• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ಯಮಶೀಲತೆ ಸಾಧಿಸುವತ್ತ ಇಸ್ರೋ ಗಮನ
ಬಾಹ್ಯಾಕಾಶ ಮತ್ತು ಉದ್ಯಮಶೀಲತೆ ಸಾಧಿಸುವತ್ತ ಇಸ್ರೋ ಗಮನ ಹರಿಸುತ್ತಿದೆ ಎಂದು ಇಸ್ರೋ ಮತ್ತು ಯು. ಆರ್. ರಾವ್ ಸೆಟಲೈಟ್ ಸೆಂಟರ್ ವಿಜ್ಞಾನಿ ವಿ. ರಮೇಶ್ ನಾಯ್ಡು ಹೇಳಿದರು.
ವಿಜಯನಗರದಲ್ಲಿ ಡೆಂಘೀ ಹಾವಳಿ
ಜಿಲ್ಲೆಯಲ್ಲಿ ಹೆಚ್ಚಿನ ಶಂಕಿತ ಪ್ರಕರಣಗಳು ವರದಿಯಾಗುತ್ತಿದ್ದು, ಈವರೆಗೆ ಒಟ್ಟು 61 ಖಚಿತ ಡೆಂಘೀ ಪ್ರಕರಣಗಳು ವರದಿಯಾಗಿವೆ.
ತುಂಗಭದ್ರಾ ಕಾಲುವೆಗೆ ನ.30ರ ವರೆಗೆ ನೀರು
ತುಂಗಭದ್ರಾ ಜಲಾಯಶಯದಲ್ಲಿ ಪ್ರಸ್ತುತ 53 ಟಿಎಂಸಿ ನೀರಿನ ಲಭ್ಯತೆ ಇದೆ. ಮಿತ ಬಳಕೆ, ಕೆಲವೊಂದು ಕಾಲುವೆಗಳಿಗೆ ಕಡಿಮೆ ನೀರು ಪೂರೈಕೆ ಮಾಡುವ ಮೂಲಕ ಎಡದಂಡೆ ಮುಖ್ಯ ಕಾಲುವೆಗೆ 4100 ಕ್ಯೂಸೆಕ್‌ನಂತೆ ನ.30ರ ವರೆಗೆ ಅಥವಾ ನೀರಿನ ಲಭ್ಯತೆ ಆಧಾರದ ಮೇಲೆ ನೀರು ಹರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕನ್ನಡ-ಸಂಸ್ಕೃತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಸಂದೇಶ ಯುವಕನ ಬಂಧನ
ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ ಪರಿಣಾಮ ತಾಲೂಕಿನ ಚಿಕ್ಕಗುಂಜಳ ಗ್ರಾಮದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಯುವಕನನ್ನು ಬಂಧಿಸಲಾಗಿದೆ.
ಇಂದು ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ಗದಗ ಜಿಲ್ಲೆಗೆ ಬರ ಅಧ್ಯಯನ ತಂಡ ಇಂದು ಭೇಟಿ ನೀಡಲಿದ್ದು, ತೀವ್ರ ಬರ ಪೀಡಿತ ಪ್ರದೇಶಗಳ ಬೆಳೆ ಸಮೀಕ್ಷೆ ನಡೆಸಲಿದೆ. ಗದಗ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.
ನಾಡಕವಿ ನಾರಾಯಣರಾಯರ ಸೇವೆ ಸದಾ ಸ್ಮರಣೀಯ
ನಾಡಕವಿ ಹುಯಿಲಗೋಳ ನಾರಾಯಣರಾಯ ಜಯಂತಿಯನ್ನು ಗದಗ ನಗರದ ಹುಯಿಲಗೋಳ ನಾರಾಯಣರಾವ್ವ್‌ ವೃತ್ತದಲ್ಲಿ ಆಚರಿಸಲಾಯಿತು. ನಾರಾಯಣರಾಯರು ಕನ್ನಡಕ್ಕೆ ಸಲ್ಲಿಸಿದ ಸೇವೆ ಸ್ಮರಿಸಲಾಯಿತು.
ಬಸ್ಸಿನ ಸೀಟಿನಲ್ಲಿ ಕೂತು ಪ್ರಯಾಣಿಸಿದ ಕೋತಿ
ಸಾರಿಗೆ ಸಂಸ್ಥೆಯ ಬಸ್ಸಿನ ಸೀಟಿನಲ್ಲಿ ಕೂತು ಪ್ರಯಾಣಿಕರೊಂದಿಗೆ ಕೋತಿಯೊಂದು ಪ್ರಯಾಣಿಸಿದ ಘಟನೆ ಇಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್‌ ಆಗಿದೆ.
ಪ್ರಯಾಸ ಪಡುತ್ತಿರುವ ರೈಲ್ವೆ ಪ್ರಯಾಣಿಕರು, ಎಸ್ಕಲೇಟರ್‌ಗೆ ಬೇಡಿಕೆ
ಹಾವೇರಿಯ ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣದ ಒಂದು ಪ್ಲಾಟ್‌ ಫಾರ್ಮ್‌ನಿಂದ ಮತ್ತೊಂದಕ್ಕೆ ಹೋಗಲು ಪ್ರಯಾಣಿಕರು ಫುಟ್‌ ಓವರ್ ಬ್ರಿಡ್ಜ್ ಏರಲು ಏದುಸಿರು ಬಿಟ್ಟು ಪ್ರಯಾಸಪಡುತ್ತಿದ್ದಾರೆ. ಮೂಲಸೌಲಭ್ಯಗಳಿಂದ ವಂಚಿತವಾಗಿರುವ ಇಲ್ಲಿಯ ರೈಲ್ವೆ ನಿಲ್ದಾಣದಲ್ಲಿ ಎಸ್ಕಲೇಟರ್‌ ಅಳವಡಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.
ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹ
ಖಾಲಿ ಕೊಡಗಳನ್ನು ಹಿಡಿದು, ಅರೆಬೆತ್ತಲೆಯಾಗಿ ಮೆರವಣಿಗೆ ಹೊರಟ ಪ್ರತಿಭಟನಾಕಾರರು ನೆಲದ ಮೇಲೆ ಮಲಗಿ ಪ್ರತಿಭಟನೆ ನಡೆಸಿದರು
ಸಾರಿಗೆಯ ನಿವೃತ್ತ ನೌಕರರ ಬೇಡಿಕೆ ಈಡೇರಿಸಿ
ನಿವೃತ್ತ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗುರುವಾರ ವಾಯವ್ಯ ಸಾರಿಗೆ ಸಂಸ್ಥೆ ನೌಕರರ ಮತ್ತು ನಿವೃತ್ತ ನೌಕರರ ಸಂಘದಿಂದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 11468
  • 11469
  • 11470
  • 11471
  • 11472
  • 11473
  • 11474
  • 11475
  • 11476
  • ...
  • 11481
  • next >
Top Stories
ಕೊರೋನಾ ಹೆಚ್ಚಳ: ಜನದಟ್ಟಣೆ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸಲಹೆ
‘ಕರ್ನಾಟಕ- ಮಹಾ ರಿಂಗ್‌ ರೋಡ್‌ ₹15000 ಕೋಟಿ ವೆಚ್ಚದಲ್ಲಿ ನಿರ್ಮಾಣ’
ಒಂದೇ ವಾರದಲ್ಲಿ 350%ಗೂ ಅಧಿಕ ಮಳೆ ಅಬ್ಬರ - ಇನ್ನು 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು?
ಇಂಡಿಗೋ ವಿಮಾನದ 220 ಪ್ರಯಾಣಿಕರ ಜೀವ ರಕ್ಷಿಸಿದ ವಾಯುಪಡೆ!
ಪಾಕ್‌ ಮೇಲೆ ಸಿಟ್ಟಿಗೆ ರಾಜಸ್ಥಾನದಲ್ಲಿ ‘ಮೈಸೂರು ಪಾಕ್‌’ ಹೆಸರೇ ಬದಲು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved