ಶ್ರೀರಾಮನ ಚರಿತ್ರೆಯನ್ನು ಪ್ರತಿಯೊಬ್ಬರು ತಿಳಿಯಬೇಕು: ಎಂ.ಮಾಯಪ್ಪ ಕರೆಶ್ರೀರಾಮ ಆದರ್ಶ ಪುರುಷ, ಶಾಂತಿಧೂತ. ತನ್ನ ತಂದೆ ಮಾತನ್ನು ನಡೆಸಿಕೊಟ್ಟ ಮಹಾನ್ ವ್ಯಕ್ತಿ. ದುಷ್ಟರನ್ನು ಶಿಕ್ಷಿಸುವ, ಶಿಷ್ಟರನ್ನು ರಕ್ಷಿಸುವ, ನೇರ ವ್ಯಕ್ತಿತ್ವವುಳ್ಳ ದೇವರು. ಹಾಗೇ, ಇತ್ತೀಚಿನ ತಲೆಮಾರಿನ ಜನರುಗಳಲ್ಲಿ ಧಾರ್ಮಿಕ ಶ್ರದ್ಧೆ, ದೇವರ ಬಗ್ಗೆ ನಂಬಿಕೆ ಕಡಿಮೆಯಾಗುತ್ತಿದೆ. ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದಾರೆ ಬೇಸರ ಸಂಗತಿ.