• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಟಪಾಡಿ: ಮಕ್ಕಳ ನಡೆ ಗ್ರಂಥಾಲಯದ ಕಡೆಗೆ ಕಾರ್ಯಕ್ರಮ
ಅಂಬಾಡಿ ವೇದವ್ಯಾಸ ಭಜನಾ ಮಂದಿರದ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಪೋಕ್ಸೋ ಅಭಿಯೋಜಕರಾದ ವೈ.ಟಿ. ರಾಘವೇಂದ್ರ ರಾವ್ ಅವರು ಜಾಥಾವನ್ನು ಉದ್ಘಾಟಿಸಿ ಮಕ್ಕಳಿಗೆ ಗ್ರಂಥಾಲಯದ ಮಹತ್ವವನ್ನು ವಿವರಿಸಿದರು.
ಜೀವಜಲ ಸಂರಕ್ಷಿಸಲು ಪಣ ತೊಡಿ: ಪಿಡಿಒ
ಮತದಾನ ನಮ್ಮೇಲ್ಲರ ಹಕ್ಕು, ಮತ ಚಲಾಯಿಸಿ ಪ್ರಜಾಪ್ರಭುತ್ವ ಮೆರೆಸೋಣ.
ಬರೀ ನನ್ನ ರಾಜಕೀಯ ನಡೆಯ ಬಗ್ಗೆ ಮಾತು ಸಲ್ಲ: ಹೆಬ್ಬಾರ್‌
ಹರಿಪ್ರಕಾಶ ಕೋಣೆಮನೆ ಅವರಿಗೆ ನನ್ನ ರಾಜಕೀಯದ ನಡೆಯ ಬಗ್ಗೆ ಮಾತನಾಡುವ ಯಾವುದೇ ಅಧಿಕಾರವಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.
ಭ್ರಷ್ಟಾಚಾರ ರಹಿತ ಆಡಳಿತ ನಡೆಸಿದ ಮೋದಿ ಸರ್ಕಾರ: ಪ್ರಹ್ಲಾದ ಜೋಶಿ
ದೇಶದ ಸುರಕ್ಷತೆ, ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿಕೊಟ್ಟಿರುವ ಸರ್ಕಾರ ನಮ್ಮದು. ಅದನ್ನು ಮುಂದುವರಿಸಲು ಮತ್ತೊಮ್ಮೆ ಆಶೀರ್ವದಿಸಿ ಎಂದು ಪ್ರಹ್ಲಾದ ಜೋಶಿ ಮನವಿ ಮಾಡಿದರು.
ಡಿಕೆಸುಗೆ ಮತ ಹಾಕದಿದ್ರೆ ನೀರು ಕೊಡಲ್ಲ: ಡಿ.ಕೆ.ಶಿವಕುಮಾರ್‌
ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಡಿಸಿಎಂ ಡಿಕೆಶಿ ‘ಬೆದರಿಸಿದ’ ವಿಡಿಯೋವೊಂದು ಇದೀಗ ಸಂಚಲನ ಮೂಡಿಸಿದ್ದು, ಇದಕ್ಕೆ ‘ಬೆಂಗಳೂರು ಗ್ರಾಮೀಣದಲ್ಲಿ ಕೋತ್ವಾಲ್‌ ಬ್ರದರ್ಸ್‌ ಗೂಂಡಾಗಿರಿ’ ಎಂದು ಬಿಜೆಪಿ ಕಿಡಿಕಾರಿದೆ.
ಮೋದಿ ಒಕ್ಕೂಟ ವ್ಯವಸ್ಥೆಯ ಅಧಿಕಾರ ವ್ಯಾಪ್ತಿ ಅರ್ಥಮಾಡಿಕೊಳ್ಳಲಿ
ಪ್ರಧಾನಿ ಎಂದರೆ ಕಾರ್ಯಾಂಗದ ಮುಖ್ಯಸ್ಥರಷ್ಟೆ. ಆದರೆ ಪ್ರಜಾಪ್ರಭುತ್ವದಲ್ಲಿ ನಾನೇ ಸರ್ವಸ್ವ ಎನ್ನುವುದಕ್ಕೆ ಮಾನ್ಯವಿಲ್ಲ. ಇದನ್ನು ಪ್ರಧಾನಿ ಅರ್ಥ ಮಾಡಿಕೊಳ್ಳಬೇಕು. ಪ್ರಧಾನಿಗೆ ಕೆಲವು ಮಿತಿಗಳಿವೆ. ಅವರು ಸಂವಿಧಾನವನ್ನು ಚೆನ್ನಾಗಿ ಓದಿಕೊಳ್ಳಬೇಕು. ಮೋದಿ ಅವರು ತಮ್ಮ ಹೆಸರನ್ನು ತಾವೇ ಹೇಳಿಕೊಳ್ಳುತ್ತಾರೆ
ಕಾಡು ಪ್ರಾಣಿಗಳಷ್ಟೇ ಬಾವುಲಿಗಳಿಗೂ ಪ್ರಾಮುಖ್ಯತೆ ನೀಡಿ: ಸಿಸಿಎಫ್‌ ಚವ್ಹಾಣ
ಪರಿಸರ ವ್ಯವಸ್ಥೆಯಲ್ಲಿ ಕೇವಲ ಹುಲಿ, ಚಿರತೆ ಮುಂತಾದ ಪ್ರಾಣಿಗಳಷ್ಟೇ ಅಲ್ಲದೆ, ಬಾವಲಿಗಳಿಗೂ ಸಹ ಪ್ರಾಮುಖ್ಯತೆ ನೀಡಬೇಕಿದೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ ಹೇಳಿದರು.
ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಯೇ ನನ್ನ ಗೆಲುವಿಗೆ ಶ್ರೀರಕ್ಷೆ: ಅಸೂಟಿ
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳೇ ನನ್ನ ಗೆಲುವಿಗೆ ಶ್ರೀರಕ್ಷೆ. ಗ್ಯಾರಂಟಿ ಯೋಜನೆಗಳಿಂದ ಜನರು ನೆಮ್ಮದಿಯಿಂದ ಬದುಕುವಂತಾಗಿದೆ ಎಂದು ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಹೇಳಿದರು.
ಕ್ಷುಲ್ಲಕ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ: ಆರೋಪ
ದಂಡ ಪಾವತಿಸಲು ತಪ್ಪಿದಲ್ಲಿ ತಮ್ಮ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಬೇಕು ಎಂದು ಕಮೀಟಿಯು ಏಕಪಕ್ಷೀಯವಾಗಿ ತೀರ್ಮಾನ ತೆಗೆದುಕೊಂಡಿದೆ.
ಕಾಂಗ್ರೆಸ್ ಬಂದಾಗೆಲ್ಲಾ ಬರ, ಬಿಜೆಪಿ ಇದ್ದಾಗೆಲ್ಲಾ ಸಮೃದ್ಧಿ: ಗಾಯತ್ರಿ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ತೀವ್ರ ಬರ ತಾಂಡವವಾಡುತ್ತದೆ. ಬಿಜೆಪಿ ಅಧಿಕಾರಕ್ಕೆ ಬಂದಾಗಲ್ಲೆಲ್ಲಾ ಮಳೆ, ಬೆಳೆಯೆಲ್ಲಾ ಉತ್ತಮವಾಗಿ, ಸಮೃದ್ಧಿ ಆಗುತ್ತದೆ. ದೇಶಕ್ಕೆ ಕಾಂಗ್ರೆಸ್ ಪಕ್ಷ ಶಾಪವಿದ್ದಂತೆ. ಕೆಟ್ಟ ಕಳೆ ಇದ್ದಂತೆ. ಇಂತಹ ಪಕ್ಷವನ್ನು ಬೇರುಸಮೇತ ಕಿತ್ತು ಹಾಕುವಂತೆ ದಾವಣಗೆರೆ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೊನ್ನಾಳಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 11459
  • 11460
  • 11461
  • 11462
  • 11463
  • 11464
  • 11465
  • 11466
  • 11467
  • ...
  • 14563
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved