• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುತ್ತೂರು ಶ್ರೀ ಮಹಾಲಿಂಗೇಶ್ವರ ಜಾತ್ರೆಯಲ್ಲಿ ದೇವರ ತೆಪ್ಪೋತ್ಸವ
ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ನಡೆದ ಬ್ರಹ್ಮರಥೋತ್ಸವದಲ್ಲಿ ಆರಂಭದಲ್ಲಿ ಬ್ರಹ್ಮರಥ ಸೇವೆ ನೀಡಿದ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಈ ಬಾರಿ ೮.೫೦ ಲಕ್ಷ ರು. ವೆಚ್ಚದ ಸುಡುಮದ್ದು ಪ್ರದರ್ಶನ ನಡೆಸಲಾಯಿತು.
ಲಕ್ಷ್ಮಿನಾರಾಯಣಸ್ವಾಮಿ ಆಂಜನೇಯಸ್ವಾಮಿ ಜೋಡಿ ರಥೋತ್ಸವ
ದೇವಸ್ಥಾನದ ಮುಂದೆ ಹೂವಿನ ತೋರಣದಲ್ಲಿ ಲಕ್ಷ್ಮೀನಾರಾಯಣಸ್ವಾಮಿ, ಆಂಜನೇಯಸ್ವಾಮಿ ಎಂದು ಹೂವುಗಳಲ್ಲಿ ಬರೆಯಲಾಗಿತ್ತು.
ಭೂಗುತ್ತಿಗೆ ಕಂದಾಯ ಕಾಯ್ದೆ ತಿದ್ದುಪಡಿ ರದ್ದು ಆಗ್ರಹಿಸಿ ಪ್ರತಿಭಟನೆ
ಕೊಡಗು ಜಿಲ್ಲೆ ಭೂ ಗುತ್ತಿಗೆ ವಿರೋಧಿ ಐಕ್ಯ ಹೋರಾಟ ಸಮಿತಿ, ದಲಿತ, ಆದಿವಾಸಿ, ಕೃಷಿ, ಕಾರ್ಮಿಕ, ಮೂಲನಿವಾಸಿ ಸಂಘಟನೆಗಳ ಜಂಟಿ ವೇದಿಕೆ ವತಿಯಿಂದ ಶಿರಸ್ತೇದಾರ್ ಸುಶೀಲ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಸರ್ಕಾರ ಜಾರಿಗೊಳಿಸಿರುವ ಭೂ ಗುತ್ತಿಗೆ ಕಂದಾಯ ಕಾಯ್ದೆ ತಿದ್ದುಪಡಿ ಕೂಡಲೆ ರದ್ದುಗೊಳಿಸುವಂತೆ ಆಗ್ರಹಹಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಾನು ಮಂಡ್ಯ ಜಿಲ್ಲೆಯ ಕುಟುಂಬದ ಒಬ್ಬ ಸದಸ್ಯ: ಮಾಜಿ ಸಿಎಂ ಎಚ್ಡಿಕೆ
ರಾಜ್ಯದಲ್ಲಿ ಬೆಟ್ಟಿಂಗ್ ದಂಧೆ ನಿರಾಂತಕವಾಗಿ ನಡೆಯುತ್ತಿದೆ. ಇದರ ಪರಿಣಾಮ ಈ ಹಿಂದೆ ಕೆ.ಆರ್.ಪೇಟೆಯ ಒಬ್ಬ ಬಾಲಕನ ಕೊಲೆಯಾಗಿತ್ತು. ಬೆಟ್ಟಿಂಗ್ ದಂಧೆಯಿಂದ ಯುವ ಸಮುದಾಯ ಹಾಳಾಗುತ್ತಿದ್ದರೂ ಅದನ್ನು ನೋಡಿಕೊಂಡು ರಾಜ್ಯ ಸರ್ಕಾರ ಕುಳಿತಿದೆ. ಇಂತಹ ದರಿದ್ರ ಸರ್ಕಾರ ನಿಮಗೆ ಬೇಕಾ..?
‘ಶೌಚಾಲಯ’ ಅಭಿಯಾನ ನಡೆಸಿದ್ದ ಎಸ್‌ಐ ಶಾಂತಪ್ಪಗೆ 644ನೇ ರ್‍ಯಾಂಕ್‌
ಬೆಂಗಳೂರಿನ ಶ್ರೀರಾಮಪುರ ಪೊಲೀಸ್‌ ಠಾಣೆಯ ಪಿಎಸ್‌ಐ ಶಾಂತಪ್ಪ ಕುರುಬರ ತಮ್ಮ 4ನೇ ಪ್ರಯತ್ನದಲ್ಲಿ 644ನೇ ರ್‍ಯಾಂಕ್‌ ಪಡೆದಿದ್ದಾರೆ. ವಿಶೇಷವೆಂದರೆ ಶಾಂತಪ್ಪ ಅವರು ಕನ್ನಡ ಮಾಧ್ಯಮದಲ್ಲೇ ಯುಪಿಎಸ್‌ಸಿ ಪರೀಕ್ಷೆ ಎದುರಿಸಿದ್ದು, ಯಾವುದೇ ಕೋಚಿಂಗ್‌ ಸೆಂಟರ್‌ ತರಬೇತಿ ಇಲ್ಲದೆ ತಮ್ಮ ಸ್ವಂತ ಪರಿಶ್ರಮದಲ್ಲೇ ಈ ಸಾಧನೆ ಮಾಡಿದ್ದಾರೆ.
ಬೆಂಗಳೂರಿನ ಹುಡುಗಿಗೆ 2ನೇ ಪ್ರಯತ್ನದಲ್ಲೇ ಯುಪಿಎಸ್ಸಿಯಲ್ಲಿ ಯಶಸ್ಸು
ನಗರದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್‌ ಸೈನ್ಸ್‌ನಲ್ಲಿ ಉತ್ತೀರ್ಣರಾಗಿರುವ ಹಂಸಶ್ರೀ ಯುಪಿಎಸ್ಸಿ ಪರೀಕ್ಷೆಯಲ್ಲಿ ಯಶಸ್ಸು ಕಂಡಿದ್ದಾರೆ.
ಮತಗಟ್ಟೆಯಲ್ಲಿ ಮತದಾರರ ಸೇವಾ ಕೇಂದ್ರ ಸ್ಥಾಪನೆ: ತುಷಾರ್‌ ಗಿರಿನಾಥ್‌
ಮೂರಕ್ಕಿಂತ ಹೆಚ್ಚಿನ ಮತಗಟ್ಟೆ ಇರುವ ಕಡೆ ಮತದಾರರಿಗೆ ಅಗತ್ಯ ಸಲಹೆ ಸೂಚನೆ, ಮಾರ್ಗದರ್ಶನ ನೀಡಲು ಮತದಾರರ ಸೇವಾ ಕೇಂದ್ರ ಆರಂಭಿಸಲು ಬೆಂಗಳೂರು ಜಿಲ್ಲಾ ಚುನಾವಣಾ ವಿಭಾಗ ಮುಂದಾಗಿದೆ.
ಬರ ಪರಿಹಾರ ವಿಚಾರದಲ್ಲಿ ರಾಜ್ಯವನ್ನು ಕೇಂದ್ರ ಟಾರ್ಗೆಟ್‌ ಮಾಡಿಲ್ಲ: ಜೈಶಂಕರ್‌
ಬರ ಪರಿಹಾರ ನೀಡುವಲ್ಲಿ ರಾಜ್ಯವನ್ನು ಕೇಂದ್ರ ಸರ್ಕಾರ ಟಾರ್ಗೆಟ್‌ ಮಾಡಿಲ್ಲ, ಇನ್ನಿತರ ರಾಜ್ಯಗಳಿಗೂ ತೊಂದರೆ ಆಗಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್‌ ಅವರು ಹೇಳಿದ್ಧಾರೆ.
ಎಂಜಿನಿಯರಿಂಗ್‌ಗೆ ವಿದಾಯ ಹೇಳಿ ಗಾಂಜಾ ಮಾರುತ್ತಿದ್ದ ಈಜು ತರಬೇತಿದಾರ
ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಖಾಸಗಿ ಕ್ರೀಡಾ ಕ್ಲಬ್‌ನ ಈಜು ತರಬೇತುದಾರ ಸೇರಿದಂತೆ ಇಬ್ಬರನ್ನು ಸಿಸಿಬಿ ಹಾಗೂ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಪ್ರತ್ಯೇಕವಾಗಿ ಸೆರೆ ಹಿಡಿದಿದ್ದಾರೆ.
‘ಪ್ರಚಂಡ ಕುಳ್ಳ’ ದ್ವಾರಕೀಶ್‌ ಇನ್ನಿಲ್ಲ
‘ಪ್ರಚಂಡ ಕುಳ್ಳ’ ಎಂದೇ ಖ್ಯಾತರಾಗಿದ್ದ ಕನ್ನಡ ಚಲನಚಿತ್ರ ರಂಗದ ಹಿರಿಯ ಕಲಾವಿದ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್‌ (81) ಅವರು ಹೃದಯಾಘಾತದಿಂದ ಮಂಗಳವಾರ ಬೆಳಗ್ಗೆ ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು.
  • < previous
  • 1
  • ...
  • 11465
  • 11466
  • 11467
  • 11468
  • 11469
  • 11470
  • 11471
  • 11472
  • 11473
  • ...
  • 14553
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved