• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿಯಿಂದ ಸಂಪೂರ್ಣ ಹದಗೆಟ್ಟಿದೆ ರಾಜ್ಯದ ಆರ್ಥಿಕ ಪರಿಸ್ಥಿತಿ
ಕಾಂಗ್ರೆಸ್ಸಿನ 5 ಗ್ಯಾರಂಟಿಯಿಂದ ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ರಾಜ್ಯದ ಅಭಿವೃದ್ಧಿ ಶೂನ್ಯ ವಾಗಿದೆ. ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೂ ಶಾಸಕರನ್ನು ತೃಪ್ತಿಗೊಳಿಸಲು 139 ಶಾಸಕರ ಪೈಕಿ 94 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಗಾದಿ ಕೊಟ್ಟು, ಸಚಿವ ಸ್ಥಾನಮಾನ ನೀಡಿ ಆರ್ಥಿಕ ದಿವಾಳಿಗೆ ಪುಷ್ಟಿ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದರು.
35 ವರ್ಷದ ಜೆಡಿಎಸ್‌ನ ನಂಟಿಗೆ ಗುಡ್ ಬೈ ಹೇಳಿದ ಮುಖಂಡ
ಅವರು ಏನಾದರೂ ಮಾಡಿ ನಮ್ಮ ನಾಯಕರನ್ನು ಕುಗ್ಗಿಸಬೇಕು ಎನ್ನುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಪ್ರಯತ್ನಗಳು ಯಾವುದೂ ಯಶಸ್ಸಾಗುವುದಿಲ್ಲ. ಐಟಿ, ಇಡಿ, ಸಿಬಿಐ ಅಧಿಕಾರಿಗಳು ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ.
ಪೊರಕೆ ಹಿಡಿದು ಕುಮಾರಸ್ವಾಮಿ ವಿರುದ್ಧ ಮಹಿಳಾ ಕಾಂಗ್ರೆಸ್‌ ಪ್ರತಿಭಟನೆ
ಸ್ಥಳೀಯ ಹೊಸ ಬಸ್‌ ನಿಲ್ದಾಣದ ಬಳಿ ಪ್ರತಿಭಟನೆ ಆರಂಭಿಸಿದ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತರು, ಮಹಿಳೆಯರ ಬಗ್ಗೆ ಕೀಳಾಗಿ ಕುಮಾರಸ್ವಾಮಿ ಮಾತನಾಡಿದ್ದಾರೆ. ಅವರ ವಿರುದ್ಧ ದಿಕ್ಕಾರ ಎಂದು ಘೋಷಣೆ ಕೂಗಿದರು
ರಾಜ್ಯ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳೆಲ್ಲಾ ಬೋಗಸ್: ರವೀಂದ್ರ ಶ್ರೀಕಂಠಯ್ಯ
ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪಕ್ಷಗಳ ಪರವಾದ ಅಲೆ ಸೃಷ್ಟಿಯಾಗಿದ್ದು, ನರೇಂದ್ರ ಮೋದಿ ಮತ್ತೆ ದೇಶದ ಪ್ರಧಾನಿಯಾಗುವುದು ಖಚಿತ. ಅದೇ ರೀತಿ ಮೋದಿ ಅವರ ಸಂಪುಟದಲ್ಲಿ ಕುಮಾರಸ್ವಾಮಿ ಸಚಿವರಾಗಬೇಕಾದರೆ ಜಿಲ್ಲೆಯ ಜನರು ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಆಶೀರ್ವದಿಸಬೇಕು.
ಕೊಡಗು ಗೌಡ ಯುವ ವೇದಿಕೆ ಗೌಡ ಪ್ರೀಮಿಯರ್ ಲೀಗ್‌ ಕ್ರಿಕೆಟ್‌ ಕೂಟ ಚಾಲನೆ
ಕೊಡಗು ಗೌಡ ಯುವ ವೇದಿಕೆ ವತಿಯಿಂದ ಗೌಡ ಪ್ರೀಮಿಯರ್ ಲೀಗ್ ಸೀಸನ್ 2 ಕ್ರಿಕೆಟ್‌ ಪಂದ್ಯಾವಳಿಗೆ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು‌. ಬುಧವಾರ ನಡೆದ ಮೊದಲ ಪಂದ್ಯಾವಳಿಯಲ್ಲಿ ಜಿ ಕಿಂಗ್ಸ್ ಸಿದ್ದಲಿಂಗಪುರ ತಂಡ ಮಡಿಕೇರಿ ಚಾಂಪಿಯನ್ಸ್ ಭಾವ ತಂಡದ ಎದುರು 28 ರನ್‌ಗಳ ಗೆಲವು ಸಾಧಿಸಿತು‌.‌
ಬ್ಯಾಡಗಿಯಲ್ಲಿ ಹಿಂದೂಪರ ಸಂಘಟನೆಗಳಿಂದ ರಾಮನವಮಿ
ಬ್ಯಾಡಗಿ ಪಟ್ಟಣದಲ್ಲಿ ಬುಧವಾರ ಶ್ರೀ ರಾಮನವಮಿಯನ್ನು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಅತ್ಯಂತ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು.
ಮತದಾನ ಜಾಗೃತಿಗಾಗಿ ವೋಟರ್ಸ್ ಕಪ್ ಕ್ರಿಕೆಟ್ ಪಂದ್ಯಾವಳಿ
ಕ್ರಿಕೆಟ್ ಪಂದ್ಯಾವಳಿಯಲ್ಲಿ ಡಿಇಒ (ಡಾಟಾ ಎಂಟ್ರಿ ಆಪರೇಟರ್ಸ್) ತಂಡವು ಪ್ರಥಮ ಸ್ಥಾನ ಪಡೆದು ಆಕರ್ಷಕ ಕಪ್‌ನೊಂದಿಗೆ ₹೨೫೦೦ ನಗದು ಬಹುಮಾನವನ್ನು ತನ್ನದನ್ನಾಗಿಸಿಕೊಂಡಿತು.
ನಿರಂತರ ಪರಿಶ್ರಮ ಜೊತೆ ವಿದ್ಯಾರ್ಥಿಗಳು ಕೌಶಲ್ಯ ಬೆಳೆಸಿಕೊಳ್ಳಿ
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಉದ್ಯೋಗ ಗಿಟ್ಟಿಸಿಕೊಳ್ಳಬೇಕಾದರೆ ಸಿಇಟಿ, ನೀಟ್ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ.
ಉಡುಪಿ -ಚಿಕ್ಕಮಗಳೂರಿನಲ್ಲಿ ಶೇ.97 ಮನೆ ಮತದಾನ
ಉಡುಪಿ - ಚಿಕ್ಕಮಗಳೂರು ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ 4664 ಮಂದಿ ಹಿರಿಯರು ಮತ್ತು 1436 ಮಂದಿ ಅಂಗವಿಕಲರು ಸೇರಿ ಒಟ್ಟು 6,100 ಮಂದಿ ಮನೆಯಿಂದಲೇ ಮತದಾನಕ್ಕೆ ನೋಂದಾಯಿಸಿಕೊಂಡಿದ್ದರು. ಅವರಲ್ಲಿ 4512 ಮಂದಿ ಹಿರಿಯರು ಮತ್ತು 1407 ಮಂದಿ ಅಂಗವಿಕಲರು ಸೇರಿ ಒಟ್ಟು 5,919 ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.
ವಿದ್ಯಾರ್ಥಿಯ ಶೈಕ್ಷಣಿ ದತ್ತು ಪಡೆದ ಶಾಸಕರು
ಜಮಖಂಡಿ: ತಾಲೂಕಿನ ಕಲಬೀಳಗಿ ಗ್ರಾಮದ ವೇದಾಂತ ನಾವಿ ಎಂಬ ವಿದ್ಯಾರ್ಥಿಯನ್ನು ಶಾಸಕ ಜಗದೀಶ ಗುಡಗುಂಟಿ ಯವರು ಶೈಕ್ಷಣಿಕ ದತ್ತು ಪಡೆದು ಕೊಂಡಿದ್ದಾರೆ. ವೇದಾಂತ ದ್ವಿತಿಯ ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ತಾಲೂಕಿನ ಕೀರ್ತಿ ಹೆಚ್ಚಿಸಿದ್ದು, ಅವನ ಮುಂದಿನ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ಶಾಸಕರು ವಹಿಸಿ ಕೊಳ್ಳಲಿದ್ದಾರೆ.
  • < previous
  • 1
  • ...
  • 11454
  • 11455
  • 11456
  • 11457
  • 11458
  • 11459
  • 11460
  • 11461
  • 11462
  • ...
  • 14563
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved