• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡದಾಳ ಜಿಪಂ ವ್ಯಾಪ್ತಿಯಲ್ಲಿ ಹಲವರು ಕಾಂಗ್ರೆಸ್ ಸೇರ್ಪಡೆ
ಅಫಜಲ್ಪುರ ಮತಕ್ಷೇತ್ರದ ಬಡದಾಳ ಜಿಪಂ ಕೇಂದ್ರದಲ್ಲಿ ವಿವಿಧ ಪಕ್ಷಗಳನ್ನು ತೊರೆದು ಹಲವರು ಕೆಪಿಸಿಸಿ ಸದಸ್ಯ ಅರುಣಕುಮಾರ ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ವಿದ್ಯುತ್ ಶಾರ್ಟ್ ಸರ್ಕ್ಯೂಟ್: 5 ಎಕರೆ ಕಾಫಿ ತೋಟ ಭಸ್ಮ
ತಾಲೂಕಿನ ಹಿರಿಕೋಲೆ ಗ್ರಾಮದ ಚಾಮದೇವನಹಳ್ಳಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ೫ ಎಕರೆ ಕಾಫಿ ತೋಟ ಭಸ್ಮವಾಗಿದೆ.
ಈಶ್ವರಪ್ಪ ಎಂಬ ವ್ಯಕ್ತಿ ನನಗೆ ಗೊತ್ತಿಲ್ಲ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಕೆ.ಎಸ್‌.ಈಶ್ವರಪ್ಪ ಎಂಬ ಯಾವುದೇ ವ್ಯಕ್ತಿ ನನಗೆ ಗೊತ್ತಿಲ್ಲ. ನಮಗೆ ಯಾರ ಬಗ್ಗೆ ಗೊತ್ತಿಲ್ಲವೋ ಅವರ ಬಗ್ಗೆ ಟಿಪ್ಪಣಿ ಮಾಡೋದು ಸರಿಯಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ಅಗರವಾಲ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ನಿರಂಜನ್‌ ಕುಮಾರ ವಿರುದ್ಧ ಶಾಸಕ ಮಂಜುನಾಥ ಕಿಡಿ
ಬಂಡೀಪುರ ಪ್ರವಾಸೋದ್ಯಮದ ಬಗ್ಗೆ ವಿಧಾನಸಭೇಲಿ ಕಳೆದ ಅವಧಿಯಲ್ಲಿನ ಶಾಸಕರು ಮಾತನಾಡಿದರೂ ಬಂಡೀಪುರ-ಎಲಚಟ್ಟಿ ರಸ್ತೆಗೆ ಅನುದಾನ ತರಲಿಲ್ಲ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಟೀಕಿಸಿದರು.
ಬಡವರ ಪರವಾಗಿರುವ ಕಾಂಗ್ರೆಸ್ ಪಕ್ಷ ಬೆಂಬಲಿಸಿ : ಆಯನೂರು ಮಂಜುನಾಥ
ಶಿರಾಳಕೊಪ್ಪ ಹತ್ತಿರದ ಬಿಳಕಿ ಮತ್ತು ಜಾವಗಟ್ಟಿ ಗ್ರಾಮಗಳಲ್ಲಿ ಆಯಾ ಭಾಗದ ಮತದಾರರನ್ನು ಉದ್ದೇಶಿಸಿ ಮಂಗಳವಾರ ಕಾಂಗ್ರೆಸ್‌ನಿಂದ ಚುನಾವಣೆ ಪ್ರಚಾರ ಸಭೆ ನಡೆಯಿತು.
ಜೆಡಿಎಸ್, ಬಿಜೆಪಿ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಭಾಲ್ಕಿ ತಾಲೂಕಿನ ಸಾಯಗಾಂವ, ಮೆಹಕರ್ ಮತ್ತು ಅರಟಾಳ ಗ್ರಾಮಗಳ ನೂರಾರು ಬಿಜೆಪಿ ಮತ್ತು ಜೆಡಿಎಸ್. ಕಾರ್ಯಕರ್ತರು ಸಚಿವ ಈಶ್ವರ ಖಂಡ್ರೆ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು.
ಕಾಂಗ್ರೆಸ್ಸಿನದು ದೈನೇಸಿ ಸ್ಥಿತಿ: ಬಿಎಸ್‌ವೈ
ರಾಜ್ಯದಲ್ಲಿ ಅಭಿವೃದ್ಧಿಗೆ ಹಣವಿಲ್ಲದೇ ಕಾಂಗ್ರೆಸ್ ಸರ್ಕಾರಕ್ಕೆ ದಿವಾಳಿತನ ಕಾಡುತ್ತಿದೆ. ಈ ಹಿಂದೆ ನಾನು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೊಳಿಸಿದ್ದ ಯೋಜನೆಗಳನ್ನು ಸಿದ್ದರಾಮಯ್ಯ ಸರ್ಕಾರ ಸ್ಥಗಿತಗೊಳಿಸಿದೆ
ಕುಮಾರಸ್ವಾಮಿ ಮಹಿಳೆಯರನ್ನು ಅವಮಾನಿಸಿಲ್ಲ: ಮಹಿಳಾ ಜೆಡಿಎಸ್ ಸ್ಪಷ್ಟನೆ
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ಧ ಜಿಲ್ಲಾ ಮಹಿಳಾ ಕಾಂಗ್ರೆಸ್ಸಿಗರು ನೀಡಿರುವ ಹೇಳಿಕೆ ಖಂಡನೀಯ ಮತ್ತು ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುವಂತೆ ಮಹಿಳಾ ಸಂಘಟನೆಗಳಿಗೆ ಕರೆ ನೀಡಿರುವುದು ದುರಾದೃಷ್ಟಕರವೆಂದು ಕೊಡಗು ಜಿಲ್ಲಾ ಜೆಡಿಎಸ್ ಘಟಕ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗ್ಯಾರಂಟಿಗಳಿಂದ ಎಚ್ .ಡಿ.ಕುಮಾರಸ್ವಾಮಿ ಅವರೇ ದಾರಿ ತಪ್ಪಿದ್ದಾರೆ: ಕೆ.ಎಸ್ .ವಿಮಲಾ
ಮಹಿಳೆಯರು ಬಿಟ್ಟಿ ಭಾಗ್ಯ ಪಡೆದು ದಾರಿ ತಪ್ಪಿದ್ದಾರೆ ಎನ್ನುವ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಕೂಡಲೇ ಕ್ಷಮೆಯಾಚಿಸಬೇಕು. ಅವರಿಗೆ ವಯಸ್ಸಾಗಿದೆ. ಆರೋಗ್ಯ ಬೇರೆ ಸರಿ ಇಲ್ಲ. ಆರಾಮಾಗಿ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆಯಲಿ. ಮಹಿಳೆಯರ ಬಗ್ಗೆ ಗೌರವವೂ ಇಲ್ಲ. ಬರಗಾಲದಲ್ಲಿ ಗ್ಯಾರಂಟಿ ಯೋಜನೆಗಳು ಮಹಿಳೆಯರ ಬದುಕಿಗೆ ಸ್ವಲ್ಪ ಆಸರೆಯಾಗಿವೆ ಎಂಬ ಕನಿಷ್ಟ ಪ್ರಜ್ಞೆಯೂ ಅವರಲ್ಲಿ ಇಲ್ಲ.
ಪಾಕ್‌ ಪರ ಘೋಷಣೆಗೆ ಕೈನಲ್ಲಿ ಪರ್ಮಿಷನ್ ಬೇಕಿಲ್ಲ
ಕಾಂಗ್ರೆಸ್ನಲ್ಲಿ ಭಾರತ ಮಾತಾ ಕೀ ಜೈ ಎನ್ನಲು ಪರ್ಮಿಷನ್ ತೆಗೆದುಕೊಳ್ಳಬೇಕು. ಆದರೆ ಪಾಕ್ಗೆ ಜಯ ಎಂದು ಹೇಳಲು ಕಾಂಗ್ರೆಸ್ನಲ್ಲಿ ಪರ್ಮಿಷನ್ ತೆಗೆದುಕೊಳ್ಳಬೇಕಿಲ್ಲ ಎಂದು ಮಾಜಿ ಸಚಿವ ಸಿ.ಟಿ. ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 11473
  • 11474
  • 11475
  • 11476
  • 11477
  • 11478
  • 11479
  • 11480
  • 11481
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved