• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶುಶ್ರೂಷಕರು ರೋಗಿಗಳಿಗೆ ಮಾತೃ ಸಮಾನ
ಹೆಚ್ಚಿನ ವ್ಯಾಸಂಗ ಮಾಡುವ ಮೂಲಕ ವಿದ್ಯಾರ್ಥಿಗಳು ಉನ್ನತ ಸ್ಥಾನಮಾನ ಹೊಂದುವ ಮೂಲಕ ಕಲಿತ ಸಂಸ್ಥೆಗೆ ಹಾಗೂ ಪಾಲಕರಿಗೆ ಶ್ರೇಯಸ್ಸನ್ನು ನೀಡಬೇಕ
ಅತ್ಯಧಿಕ ಮತಗಳಿಂದ ಡಾ.ಪ್ರಭಾ ಗೆಲ್ಲಿಸಿ: ಎಸ್ಸೆಸ್ಸೆಂ
ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ವಿದ್ಯಾವಂತೆ. ಶಾಸಕ ಬಿ.ದೇವೇಂದ್ರಪ್ಪ, ಸಚಿವರೊಂದಿಗೆ ಜಗಳೂರು ಕ್ಷೇತ್ರದ ಸಮಗ್ರ ನೀರು ತರುವುದು ಸೇರಿದಂತೆ ಜನರಿಗೆ ಸ್ಪಂದಿಸಲಿರುವ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಕ್ಷೇತ್ರದಿಂದ ಅತ್ಯಧಿಕ ಮತ ನೀಡಿ, ಗೆಲ್ಲಿಸುವಂತೆ ಗಣಿ ಭೂವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಜಗಳೂರಲ್ಲಿ ಮನವಿ ಮಾಡಿದ್ದಾರೆ.
ಅಂಬೇಡ್ಕರ್ ತತ್ವಾದರ್ಶ ಇಂದಿಗೂ ಪ್ರಸ್ತುತ: ಎಸ್.ಮರಿಸ್ವಾಮಿ
ನೇ ಜಯಂತಿ ಹಾಗೂ ಡಾ.ಬಾಬು ಜಗಜೀವನ್ ರಾಮ್ ಅವರ 115ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಭಾರತದ ಸಾಮಾಜಿಕ-ಸಾಂಸ್ಕೃತಿಕ ನಾಯಕರಾಗಿ ಭಾರತೀಯ ಶಿಕ್ಷಣ ಮತ್ತು ರಾಜಕೀಯ ಕ್ಷೇತ್ರಗಳಿಗೆ ಮಹತ್ವದ ಕೊಡುಗೆ ನೀಡಿದ್ದಾರೆ.
ಶಾಸಕರು ಜನಸಾಮಾನ್ಯರಿಗೆ ತೊಂದರೆ ಕೊಡಬಾರದು: ರವೀಂದ್ರ ಶ್ರೀಕಂಠಯ್ಯ
ರಾಜ್ಯದಲ್ಲಿ ಚುನಾವಣೆ ಇಲ್ಲದೆ ನೇರವಾಗಿ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾದರೆ ಅದರಲ್ಲಿ ಪ್ರಮುಖವಾಗಿ ಎಚ್.ಡಿ.ಕುಮಾರಸ್ವಾಮಿ ಅವರ ಹೆಸರು ಮೊದಲನೆಯದಾಗಿ ಕೇಳಿ ಬರಲಿದೆ. ಅಂತಹ ವ್ಯಕ್ತಿ ನಮ್ಮೇಲ್ಲರ ಒತ್ತಡದಿಂದ ಸ್ಪರ್ಧಿಸಿದ್ದಾರೆ. ರಾಜ್ಯಕ್ಕೆ, ಜಿಲ್ಲೆಗೆ ಕುಮಾರಸ್ವಾಮಿ ಅವಶ್ಯಕತೆ ಇದೆ. ಪ್ರತಿಯೊಬ್ಬರು ಅವರ ಗೆಲುವಿಗೆ ಸಹಕರಿಸಬೇಕು.
ತಗಡಿನ ಶೆಡ್ಡಿನ ಬಿಆರ್‌ಟಿಎಸ್ ತಂಗುದಾಣ; ಬಿಸಿಲ ಬೇಗೆಯಲ್ಲಿ ಸಿಬ್ಬಂದಿ
ಹುಬ್ಬಳ್ಳಿ ಹಳೇ ಬಸ್‌ ನಿಲ್ದಾಣದ ಎದುರಿಗಿದ್ದ ಬಿಆರ್‌ಟಿಎಸ್‌ ಬಸ್‌ ನಿಲ್ದಾಣ ತೆರವುಗೊಳಿಸಿ ಈಗ ಇಂದಿರಾ ಗಾಜಿನ ಮನೆಗೆ ತೆರಳುವ ವೃತ್ತದ (ಬಸವವನ) ಬಳಿ ತಾತ್ಕಾಲಿಕವಾಗಿ ತಗಡಿನ ಶೆಡ್‌ ನಿರ್ಮಾಣ ಮಾಡಿದ್ದು, ಬಿಸಿಲಿನ ತೊಂದರೆಯಿಂದಾಗಿ ಇಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿ, ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.
ಸಚಿವರು, ಅಧಿಕಾರಿಗಳ ಕಮಿಷನ್‌ನಿಂದ ರೈತರಿಗೆ ಹೊರೆ-ಬೊಮ್ಮಾಯಿ
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ತುಂತುರು ಹನಿ ನೀರಾವರಿ ಪೈಪ್‌ಗಳು ಹಾಗೂ ರೈತರ ಪಂಪ್‌ಸೆಟ್‌ಗೆ ಟಿಸಿ ಅಳವಡಿಸಲು ಸಚಿವರು ಹಾಗೂ ಅಧಿಕಾರಿಗಳ ಕಮಿಷನ್ ಹೆಚ್ಚಳ ಮಾಡಿರುವುದರಿಂದ ರೈತರಿಗೆ ಭಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು.
ಲೋಕಸಭಾ ಚುನಾವಣೆಗೆ ಕಾಂಗ್ರೆಸಿನಿಂದ ವಿನೋದ ಅಸೂಟಿ ನಾಮಪತ್ರ
ಲೋಕಸಭಾ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉದ್ಯಮಿ ಹಾಗೂ ಕಾಂಗ್ರೆಸ್‌ ಮುಖಂಡ ವಿನೋದ ಅಸೂಟಿ ಮಂಗಳವಾರ ತಮ್ಮ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಉತ್ತರ ಕರ್ನಾಟಕದ ೧೨ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು: ಎಚ್.ಕೆ. ಪಾಟೀಲ ವಿಶ್ವಾಸ
ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕದ 12 ಲೋಕಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಜಯಭೇರಿ ಬಾರಿಸುತ್ತದೆ.
4ನೇ ಪ್ರಯತ್ನಕ್ಕೆ ಯುಪಿಎಸ್ಸಿಯಲ್ಲಿ 100ನೇ ರ್‍ಯಾಂಕ್‌
ಸತತ ಮೂರು ಬಾರಿ ಯುಪಿಎಸ್ಸಿ ಪರೀಕ್ಷೆ ಬರೆದರೂ ಪ್ರಿಲಿಮ್ಸ್ ಕೂಡ ಪಾಸಾಗಲಿಲ್ಲ. ಆದರೆ, ಆಸಕ್ತಿ ವಹಿಸಿ ಪ್ರಯತ್ನ ಮುಂದುವರಿಸಿದ್ದರಿಂದ ನಾಲ್ಕನೇ ಪ್ರಯತ್ನದಲ್ಲಿ ದೇಶಕ್ಕೆ 100ನೇ ರ್ಯಾಂಕ್ ಪಡೆದಿದ್ದಾಳೆ ಈ ಯುವತಿ.
ಮುನಿಸು ಬಿಟ್ಟು, ಬಿಜೆಪಿ ಗೆಲ್ಲಿಸಿ: ಪ್ರತಾಪ ಸಿಂಹ
ಲೋಕಸಭೆ ಚುನಾವಣೆಯಲ್ಲಿ ಪ್ರತಿ ಓಟು, ಪ್ರತಿ ಕ್ಷೇತ್ರವೂ ಅತ್ಯಂತ ಮಹತ್ವದ್ದಾಗಿದೆ. ತಮಗೆ, ತಮ್ಮವರಿಗೆ ಟಿಕೆಟ್ ಸಿಗಲಿಲ್ಲವೆಂದು ಮುನಿಸಿಕೊಂಡರೆ ದೇಶವು ಒಬ್ಬ ಉತ್ತಮ ಪ್ರಧಾನಿಯನ್ನೇ ಕಳೆ ದುಕೊಳ್ಳಬೇಕಾಗುತ್ತದೆ ಎಂಬ ಅರಿವಿರಲಿ. ನರೇಂದ್ರ ಮೋದಿ ಕೈ ಬಲಪಡಿಸಲು, ಮೂರನೇ ಬಾರಿಗೆ ಪ್ರಧಾನಿ ಮಾಡಲು ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಮೈಸೂರು ಸಂಸದ ಪ್ರತಾಪ ಸಿಂಹ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 11477
  • 11478
  • 11479
  • 11480
  • 11481
  • 11482
  • 11483
  • 11484
  • 11485
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved