• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಧನೆಗೆ ಪ್ರಾಮಾಣಿಕ ಪ್ರಯತ್ನ ಬೇಕು
ಕನ್ನಡಪ್ರಭ ವಾರ್ತೆ ಮುಧೋಳ: ಜೀವನದಲ್ಲಿ ಏನಾದರು ಸಾಧನೆ ಮಾಡಬೇಕಾದರೆ ಒಳ್ಳೆಯ ಗುರಿ, ಉದ್ದೇಶ, ಪ್ರಾಮಾಣಿಕ ಪ್ರಯತ್ನ ಬೇಕು. ಹೀಗಿದ್ದಾಗ ಮಾತ್ರ ನಾವು ಅಂದುಕೊಂಡಿದ್ದನ್ನು ಸಾಧಿಸಲು ಸಾಧ್ಯ. ಈ ನಿಟ್ಟಿನಲ್ಲಿ ಡಾ.ಟಿ.ವಿ.ಅರಳಿಕಟ್ಟಿಯವರ ಸಾಧನೆ ಇತರರಿಗೂ ಮಾದರಿಯಾಗಿದೆ ಎಂದು ಚಿತ್ರನಟ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿಜಯ ರಾಘವೇಂದ್ರ ಹೇಳಿದರು.
ಪೌರಕಾರ್ಮಿಕರ ತಲೆ ಮೇಲೆ ಮಲ ಹೊರಿಸಿ ಸಾಗಾಣಿಕೆ
ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಪೌರಕಾರ್ಮಿಕರ ತಲೆಯ ಮೇಲೆ ಮಲ ಹೊರಿಸಿ ಸಾಗಾಣಿಕೆ ಎಂಬ ಸಾರ್ವಜನಿಕರ ದೂರಿನ‌ ಅನ್ವಯ ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ‌‌ ನೀಡಿ ಪರಿಶೀಲಿಸಿದ್ದಾರೆ.
ಜನಾಭಿಪ್ರಾಯದಂತೆ ಬಿಜೆಪಿ ಸಂಕಲ್ಪ ಪತ್ರ ಬಿಡುಗಡೆ: ಈರಣ್ಣ ಕಡಾಡಿ
ಚುನಾವಣೆಗೆ ಬಿಜೆಪಿ ಜನರ ಅಭಿಪ್ರಾಯ ಸಂಗ್ರಹಿಸಿ, ನಮ್ಮ ಸಂಕಲ್ಪ ಪತ್ರ ಬಿಡುಗಡೆ ಮಾಡಿದೆ.‌ ಮೋದಿ ಗ್ಯಾರಂಟಿ ಹೆಸರಿನ ಮೇಲೆ ನಾವು ಮಾಡಿರುವ ಸಂಕಲ್ಪ ಹಾಗೂ ವಾಗ್ದಾನವ‌ನ್ನು ಈಡೇರಿಸುತ್ತೇವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಭರವಸೆ ನೀಡಿದರು.
ಮತದಾನದ ಮೂಲಕ ಪ್ರಜಾಪ್ರಭುತ್ವದ ಬುನಾದಿ ಸದೃಢ: ಪ್ರತೀಕ್ ಬಾಯಲ್
ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಸಭೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಪ್ರತೀಕ್ ಬಾಯಲ್ ಸೂಚನೆಗಳನ್ನು ನೀಡಿದರು. ಈ ಸಂದರ್ಭ ಮತದಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪೋಸ್ಟರ್‌ಗಳು ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಕಿತ್ತೂರು ಬಳಿ ಪಲ್ಟಿಯಾದ ರಾಜಹಂಸ ಬಸ್
ಕಿತ್ತೂರು ಸಮೀಪದ ತಿಮ್ಮಾಪುರ ಗ್ರಾಮದ ಬಳಿ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಯಲ್ಲಿ ಉರುಳಿಬಿದ್ದ ಘಟನೆ ಮಂಗಳವಾರ ನಡೆದಿದೆ.
ಕಲ್ಲೂರು ಗ್ರಾಮದಲ್ಲಿ ಡಾ.ಅಂಬೇಡ್ಕರ್‌ ಜಯಂತಿ
ಬಾಬಾಸಾಹೇಬರು ತಮ್ಮ ಜೀವಿತಾವಧಿಯಲ್ಲಿ ಸಾಕಷ್ಟು ಅವಮಾನ, ನೋವುಗಳನ್ನು ಅನುಭವಿಸಿದರು ಎಂದು ಗ್ರಾಪಂ ಉಪಾಧ್ಯಕ್ಷೆ ಸುಮಿತ್ರ ಶಿವಯ್ಯ ತಿಳಿಸಿದರು
ಜಾತಿ ರಾಜಕಾರಣದಿಂದ ದೇಶಕ್ಕೆ ಗಂಡಾಂತರ: ಸಿ.ಟಿ.ರವಿ
ನೀತಿ ರಾಜಕಾರಣ ಮಾಡಿದರೆ ಮಾತ್ರ ದೇಶ ಉಳಿಯುತ್ತದೆ. ಜಾತಿ ರಾಜಕಾರಣದಿಂದ ದೇಶ ಉಳಿಯುವುದಿಲ್ಲ. ಆದರೆ, ಕಾಂಗ್ರೆಸ್ ಮಾಡುತ್ತಿರುವುದು ಜಾತಿ ರಾಜಕಾರಣ ಎಂದು ಬಿಜೆಪಿ ರಾಷ್ಟ್ರೀಯ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.
ಇಂದು ಪೇಜಾವರ ಶ್ರೀಗಳಿಂದ ಶ್ರೀ ಕ್ಷೇತ್ರ ಪೆರ್ಣಂಕಿಲದಲ್ಲಿ ಶ್ರೀರಾಮ ನವಮಿ
ರಾಮ ಮಂದಿರ ನಿರ್ಮಾಣದೊಂದಿಗೆ ರಾಮ ರಾಜ್ಯ ನಿರ್ಮಾಣದ ಕನಸು ಹೊತ್ತಿರುವ ಸ್ವಾಮಿಜಿಯವರು ಕೊಟ್ಟ ಕರೆಯಂತೆ, ಸಂಕಷ್ಟದಲ್ಲಿರುವವರಿಗೆ ಸೂರು ಕಟ್ಟಿ ಕೊಡುವ ಸಂಕಲ್ಪದಂತೆ ಇಲ್ಲಿನ ಮದ್ವರಾಯಬೆಟ್ಟಿನಲ್ಲಿ ಅಣ್ಣು ನಾಯಕರಿಗೆ ಜೀರ್ಣೋದ್ಧಾರ ಸಮಿತಿಯ ವತಿಯಿಂದ ನಿರ್ಮಿಸಿದ ನೂತನ ಗೃಹ ‘ಶ್ರೀ ರಾಮ ನಿಲಯ’ದ ಹಸ್ತಾಂತರ ಕಾರ್ಯಕ್ರಮವು ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನೆರವೇರಲಿದೆ.
ನಾಳೆ ರಾಘವೇಂದ್ರ ಉಮೇದುವಾರಿಕೆ: ಹು.ಭಾ.ಅಶೋಕ್
ಬಿ.ವೈ.ರಾಘವೇಂದ್ರ ಏ.೧೮ರಂದು ನಾಮಪತ್ರ ಸಲ್ಲಿಸಲಿದ್ದು, ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಹು.ಭಾ.ಅಶೋಕ್ ಕೋರಿದರು.
ಯುಪಿಎಸ್ಸಿಯಲ್ಲಿ 101ನೇ ರ‍್ಯಾಂಕ್ ಪಡೆದ ಸೌಭಾಗ್ಯ
ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿರುವ ಸೌಭಾಗ್ಯ ಬೀಳಗಿಮಠ ಅವರು ಯುಪಿಎಸ್‌ಸಿಯಲ್ಲಿ 101ನೇ ರ‍್ಯಾಂಕ್‌ ಗಳಿಸಿದ್ದಾರೆ. ಕೃಷಿ ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕಿ ಆಗಿರುವ ಡಾ. ಅಶ್ವಿನಿ ಮುನಿಯಪ್ಪ ಉಚಿತ ತರಬೇತಿ ನೀಡಿದ್ದಾರೆ.
  • < previous
  • 1
  • ...
  • 11467
  • 11468
  • 11469
  • 11470
  • 11471
  • 11472
  • 11473
  • 11474
  • 11475
  • ...
  • 14553
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved