• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇತುವೆ ತಳಭಾಗದ ಮಣ್ಣು ಕುಸಿತ: ಅಪಾಯಕ್ಕೆ ಆಹ್ವಾನ
ಬಾಳೆಹೊನ್ನೂರು-ಎನ್.ಆರ್.ಪುರ ಮುಖ್ಯರಸ್ತೆ ವಾಟುಕೊಡಿಗೆ ಬಳಿ ಕಳೆದ ವರ್ಷ ನಿರ್ಮಿಸಿದ ನೂತನ ಸೇತುವೆ ತಳಭಾಗದಲ್ಲಿ ಮಣ್ಣು ಕುಸಿತಗೊಂಡಿದ್ದು, ಇದರಿಂದ ಸೇತುವೆಗೆ ಹಾನಿಯಾಗಿ ಅಪಾಯಕ್ಕೆ ಆಹ್ವಾನ ನೀಡುವಂತಿದೆ
ವೃತ್ತಿಯನ್ನು ಗೌರವಿಸಿದರೆ ಜೀವನ ಸುಗಮ: ವರಾಳೆ
ಕನ್ನಡಪ್ರಭ ವಾರ್ತೆ ಗೋಕಾಕ ವೃತ್ತಿ ಜೀವನದಲ್ಲಿ ವೃತ್ತಿಯನ್ನು ಗೌರವಿಸಿ ಮಾದರಿಯಾಗಿ ಕಾರ್ಯನಿರ್ವಹಿಸಿದರೆ ಸದಾ ಸುಖವಾಗಿರಬಹುದು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಸ್.ಪಿ. ವರಾಳೆ ಹೇಳಿದರು.
ಗಡಿಗ್ರಾಮಗಳ ಅಭಿವೃದ್ಧಿಗೆ ಆದ್ಯತೆ: ಉಮೇಶ್ ಕಾರಜೋಳ
ಹಿರಿಯೂರು ತಾಲೂಕಿನ ಬಿಕೆ ಹಟ್ಟಿ, ಕೋಡಿಹಳ್ಳಿ, ಹರಿಯಬ್ಬೆ ಮುಂತಾದ ಗ್ರಾಮಗಳಲ್ಲಿ ಉಮೇಶ್ ಕಾರಜೋಳ ಮತಯಾಚನೆ ಮಾಡಿ ಮಾತನಾಡಿದರು.
ಮತದಾನದ ಪವಿತ್ರ ಕಾರ್ಯದಲ್ಲಿ ಎಲ್ಲರೂ ಪಾಲ್ಗೊಳ್ಳೋಣ: ಮಂಜುಳಾ
ಪ್ರಜಾಪ್ರಭುತ್ವದಲ್ಲಿ ಮತ ಚಲಾವಣೆಗೆ ಅವಕಾಶ ಇರುವುದು ಸಂವಿಧಾನವು ನಮಗೆ ದೊಡ್ಡ ಕೊಡುಗೆಯಾಗಿದೆ.
ಕಬ್ಬೂರ ಸುತ್ತಮುತ್ತ ಬಿರುಗಾಳಿ, ಮಳೆ
ಕಬ್ಬೂರ: ಕಬ್ಬೂರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ಬುಧವಾರ ಗಾಳಿ, ಗುಡು‌ಗು ಮಿಂಚು ಸಹಿತ ಮಳೆಯಾಗಿದ್ದು, ಗಾಳಿಯ ರಭಸಕ್ಕೆ ಹಲವು ಮನೆಗಳಿಗೆ ಹಾನಿಯಾಗಿದೆ.
ಇಂದಿನಿಂದ ‘ಬೊಟ್ಟೋಳಂಡ ಕಪ್’ ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ- 2024
ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಮೈದಾನದಲ್ಲಿ ಮೂರನೇ ವರ್ಷದ ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ- 2024 ಬೊಟ್ಟೋಳಂಡ ಕಪ್ ಉತ್ಸವ ನಡೆಯಲಿದ್ದು ಇದರ ಅಂಗವಾಗಿ ಗುರುವಾರ ಬೆಳಗ್ಗೆ 9 ಗಂಟೆಗೆ ಶ್ರೀರಾಮ ಮಂದಿರದಿಂದ ಮೆರವಣಿಗೆ, 10.15ಕ್ಕೆ ಮೈದಾನದಲ್ಲಿ ಧ್ವಜಾರೋಹಣ ನೆರವೇರಲಿದೆ.
ಸಂವಿಧಾನ ಬದ್ಧ ಹಕ್ಕು ಚಲಾಯಿಸಿ: ಜೀವನ್‌
ಚಳ್ಳಕೆರೆಯಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಜಾಥಾಗೆ ತಾಲೂಕು ಸ್ಪೀಪ್ ಸಮಿತಿ ಕಾರ್ಯದರ್ಶಿ, ಪೌರಾಯುಕ್ತ ಜೀವನ್‌ಕಟ್ಟಿಮನಿ ಚಾಲನೆ ನೀಡಿದರು.
ಸಂಗೀತ, ಸಾಹಿತ್ಯ ಪೂಜ್ಯ ಭಾವನೆಯಿಂದ ಕಾಣಿ
ಸಂಗೀತ ಮಾತೃ ಸ್ವರೂಪಿ ತಾಯಿ ಇದ್ದಂತೆ, ಸಂಗೀತವನ್ನು ಆಲಿಸುತ್ತಿದ್ದರೆ ಮನಸ್ಸಿನ ದುಖಃ ದುಮ್ಮಾನಗಳು ದೂರವಾಗಿ ಆರೋಗ್ಯವೂ ಸುಧಾರಣೆಯಾಗಲಿದೆ ಎಂದರು.
ಇಂದು ಶರಣ ಹೊನ್ನಯ್ಯ ತಾತನ ದೇವಸ್ಥಾನ ಲೋಕಾರ್ಪಣೆ
ತಾಲೂಕಿನ ದೇವರಗುಂಡಗುರ್ತಿ ಮೈಲಾರಲಿಂಗೇಶ್ವರ ಸಂಸ್ಥಾನದ ಶರಣ ಅಮಾತ್ತೆಯ್ಯ ತಾತ ಮತ್ತು ಶರಣ ಹೊನ್ನಯ್ಯ ತಾತನವರ ನೂತನ ದೇವಸ್ಥಾನ ಲೋಕಾರ್ಪಣೆ ಹಾಗೂ ನೂತನ ದೇವರ ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ ಮತ್ತು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವು ಏ.18 ರಂದು ಜರುಗಲಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.
ಎದೆಗೆ ಗುಂಡಿಕ್ಕಿದರೂ ಅನ್ಯಾಯ ಪ್ರಶ್ನಿಸದೆ ಬಿಡಲ್ಲ : ಡಿಕೆ ಸುರೇಶ್
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುರೇಶ್ ಜೊತೆ ‘ಕನ್ನಡಪ್ರಭ’‘ಮುಖಾಮುಖಿ’.
  • < previous
  • 1
  • ...
  • 11453
  • 11454
  • 11455
  • 11456
  • 11457
  • 11458
  • 11459
  • 11460
  • 11461
  • ...
  • 14563
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved