• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುಕೆಪಿ: ಸರ್ಕಾರದ ನಿರ್ಧಾರಕ್ಕೆ ಕೈ ನಾಯಕರ ಹರ್ಷ
ದಶಕಗಳ ಕಾಲ ನನೆಗುದಿಗೆ ಬಿದ್ದಿದ್ದ ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಸಂತ್ರಸ್ತ ರೈತರ ಬೇಡಿಕೆಗೆ ಸರ್ಕಾರ ಸ್ಪಂದಿಸುವ ಮೂಲಕ, ಇದಕ್ಕಾಗಿ ಸುದೀರ್ಘ ಧ್ವನಿ ಎತ್ತಿದ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರ ಹುಟ್ಟುಹಬ್ಬಕ್ಕೆ ಉಡುಗೊರೆಯಾಗಿದೆ ಎಂದು ಕಾಂಗ್ರೆಸ್‌ ಮುಖಂಡರು ಬಣ್ಣಿಸಿದ್ದಾರೆ.
ಜಿನಧರ್ಮ ತತ್ವಗಳ ಪಾಲಕರೆಲ್ಲರೂ ಜೈನರೇ: ವಿಪಿನ್‌ಕುಮಾರ ಜೈನ ಸರಾಫ್
ತೇರದಾಳ: ದಾನಿಗೊಂಡ ಸಮೂಹ ಶಿಕ್ಷಣ ಸಂಸ್ಥೆಗಳ ಡಾ.ಸಿದ್ಧಾಂತ ದಾನಿಗೊಂಡ ಸಭಾಭವನದಲ್ಲಿ ದಿಗಂಬರ ಜೈನ ಮಹಾಸಮಿತಿ ಕರ್ನಾಟಕ ಆಂಚಲ ಸ್ವರ್ಣ ಜಯಂತಿ ವರ್ಷದ ನಿಮಿತ್ತ ಸಂಸ್ಕಾರ ಶಿಕ್ಷಣ ಶಿಬಿರ, ವಿದ್ಯಾರ್ಥಿ ವೇತನ ಹಾಗೂ ಶಿಲಾಯಿ ಯಂತ್ರ ವಿತರಣೆ ಸಮಾರಂಭ ನಡೆಯಿತು.
ದೇಶದ ಭವಿಷ್ಯ ಉಜ್ವಲಕ್ಕಾಗಿ ಪೋಷಣ್ ಅಭಿಯಾನ
ಸದೃಢ ಸಮಾಜ, ದೇಶದ ಭವಿಷ್ಯವನ್ನು ಉಜ್ವಲಗೊಳಿಸುವ ಸಲುವಾಗಿ ಪೋಷಣ್‌ ಅಭಿಯಾನ ಕಾರ್ಯಕ್ರಮ ಜಾರಿಗೆ ತರಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಕಾರದೊಂದಿಗೆ ಮಕ್ಕಳಿಗೆ ಪೌಷ್ಟಿಕಾಂಶ ನೀಡುವ ಮೂಲಕ ದೇಶದ ಭವಿಷ್ಯಕ್ಕೆ ಭದ್ರ ಬುನಾದಿ ಹಾಕೋಣ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕರೆ ನೀಡಿದರು.
914 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ
ರಾಷ್ಟ್ರೀಯ ಲೋಕ್‍ ಅದಾಲತ್‍ನಲ್ಲಿ ಸವದತ್ತಿಯ ಎಲ್ಲ ನ್ಯಾಯಾಲಯಗಳಲ್ಲಿನ 8563 ಬಾಕಿವಿರುವ ಪ್ರಕರಣಗಳ ಪೈಕಿ ಒಟ್ಟು 2458 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಅದರಲ್ಲಿ 914 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷ ಸಿದ್ದರಾಮ ಹೇಳಿದರು.
ನಮ್ಮ ಸಂವಿಧಾನದ ಸೌಂದರ್ಯವೇ ಮತದಾನದ ಹಕ್ಕು
ಪ್ರಜಾಪ್ರಭುತ್ವದಲ್ಲಿ ಏಕತೆ ಮತ್ತು ಸಮಾನತೆ ಅಳವಡಿಸಿರುವುದರಿಂದ ಭಾರತವು ಬಲಿಷ್ಠ ಹಾಗೂ ಶ್ರೇ ಷ್ಠ ಪ್ರಜಾಪ್ರಭುತ್ವ ಹೊಂದಿದ ದೇಶ ಎನ್ನುವ ಹಿರಿಮೆಗೆ ಪಾತ್ರವಾಗಿದೆ ಎಂದು ಸಮಾಜ ವಿಜ್ಞಾನ ಶಿಕ್ಷಕಿ ಶೈಲಾ ಯಳಮಲಿ ಹೇಳಿದರು.
ಜಾತಿ ಗಣತಿಯಲ್ಲಿ ಲಿಂಗಾಯತ ಪಂಚಮಸಾಲಿ ಅಂತ ಬರೆಯಿಸಿ: ಎಸ್.ಎಸ್.ಪಾಟೀಲ
ಕರ್ನಾಟಕ ರಾಜ್ಯ ಹಿಂದೂಳಿದ ವರ್ಗಗಳ ಆಯೋಗವು ಕೈಗೊಳ್ಳುವ ಸಾಮಾಜಿ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಸಮೀಕ್ಷೆದಾರರು ಮನೆಗೆ ಬಂದಾಗ ಪಂಚಮಸಾಲಿ ಸಮಾಜದವರು ಜಾತಿಯ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಕೋಡ್ ಎ-0868 ಎಂದು ಬರೆಯಿಸಬೇಕು ಎಂದು ಪಂಚಮಸಾಲಿ ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಪಾಟೀಲ (ಬಮ್ನಾಳ) ಹೇಳಿದರು.
ಮುಂದಿನ ತಿಂಗಳು ಹುಬ್ಬಳ್ಳಿ-ದಾಂಡೇಲಿ ರೈಲು ಸೇವೆ ಆರಂಭ
ನೈಋತ್ಯ ರೈಲ್ವೆ ವ್ಯಾಪ್ತಿಯ ಖಾನಾಪುರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮೂಲಭೂತ ಸೌಲಭ್ಯ ಒದಗಿಸುವ ಉದ್ದೇಶಕ್ಕಾಗಿ ₹3 ಕೋಟಿ ವೆಚ್ಚದ ಕಾಮಗಾರಿಗೆ ಮತ್ತು ನಿಲ್ದಾಣದ ಪಕ್ಕದಲ್ಲಿ ರೈಲ್ವೆ ಕೆಳಸೇತುವೆ ನಿರ್ಮಾಣಕ್ಕೆ ₹11 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಮುಂದಿನ ಜೂನ್ ಒಳಗಾಗಿ ಈ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ದಕ್ಷಿಣ ಕನ್ನಡ ಹಾಲು ಒಕ್ಕೂಟಕ್ಕೆ 12.79 ಕೋಟಿ ರು. ನಿವ್ವಳ ಲಾಭ
ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟವು 2024-25ನೇ ಸಾಲಿನಲ್ಲಿ 1,174 ಕೋಟಿ ರು. ವ್ಯವಹಾರ ಮಾಡಿದ್ದು, 12.79 ಕೋಟಿ ರು. ನಿವ್ವಳ ಲಾಭ ದಾಖಲಿಸಿದೆ
ಹುನ್ನಾರ ವಿರುದ್ಧ ಹಿಂದೂ ಸಂಘಟಿತ ಹೋರಾಟ: ಸುಬ್ರಹ್ಮಣ್ಯ ಶ್ರೀ ಕರೆ
ಸೋಮವಾರ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮ ಸಂರಕ್ಷಣಾ ವೇದಿಕೆ ಕಡಬ ತಾಲೂಕು ವತಿಯಿಂದ ಜಾಗೃತಿ ಸಮಾವೇಶ ನೆರವೇರಿತು.
ಪುತ್ತೂರು: ರ‍್ಯಾಗಿಂಗ್ ಮತ್ತು ಮಾದಕ ದ್ರವ್ಯ ಮುಕ್ತ ಜೀವನ ಕಾರ್ಯಾಗಾರ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್‌ ಟೆಕ್ನಾಲಜಿ ಆಶ್ರಯದ ವಿದ್ಯಾರ್ಥಿಗಳ ಪುನಶ್ಚೇತನಾ ಕಾರ್ಯಕ್ರಮದಲ್ಲಿ ‘ರ‍್ಯಾಗಿಂಗ್ ಮತ್ತು ಮಾದಕ ದ್ರವ್ಯ ಮುಕ್ತ ಜೀವನ’ ಕುರಿತು ಉಪನ್ಯಾಸ ನೆರವೇರಿತು.
  • < previous
  • 1
  • ...
  • 1143
  • 1144
  • 1145
  • 1146
  • 1147
  • 1148
  • 1149
  • 1150
  • 1151
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved