• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಯಿಂದ ನಿರ್ಲಕ್ಷ್ಯ, ಆದರೂ ಮೈತ್ರಿ ಧರ್ಮ ಪಾಲಿಸಿ, ಬೊಮ್ಮಾಯಿ ಗೆಲುವಿಗೆ ಶ್ರಮಿಸುತ್ತೇವೆ-ಮಂಜುನಾಥ
ಚುನಾವಣಾ ಪ್ರಚಾರ ಸಭೆಗೆ ನಮ್ಮನ್ನು ಕರೆಯದೇ ಬಿಜೆಪಿಯವರು ಕಡೆಗಣಿಸುತ್ತಿದ್ದಾರೆ. ಆದರೂ, ಎಚ್.ಡಿ. ಕುಮಾರಸ್ವಾಮಿಯವರ ಆದೇಶದಂತೆ ಮೈತ್ರಿ ಧರ್ಮ ಪಾಲಿಸುತ್ತೇವೆ. ಬಸವರಾಜ ಬೊಮ್ಮಾಯಿಯವರ ಗೆಲುವಿಗೆ ಶ್ರಮಿಸುತ್ತೇವೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಹೇಳಿದರು.
ದೇಶದ ಹಿತಾಸಕ್ತಿಯೇ ಎಲ್ಲಕ್ಕಿಂತ ಮುಖ್ಯ: ಕ್ಯಾ.ಬ್ರಿಜೇಶ್ ಚೌಟ
ಕೆವಿಜಿ ಸಂಸ್ಥೆಯ ಪ್ರವರ್ತಕ ಕೆ.ವಿ. ಚಿದಾನಂದ್ ದಂಪತಿ, ಕ್ಟಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಶಾಲು ಹೊದಿಸಿ ಬರಮಾಡಿಕೊಂಡರು.
ಯುಪಿಎಸ್ಸಿಯಲ್ಲಿ 4ನೇ ಪ್ರಯತ್ನದಲ್ಲಿ ಯಶಸ್ಸು ಕಂಡ ವಿಜಯಕುಮಾರ
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿದ್ದರೂ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ಸು ಗಳಿಸಬೇಕೆನ್ನುವ ಛಲ ಇವರನ್ನು ನಾಲ್ಕನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಲು ಪ್ರೇರೇಪಿಸಿತು.
ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ: ಬಂಡೆಪ್ಪ ಕಾಶಂಪೂರ್
ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ 17 ಮಂದಿ ಶಾಸಕರೇ ಬಿಜೆಪಿಗೆ ಹೊರಟು ಹೋದರು. ಅಂತಹ ಪರಿಸ್ಥಿತಿ ಇರುವ ಕಾರಣ ರಾಜಕಾರಣದಲ್ಲಿ ಏನು ಬೇಕಾದರು ಆಗಬಹುದು. ಆಡಳಿತ ಪಕ್ಷದವರೇ ರಾಜ್ಯದಲ್ಲಿ ಬದಲಾವಣೆ ಬಯಸುತ್ತಿದ್ದಾರೆ.
ತಿಲಕ್ ನಗರದಲ್ಲಿ ಸಂಭ್ರಮದ ರಾಮನವಮಿ
ಮೆರವಣಿಗೆಯಲ್ಲಿ ಮಹಿಳೆಯರು ಕಳಸ ಹಿಡಿದು ಸಾಗಿದರು. ಜನಪದ ವಾದ್ಯಗಳೊಂದಿಗೆ ಕೇಸರಿ ಬಾವುಟ ಹಿಡಿದು ಸಾಗಿದ ಯುವಕರು ನೋಡುಗರ ಗಮನ ಸೆಳೆದರು.
ಅದ್ಧೂರಿಯಾಗಿ ನೆರವೇರಿದ ಸಿದ್ಧಾರೂಢರ ಜನ್ಮದಿನೋತ್ಸವ
ಶ್ರೀ ಸಿದ್ಧಾರೂಢರ 188ನೇ ಜನ್ಮದಿನೋತ್ಸವದ ಪ್ರಯುಕ್ತ ನಗರದ ಶ್ರೀ ಸಿದ್ಧಾರೂಢರ ಮಠದಲ್ಲಿ ಬುಧವಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಸರ್ವಸ್ವವನ್ನೂ ಮಕ್ಕಳ ಶಿಕ್ಷಣಕ್ಕೆ ಧಾರೆ ಎರೆದ ಕರಿಯಪ್ಪನವರು
ತಾಲೂಕಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಉನ್ನತ ಶಿಕ್ಷಣವನ್ನು ಪಡೆದು ಸಮಾಜದಲ್ಲಿ ಉತ್ತಮ ಸ್ಥಾನ ಪಡೆಯಬೇಕೆಂಬ ಉದ್ದೇಶ ಮಹಾನ್ ಚೇತನ ಪೂಜ್ಯ ಕರಿಯಪ್ಪನವರದ್ದಾಗಿತ್ತು. ತಮ್ಮ ಸರ್ವಸ್ವವನ್ನೂ ಮಕ್ಕಳ ಶಿಕ್ಷಣಕ್ಕೆ ಧಾರೆ ಎರೆದು ನಗರದಲ್ಲಿ ಶಿಕ್ಷಣಸಂಸ್ಥೆಯನ್ನು ತೆರೆಯುವ ಮೂಲಕ ಸಾವಿರಾರು ಜನರ ಬಾಳಿಗೆ ಬೆಳಕಾಗಿದರು.
ಶೋಷಿತರ ಸ್ವಾಭಿಮಾನದಿಂದ ಬದುಕಲು ಅಂಬೇಡ್ಕರ್ ಕಾರಣ
ಶತ ಶತಮಾನಗಳಿಂದ ಇನ್ನೊಬ್ಬರ ಮನೆಯಲ್ಲಿ ಜೀತ ಮಾಡಿ, ಅವರ ಆಶ್ರಯದಲ್ಲಿಯೇ ಬದುಕಬೇಕಾಗಿದ್ದ ಶೋಷಿತ ಸಮುದಾಯಗಳು ಇಂದು ಸ್ವಾಭಿಮಾನದಿಂದ ಬದುಕು ಕಾಣುವಂತಾಗಿದೆ
ಚಂದ್ರಶೇಖರ ಮನೆಗೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ
ಬಿಜೆಪಿಯ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಬಿಜೆಪಿ ದಿಗ್ಗಜ ನಾಯಕರು ಜೆಡಿಎಸ್ ಕೋರ್ ಕಮಿಟಿ ರಾಜ್ಯ ಸದಸ್ಯ ಸಿ.ವಿ. ಚಂದ್ರಶೇಖರ ಮನೆಗೆ ಭೇಟಿ ನೀಡಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.
ಯುಪಿಎಸ್ಸಿ ಮೊದಲ ಯತ್ನದಲ್ಲೇ ಪಾಸ್‌; 22ನೇ ವಯಸ್ಸಿಗೆ ಯಶಸ್ವಿನಿ ಸಾಧನೆ
ತಾಯಿಯೇ ಯಶಸ್ವಿನಿಯ ಈ ಸಾಧನೆಗೆ ಪ್ರೇರಣೆ; ತಾಯಿ ಕೆಎಎಸ್ ಪರೀಕ್ಷೆಯ ಕೊನೆ ಹಂತದವರೆಗೂ ಹೋಗಿ ವಿಫಲರಾಗಿದ್ದರು. ನನಗಾಗಿದ್ದ ನಿರಾಸೆಯನ್ನು ಈ ಪರೀಕ್ಷೆ ಪಾಸು ಮಾಡುವ ಮೂಲಕ ಮಗಳು ನಿವಾರಿಸಿದ್ದಾಳೆ ಎಂದವರು ಸಂತಸ ವ್ಯಕ್ತಪಡಿಸಿದರು.
  • < previous
  • 1
  • ...
  • 11460
  • 11461
  • 11462
  • 11463
  • 11464
  • 11465
  • 11466
  • 11467
  • 11468
  • ...
  • 14562
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved