ್ತು ಕೊಡಲಾರವು. ಮೋಸ, ವಂಚನೆ, ಹುಸಿ ನಗುಗಳಿಗೆ ಹೆಚ್ಚು ಅವಕಾಶ ಮಾಡಿ ಕೊಡುತ್ತದೆ. ಅಲ್ಲಿ ಮನುಷ್ಯ ಹೆಚ್ಚು ಮಾತನಾಡಬೇಕಾಗುತ್ತದೆ.
ಎಚ್.ಡಿ.ಕುಮಾರಸ್ವಾಮಿ ಮೇಲೆ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯ
ಮಹಿಳಾ ಬ್ಲಾಕ್ ಕಾಂಗ್ರೆಸ್‌ನಿಂದ, ರಾಜ್ಯ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ವಿವಾದಾಸ್ಪದ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ, ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ತರೀಕೆರೆ ತಹಶೀಲ್ದಾರ್ ರವರ ಮೂಲಕ ರಾಜ್ಯ ಮುಖ್ಯ ಚುನಾವಣಾ ಆಯುಕ್ತರು, ರಾಜ್ಯಪಾಲರನ್ನು ಒತ್ತಾಯಿಸಲಾಯಿತು.
ಶ್ರೀ ಕುಕ್ಕುವಾಡೇಶ್ವರಿ ದರ್ಶನ ಪಡೆದ ಗಾಯತ್ರಿ ಸಿದ್ದೇಶ್ವರ
ದಾವಣಗೆರೆ ಲೋಕಸಭಾ ಕ್ಷೇತ್ರದ ಚನ್ನಗಿರಿ ತಾಲೂಕಿನ ಅಮ್ಮನಗುಡ್ಡದ ಶ್ರೀ ಕುಕ್ಕುವಾಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ದರ್ಶನ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ.
ಬ್ಯಾರೇಜ್‌ ನೀರು ಸೋರುವಿಕೆ ತಡೆಯುವರಾರು?
ಏ.5ರಂದು ಮಲಪ್ರಭೆಗೆ ನವಿಲುತೀರ್ಥ ಜಲಾಶಯದಿಂದ 1.0368 ಟಿಎಂಸಿ ನೀರನ್ನು ಬಾದಾಮಿ ಶಾಸಕರು ಬಿಡಿಸಿದ್ದಾರೆ.
ಮಹಿಳೆಯರ ಸ್ವಾವಲಂಬಿ ಜೀವನಕ್ಕಾಗಿ ಬಿಜೆಪಿಗೆ ಮತ ನೀಡಿ: ಚಲನಚಿತ್ರ ನಟಿ ತಾರಾ
ಮಹಿಳೆಯರು ಕಾಂಗ್ರೆಸ್‌ನ ಸುಳ್ಳು ಹೇಳಿಕೆಗೆ ಮಾರು ಹೋಗದೆ ಬಿಜೆಪಿಗೆ ಬೆಂಬಲ ನೀಡಬೇಕು ಬಿಜೆಪಿ ಧುರೀಣೆ ತಾರಾ ಅನುರಾಧಾ ಹೇಳಿದರು.
ಸುರಪುರ: ಬಿಜೆಪಿ ಅಭ್ಯರ್ಥಿ ರಾಜೂಗೌಡ ಭರ್ಜರಿ ರೋಡ್‌ ಶೋ
ಮೇ 7 ರಂದು ನಡೆಯಲಿರುವ ಸುರಪುರ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರ ಸ್ಪರ್ಧಿಸಿರುವ ಮಾಜಿ ಸಚಿವ ನರಸಿಂಹ ನಾಯಕ (ರಾಜೂಗೌಡ) ಗುರುವಾರ ತಮ್ಮ ಸಾವಿರಾರು ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಭರ್ಜರಿ ರೋಡ್‌ ಶೋ ನಡೆಸಿ ನಾಮಪತ್ರ ಸಲ್ಲಿಸಿದರು.
ಕೆಎಂಸಿಯಲ್ಲಿ ಕರ್ನಾಟಕದ ಮೊದಲ ಸಿಂಕೋಪ್- ಪೇಸ್‌ಮೇಕರ್ ಕ್ಲಿನಿಕ್‌ ಆರಂಭ
ಸಿಂಕೋಪ್ ಅಂದರೆ ಇದು ಮೂರ್ಛೆ ಅಥವಾ ಮೆದುಳು ಮತ್ತು ಹೃದಯ ಸಂಬಂಧಿತ ಕಾಯಿಲೆಯಾಗಿದೆ. ಇದು ಮೆದುಳಿಗೆ ರಕ್ತದ ಹರಿವು ಕಡಿಮೆಯಾಗುವುದರಿಂದ ಉಂಟಾಗುವ ಪ್ರಜ್ಞೆಯ ನಷ್ಟವಾಗಿದೆ. ಇದರ ವಿಶೇಷ ಆರೈಕೆಯ ಅಗತ್ಯವನ್ನು ಗುರುತಿಸಿ, ಮಣಿಪಾಲದಲ್ಲಿ ಸಿಂಕೋಪ್ ಕ್ಲಿನಿಕ್‌ ಸ್ಥಾಪಿಸಲಾಗಿದೆ.
ಅಭಿವೃದ್ಧಿ, ಬಡವರ ಪರ ಕಾಂಗ್ರೆಸ್‌ ಬೆಂಬಲಿಸಿ
ಬಿಜೆಪಿ ಎಂಬ ಸುಳ್ಳಿನ ಪಕ್ಷವನ್ನು ಮತದಾರರು ತಿರಸ್ಕರಿಸಬೇಕಾದ ಸಮಯ ಬಂದಿದೆ. ಕೇಂದ್ರ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷದಲ್ಲಿ ಬಡವರ ಬದುಕನ್ನು ದುರ್ಬರವಾಗಿಸಿದೆ.
  • < previous
  • 1
  • ...
  • 11449
  • 11450
  • 11451
  • 11452
  • 11453
  • 11454
  • 11455
  • 11456
  • 11457
  • ...
  • 14563
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಜೈಲ್‌ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್‌ ಆಪ್ತ ಧನ್ವೀರ್‌ ಕೈವಾಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved