• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂಬೈಯಲ್ಲಿ ಪರ್ತಗಾಳಿ ಶ್ರೀಗಳಿಂದ ರಾಮನವಮಿ ಆಚರಣೆ
ಈ ವಿಶೇಷ ದಿನದಂದು ಮುಂಬರುವ ಶ್ರೀ ಮಠದ 550 ವರ್ಷದ ಆಚರಣೆಯ ಪ್ರಯುಕ್ತವಾಗಿ ಮತ್ತು ಶ್ರೀ ದೇವರ ಪ್ರೀತ್ಯರ್ಥಕ್ಕಾಗಿ ವಿಶೇಷವಾಗಿ 550 ಕೋಟಿ ಶ್ರೀ ರಾಮ ನಾಮ ತಾರಕ ತೃಯೋದಶಾಕ್ಷರಿ ಮಂತ್ರದ ಜಪ ಅಭಿಯಾನಕ್ಕೆ ಚಾಲನೆ ನೀಡಿದ ಶ್ರೀಗಳು, ಸಮಾಜ ಬಾಂಧವರಿಗೆ ಈ ಮಹಾಮಂತ್ರದ ಉಪದೇಶವನ್ನು ನೀಡಿ ಆಶೀರ್ವದಿಸಿದರು.
ಶ್ರದ್ದಾ ಭಕ್ತಿಯಿಂದ ನಡೆದ ಶ್ರೀ ಸಾಯಿ ತೊಟ್ಟಿಲೋತ್ಸವ
ಕಲಾದಗಿ: ಶ್ರೀರಾಮನವಮಿಯ ಹಾಗು ಶ್ರೀ ಸಾಯಿಬಾಬಾ ಜನ್ಮದಿನ ಅಂಗವಾಗಿ ಇಲ್ಲಿನ ಶ್ರೀ ಸಾಯಿಮಂದಿರದಲ್ಲಿ ಶ್ರೀಸಾಯಿಬಾಬಾ ತೊಟ್ಟಿಲೋತ್ಸವ ಕಾರ್ಯಕ್ರಮವನ್ನು ಶ್ರೀ ಸಾಯಿಬಾಬಾ ಸೇವಾ ಸಮಿತಿ ಹಾಗು ಸ್ಥಳೀಯ ನೂರಾರು ಭಕ್ತರು ಶ್ರದ್ದಾ ಭಕ್ತಿಯಿಂದ ಸಡಗರದಿಂದ ನೆರವೇರಿಸಿದರು.
ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಭ್ಯರ್ಥಿ ಎಚ್ಡಿಕೆಗೆ ಆಶೀರ್ವಾದ ಮಾಡಿ: ಬಿ.ವೈ.ವಿಜಯೇಂದ್ರ

ಕಳೆದ ಉಪ ಚುನಾವಣೆಯಲ್ಲಿ ಕೆ.ಆರ್.ಪೇಟೆ ಉಸ್ತುವಾರಿ ತೆಗೆದುಕೊಂಡು ನಮ್ಮ ಅಭ್ಯರ್ಥಿ ಕೆ.ಸಿ.ನಾರಾಯಣಗೌಡರನ್ನು ಗೆಲ್ಲಿಸಿಕೊಟ್ಟರೆ ಕ್ಷೇತ್ರದ ಅಭಿವೃದ್ಧಿ ಮಾಡುವುದಾಗಿ ಮಾತು ಕೊಟ್ಟಿದ್ದೆ  ಅನುದಾನ ನೀಡಿ ಕ್ಷೇತ್ರದ ಅಭಿವೃದ್ಧಿ ಮಾಡಿದೆ.

ಮಂದಿರ, ಮಸೀದಿ ಹೆಸರಿನಲ್ಲಿ ದಾರಿ ತಪ್ಪಿಸುವ ಬಿಜೆಪಿ: ಸಚಿವ ಕೆ.ಎನ್.ರಾಜಣ್ಣ
ಮಂದಿರ, ಮಸೀದಿ ಹೆಸರಿನಲ್ಲಿ ಯುವಕರನ್ನು ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ವಿದ್ಯಾವಂತ ಯುವಕರು ಸಹ ಪೊಲೀಸ್ ಕೇಸುಗಳಲ್ಲಿ ಸಿಲುಕಿ ಉದ್ಯೋಗ ಪಡೆಯಲು ಆಗದಂತಹ ಸ್ಥಿತಿಗೆ ತಲುಪಿದೆ
ಕೊಡಗು ಜಿಲ್ಲಾದ್ಯಂತ ರಾಮನವಮಿ ಆಚರಣೆ ಸಂಭ್ರಮ
ರಾಮನವಮಿ ಪ್ರಯುಕ್ತ ಕೊಡಗು ಜಿಲ್ಲೆಯ ರಾಮ ಹಾಗೂ ಹನುಮ ದೇವಾಲಯಗಳಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೆಂಕರ್ಯಗಳು ನಡೆದವು. ಬ್ರಾಹ್ಮಿ ಮುಹೂರ್ತದ ವೇಳೆಗೆ ದೇವಾಲಯಗಳಲ್ಲಿ ಪೂಜಾ ಕಾರ್ಯಗಳಿಗೆ ಚಾಲನೆ ನೀಡಲಾಯಿತು. ಪಂಚಾಮತ ಅಭಿಷೇಕದ ನಂತರ ಅಲಂಕಾರ ಮಾಡಿ, ಮಹಾಮಂಗಳಾರತಿ ನೆರವೇರಿಸಿ ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಲಾಯಿತು.
30 ವರ್ಷದಲ್ಲಿ ಜಿಗಜಿಣಗಿ ಸಾಧನೆ ಶೂನ್ಯ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದಂತೆ ಈ ಬಾರಿ ಕೂಡಾ ಬಸವನ ಬಾಗೇವಾಡಿ ಮತಕ್ಷೇತ್ರದ ಜನ ಮೂವತ್ತು ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ರಾಜು ಆಲಗೂರವರನ್ನು ಗೆಲ್ಲಿಸುವ ಮೂಲಕ ಇಡೀ ಜಿಲ್ಲೆಯಲ್ಲಿ ಬಸವನಬಾಗೇವಾಡಿ ಮತಕ್ಷೇತ್ರದ ಜನ ಅವರ ಗೆಲುವಿಗೆ ಕಾರಣರಾಗಬೇಕು ಎಂದು ಜವಳಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಹೆಚ್ಚಾದ ಪಕ್ಷಾಂತರ ಪರ್ವ-ಕೈನೆಡೆ ಒಲವು : ಮೈತ್ರಿ ಪಡೆಗೆ ಆಘಾತ
ಈ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವುದು ನಿಶ್ಚಿತ, ಎನ್ ಡಿಎ ಅಭ್ಯರ್ಥಿ ಸುಧಾಕರ್‌ಗೆ ಕ್ಷೇತ್ರದ ಜನತೆ ಸೋಲಿಸಿ ಬುದ್ದಿ ಕಲಿಸಲಿದ್ದಾರೆ.
ಗುರವ್ ಇಲೆವನ್ ತಂಡಕ್ಕೆ ಪ್ರಶಸ್ತಿ
ಕಾರವಾರದ ಆಟಗಾರರು ಹಾಗೂ ಕ್ರಿಕೆಟ್ ಪ್ರೇಮಿಗಳಿಗಾಗಿ ಪುಣೆಯ ನೆಹರು ನಗರದ ಅಣ್ಣಾಸಾಹೇಬ ಮಗರ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯಲ್ಲಿ 8 ತಂಡಗಳು ಭಾಗವಹಿಸಿದ್ದವು.
19ರಂದು ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ ನಾಮಪತ್ರ ಸಲ್ಲಿಕೆ-ಪೂಜಾರ
ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಏ. 19ರಂದು ಹಾವೇರಿ ನಗರದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.
ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮಹಿಳಾ ಸದಸ್ಯರ ಪ್ರತಿಭಟನೆ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸ್ವಾವಲಂಬಿ ಜೀವನ ಕಟ್ಟಿಕೊಂಡಿದ್ದಾರೆ.
  • < previous
  • 1
  • ...
  • 11455
  • 11456
  • 11457
  • 11458
  • 11459
  • 11460
  • 11461
  • 11462
  • 11463
  • ...
  • 14563
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved