• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿನ್ನಾಭರಣ ಕಳವು: ಮಹಿಳೆ ಸೇರಿ ಇಬ್ಬರು ಆರೋಪಿಗಳ ಬಂಧನ
ಅಯ್ಯಂಗೇರಿಯ ಮನೆಯೊಂದರಲ್ಲಿ ನಡೆದಿದ್ದ ಚಿನ್ನಾಭರಣ ಕಳವು ಪ್ರಕರಣವನ್ನು ಗ್ರಾಮಾಂತರ ಪೊಲೀಸರು ಕ್ಷಿಪ್ರಗತಿಯಲ್ಲಿ ಬೇಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಮಹಿಳೆ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ರು.12.10 ಲಕ್ಷ ಮೌಲ್ಯದ 177 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ಗದ್ದಿಗೌಡರ ಕ್ಷೇತ್ರದಲ್ಲಿ ಯಾವ ಕೆಲಸ ಮಾಡಿಲ್ಲ
ಬಾದಾಮಿ: ಕಳೆದ ನಾಲ್ಕು ಬಾರಿ ಸಂಸದರಾಗಿರುವ ಪಿ.ಸಿ.ಗದ್ದಿಗೌಡರ 20 ವರ್ಷಗಳ ಕಾಲ ಕ್ಷೇತ್ರಕ್ಕೆ ಯಾವುದೇ ಕೆಲಸ ಮಾಡಿಲ್ಲ. ಸಂಸದರ ಕೊಡುಗೆ ಶೂನ್ಯ ಎಂದು ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ನಾಗರಾಜ ಎಸ್.ಮನ್ನಿಕೇರಿ ಆರೋಪಿಸಿದರು.
ನಾನು ಈ ಜಿಲ್ಲೆಯ ಮಣ್ಣಿನ ಮಗ: ಮುದ್ದಹನುಮೇಗೌಡ
ನಾನು ಈ ಜಿಲ್ಲೆಯ ಮಣ್ಣಿನ ಮಗ. ನಿಮ್ಮ ಮಗ, ನನ್ನನ್ನು ಬೆಂಬಲಿಸಿ ಆಶೀರ್ವದಿಸಿ. ನಿಮ್ಮ ಋಣವನ್ನು ತೀರಿಸುತ್ತೇನೆ. ನಿಮ್ಮ ಮತಕ್ಕೆ ಗೌರವ ತರುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡರು ಮನವಿ ಮಾಡಿಕೊಂಡರು.
ದೀನ ದಲಿತರಿಗೆ ಸಾಮಾಜಿಕ ನ್ಯಾಯ ನೀಡಿದ ಬಿಜೆಪಿ: ರಾಜೂಗೌಡ
ಬಿಜೆಪಿ ಬಡವರ, ರೈತರ ಹಾಗೂ ದೀನದಲಿತರಿಗೆ ಸಾಮಾಜಿಕ ನ್ಯಾಯ ನೀಡಿದೆ. ನನ್ನ ಮೇಲೆ ಪ್ರೀತಿ, ವಿಶ್ವಾಸ ಹಾಗೂ ನಂಬಿಕೆಯಿಟ್ಟು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುವವರಿಗೆ ಸದಾ ಪಕ್ಷದ ಹೃದಯದ ಬಾಗಿಲು ತೆರೆದಿದೆ ಎಂದು ಬಿಜೆಪಿ ಅಭ್ಯರ್ಥಿ ರಾಜೂಗೌಡ ಹೇಳಿದರು.
ಮಕ್ಕಳು ಒಳ್ಳೆಯ ಸಂಸ್ಕಾರ ರೂಢಿಸಿಕೊಂಡರೆ ಸಾಧನೆ ನಿಶ್ಚಿತ
ಈಗಂತು‌‌ ಮಕ್ಕಳನ್ನು ಪಾಲಕರು ಅತಿ ಹೆಚ್ವಿನ‌ ಮುತುವರ್ಜಿ ವಹಿಸಿ ಬೆಳೆಸುತ್ತಿದ್ದಾರೆ.‌ ಅದೇ ತೆರನಾಗಿ ಮಕ್ಕಳು ತಂದೆ ತಾಯಿಯಲ್ಲೇ ದೇವರನ್ನು ಕಾಣಿ. ಹೀಗಾಗಿ ಶಿಕ್ಷಣ ಜತೆಗೆ ವಿನಯ ಹಾಗೂ ಹಿರಿಯರ ಬಗ್ಗೆ ಗೌರವ ಗುಣ ಹೊಂದುವುದು ಬಹಳ ಮುಖ್ಯವಾಗಿದೆ.
ಮನೆಯಿಂದಲೆ ಮತದಾನ: ಕೊಡಗು ಜಿಲ್ಲೆಯಲ್ಲಿ ಶೇ.41 ಸಾಧನೆ
ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 22 ಮಾರ್ಗಗಳಲ್ಲಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ 21 ಮಾರ್ಗಗಳಲ್ಲಿ ಏ. 15, ಏ.16 ಮತ್ತು ಏ.17 ರಂದು ಮನೆ ಮನೆಗೆ ತೆರಳಿ ಗೈರು ಹಾಜರಿ ಮತದಾರರಿಂದ ಮತದಾನ ಮಾಡಿಸುವ ಕರ್ತವ್ಯ ನಿರ್ವಹಿಸುತ್ತಿವೆ. ಈ ತನಕ ಜಿಲ್ಲೆಯಲ್ಲಿ ಶೇ.೪೧ರಷ್ಟು ಸಾಧನೆ ಆಗಿದೆ.
26ರಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2: ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌
ಜಿಲ್ಲೆಯಲ್ಲಿ ಏಪ್ರಿಲ್ 26 ರಿಂದ ಮೇ 16ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ನ್ನು ಸುಗಮವಾಗಿ ನಡೆಸುವ ದೃಷ್ಟಿಯಿಂದ ತಾಂತ್ರಿಕ ಕಾರ್ಯ ನಿರ್ವಹಣೆ, ವೀಕ್ಷಣೆ ಹಾಗೂ ಮೇಲ್ವಿಚಾರಣೆ ಒಳಗೊಂಡಂತೆ ತ್ರಿಸದಸ್ಯ ಸಮಿತಿಯನ್ನು ರಚಿಸಿ ಕಾರ್ಯ ಹಂಚಿಕೆ ಮಾಡಲಾಯಿತು.
ಕಣಿವೆ ರಾಮಲಿಂಗೇಶ್ವರ ಸ್ವಾಮಿ ದೇವಸ್ಥಾನ ವಾರ್ಷಿಕ ಬ್ರಹ್ಮರಥೋತ್ಸವ ಇಂದು
ಕಣಿವೆ ಗ್ರಾಮದಲ್ಲಿ ಬುಧವಾರ ಶ್ರೀ ರಾಮಲಿಂಗೇಶ್ವರ ಸ್ವಾಮಿ ವಾರ್ಷಿಕ ಬ್ರಹ್ಮರಥೋತ್ಸವ ನಡೆಯಲಿದೆ. ಐತಿಹಾಸಿಕ ಹಿನ್ನೆಲೆಯುಳ್ಳ ಈ ದೇವಾಲಯದಲ್ಲಿ ಪ್ರತಿ ವರ್ಷವೂ ಯುಗಾದಿ ಹಬ್ಬ ಕಳೆದು 7 ದಿನಗಳಿಗೆ ಬ್ರಹ್ಮ ರಥೋತ್ಸವ ನಡೆಯುವುದು ಸಂಪ್ರದಾಯ. ರಥೋತ್ಸವವು ಮಧ್ಯಾಹ್ನ 12.30ಕ್ಕೆ ಜರುಗಲಿದೆ.
ಎಂಇಎಸ್‌ನವರಿಗೆ ಹೋರಾಡುವ ಹಕ್ಕಿದೆ: ಡಾ. ಅಂಜಲಿ
ಎಂಇಎಸ್ ನವರು ಬೆಂಬಲ ಕೊಡಬೇಕೆಂದು ನಮ್ಮನ್ನು ಕೇಳಿಲ್ಲ. ಯಾವಾಗ ಕೇಳುತ್ತಾರೆ, ಆವಾಗ ನೋಡೋಣ ಎಂದು ಡಾ. ಅಂಜಲಿ ನಿಂಬಾಳ್ಕರ್ ಉತ್ತರಿಸಿದರು.
ಸರ್ವರಿಗೂ ಸಮಬಾಳು ಎಂದವರು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್: ಚಲುವರಾಜು
ಅಂಬೇಡ್ಕರ್ ಅವರಿಗೆ ಭಾರತೀಯ ಸಂವಿಧಾನದ ಪಿತಾಮಹ ಎಂಬ ಬಿರುದನ್ನು ತಂದುಕೊಟ್ಟಿದೆ. ಅವರು ಜಗತ್ತನ್ನು ತೊರೆದಿರಬಹುದು. ಆದರೆ, ಅವರ ಮಾತುಗಳು ಪ್ರಪಂಚದಾದ್ಯಂತದ ಜನರನ್ನು ಇನ್ನೂ ಪ್ರೇರೇಪಿಸುತ್ತಿವೆ. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಕಲಿಸುವ ಧರ್ಮವನ್ನು ಇಷ್ಟಪಡುತ್ತೇನೆ ಎಂದು ಅಂಬೇಡ್ಕರ್ ಹೇಳಿದ್ದರು.
  • < previous
  • 1
  • ...
  • 11475
  • 11476
  • 11477
  • 11478
  • 11479
  • 11480
  • 11481
  • 11482
  • 11483
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved