• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಅಭ್ಯರ್ಥಿ ದರ್ಪ, ದುರಹಂಕಾರ ಬಿಟ್ರೆ ಅಭಿವೃದ್ಧಿ ಕೈಗೊಂಡಿಲ್ಲ: ಖಂಡ್ರೆ
ಕಾಂಗ್ರೆಸ್‌ ಅಭಿವೃದ್ಧಿಯ ಕೆಲಸಗಳ ಕುರಿತು ಮಾಹಿತಿ ನೀಡುವ ಮೂಲಕ ಮತಯಾಚನೆ ಮಾಡಬೇಕೆಂದು ಕಾರ್ಯಕರ್ತರಲ್ಲಿ ಈಶ್ವರ ಖಂಡ್ರೆ ಮನವಿಸಿದರು.
ದ್ವೇಷ ಬಿಟ್ಟು ಪ್ರೀತಿಯಿಂದ ಗೆಲ್ಲೋಣ: ಪದ್ಮರಾಜ್ ಪೂಜಾರಿ
ಅಡ್ಡೂರಿಗೆ ಪದ್ಮರಾಜ್ ಆರ್. ಪೂಜಾರಿ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಅವರನ್ನು ಹೆಗಲ ಮೇಲೆ ಕುಳ್ಳಿರಿಸಿ ವೇದಿಕೆಗೆ ಕರೆದೊಯ್ದರು. ಕರೆದೊಯ್ಯುವಾಗ ರಸ್ತೆಯ ಇಕ್ಕೆಲಗಳಲ್ಲಿ ಎರಡು ಜೆಸಿಬಿ ಮೂಲಕ ಪದ್ಮರಾಜ್‌ ಅವರ ಮೇಲೆ ಪುಷ್ಪವೃಷ್ಟಿಗೈದು ವಿಶೇಷವಾಗಿ ಸ್ವಾಗತಿಸಿದರು.
ಭಜನಾ ಮಂದಿರ ಭಕ್ತರನ್ನು ಒಗ್ಗೂಡಿಸುವ ಕೇಂದ್ರ: ಸುಬ್ರಹ್ಮಣ್ಯ ಶ್ರೀ
ಗುಂಡೂರಿಯ ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ನೂತನವಾಗಿ ನಿರ್ಮಿಸಿದ ಶಿಲಾಮಯ ಗುಡಿಯಲ್ಲಿ ದೇವರ ಪುನರ್ ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.
ಸಿಎಂ ಸಿದ್ದರಾಮಯ್ಯರೇ ಅವಧಿಪೂರ್ಣ ಸಿಎಂ: ರಾಯರಡ್ಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಉಳಿದ 4 ವರ್ಷ 2 ತಿಂಗಳು ಸಿಎಂ ಆಗಿರುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ.
ಕಾಂಗ್ರೆಸ್ ಗ್ಯಾರಂಟಿಗಿಂತ ಪ್ರಧಾನಿ ಮೋದಿ ಗ್ಯಾರಂಟಿ ಮುಖ್ಯ
ಕಾಂಗ್ರೆಸ್ ಗ್ಯಾರಂಟಿಗಿಂತ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ ಮುಖ್ಯ. ಒಂದು ದಿನವೂ ರಜೆ ತೆಗೆದುಕೊಳ್ಳದೆ ದೇಶ ಸೇವೆಗಾಗಿಯೇ ಮುಡುಪಾಗಿರುವ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಬೇಕು.
ಮೂರು ಬಾರಿ ಫೇಲಾಗಿದ್ದ ವಿಜೇತಾ ಈಗ ರಾಜ್ಯಕ್ಕೆ ಟಾಪರ್‌
ಸತತ ಮೂರು ಬಾರಿ ಯುಪಿಎಸ್ಸಿ ಪರೀಕ್ಷೆ ಬರೆದರೂ ಪ್ರಿಲಿಮ್ಸ್‌ ಕೂಡ ಪಾಸಾಗಲಿಲ್ಲ. ಆದರೆ, ಆಸಕ್ತಿ ವಹಿಸಿ ಪ್ರಯತ್ನ ಮುಂದುವರಿಸಿದ್ದರಿಂದ ನಾಲ್ಕನೇ ಪ್ರಯತ್ನದಲ್ಲಿ ದೇಶಕ್ಕೆ 100ನೇ ರ್‍ಯಾಂಕ್‌ , ಕರ್ನಾಟಕಕ್ಕೆ ಮೊದಲ ರ್‍ಯಾಂಕ್‌ ಪಡೆದಿದ್ದಾಳೆ ಈ ಯುವತಿ.
ಸಂಸ್ಕಾರ, ಸಂಸ್ಕೃತಿ ಬಿತ್ತುವ ಗುರುವಿನ ಪಾತ್ರ ಬಹುಮುಖ್ಯ
ಅಂಧಕಾರ ಹೊಡೆದೋಡಿಸಿ ಸಂಸ್ಕಾರ ಮತ್ತು ಸಂಸ್ಕೃತಿ ಬಿತ್ತುವ ಗುರುವಿನ ಪಾತ್ರ ಬಹುಮುಖ್ಯವಾಗಿದೆ ಎಂದು ಶ್ರೀಕ್ಷೇತ್ರ ಹೊಂಬುಜ ಜೈನ ಮಠದ ಪೀಠಾಧಿಪತಿ ಜಗದ್ಗುರು ಪರಮಪೂಜ್ಯ ಸ್ವಸ್ತಿಶ್ರೀ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಹೇಳಿದರು.
ನೇಕಾರ ಸಮಾಜದಿಂದ ದೇವರ ದಾಸಿಮಯ್ಯ ಸ್ಮರಣೆ
ಕನ್ನಡಪ್ರಭ ವಾರ್ತೆ ಇಳಕಲ್ಲ: ವಚನಕಾರ ದೇವರ ದಾಸಿಮಯ್ಯ ಸಮಾನತೆ, ಸಮಾಜದ ಜಾಗೃತಿಗಾಗಿ ವಚನಗಳ ಮೂಲಕ ನೀಡಿದ ಸಂದೇಶಗಳು ಇಂದಿಗೂ ಸ್ಮರಣೀಯ ಎಂದು ನಗರದ ನಿವೃತ್ತ ಪ್ರೌಢಶಾಲಾ ಶಿಕ್ಷಕರ ಸಂಗನಬಸಪ್ಪ ಕಸ್ತೂರಿ ಸ್ಮರಿಸಿದರು.
ಕಲಾವಿದರು ಆರೋಗ್ಯಕ್ಕೂ ಆದ್ಯತೆ ನೀಡಲಿ: ಅನಂತ ಶಾನಭಾಗ
ಪ್ರತಿಯೊಬ್ಬ ಕಲಾವಿದರು ಕಲೆಯ ಪ್ರದರ್ಶನಕ್ಕೆ ಎಷ್ಟು ಗಮನ ನೀಡುತ್ತಾರೋ ಅದಕ್ಕೂ ಹೆಚ್ಚು ಕಲಾವಿದರು ಆರೋಗ್ಯದ ಕುರಿತು ಲಕ್ಷ್ಯ ವಹಿಸಬೇಕು.
ಲಾರಿಯಲ್ಲಿ ಸಾಗಿಸುತ್ತಿದ್ದ 4ಲಕ್ಷ ರು.ಮೌಲ್ಯದ ಕುಕ್ಕರ್ ಗಳ ವಶ
ಲೋಕಸಭಾ ಚುನಾವಣೆ ನಿಮಿತ್ತವಾಗಿ ಮತದಾರರಿಗೆ ಹಂಚಲು ಸುಮಾರು 4ಲಕ್ಷ ರು.ಮೌಲ್ಯದ ಕುಕ್ಕರ್ ಗಳನ್ನು ಕ್ಯಾಂಟರ್ ಲಾರಿಯಲ್ಲಿ ಸಾಗಿಸುತ್ತಿದ್ದಾಗ ನೆಲಮಂಗಲದ ಜಾಸ್‌ಟೋಲ್ ಬಳಿಯ ಚೆಕ್‌ಪೋಸ್ಟ್ನಲ್ಲಿ ವಶಕ್ಕೆ ಪಡೆದಿರುವುದಾಗಿ ಪೋಲೀಸರು ತಿಳಿಸಿದ್ದಾರೆ.
  • < previous
  • 1
  • ...
  • 11469
  • 11470
  • 11471
  • 11472
  • 11473
  • 11474
  • 11475
  • 11476
  • 11477
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved