• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದುತ್ವ, ರಾಷ್ಟ್ರೀಯವಾದ ಪರ-ವಿರೋಧದ ಚುನಾವಣೆ: ಬೆಳ್ಳಿ ಪ್ರಕಾಶ್‌
ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಮಾತನಾಡಿದರು.
ಕಾವೇರಿ ತಾಯಿ ಮೇಲಾಣೆ, ರಾಜಕೀಯದ ಒಂದು ರುಪಾಯಿ ನನಗೆ ಬೇಡ: ಸ್ಟಾರ್ ಚಂದ್ರು
ಕಾವೇರಿ ತಾಯಿ ಮೇಲಾಣೆ. ರಾಜಕೀಯದ ಒಂದು ರುಪಾಯಿ ನನಗೆ ಬೇಡ. ನನ್ನ ಜನ್ಮ ಭೂಮಿಯ ಋಣ ತಿರಿಸುವ ಅವಕಾಶವನ್ನು ಮತದಾರರು ನೀಡಬೇಕು. ಮೂಲಸೌಕರ್ಯಕ್ಕೆ ಒತ್ತು ನೀಡುವುದರ ಜೊತೆಗೆ ಇಲ್ಲಿನ ವಿಶ್ವಮಾನ್ಯತೆ ಪಡೆದಿರುವ ಕೊಕ್ಕರೆ ಬೆಳ್ಳೂರು ಪಕ್ಷಿಧಾಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವಂತೆ ಯೋಜನೆ ರೂಪಿಸಲಾಗುವುದು. ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮಾಡಿ ಮಂಡ್ಯ ಹೆಸರು ಇಂಡಿಯಾದಾಚೆ ಮೊಳಗುವಂತೆ ಮಾಡುತ್ತೇನೆ.
ಮತದಾನ ಜಾಗೃತಿಗಾಗಿ ಹಾಪ್ ಮ್ಯಾರಾಥಾನ್
ಬಾಗಲಕೋಟೆ: ಜಿಲ್ಲೆಯ ಎಲ್ಲ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮತಚಲಾಯಿಸಬೇಕು. ಈ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಮನವಿ ಮಾಡಿದರು.
ಮೂಲೆಹೊಳೆ ನೀರು ಕೆರೆಗೆ ಹರಿಸಲು ಪ್ರತಿಭಟನೆ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗಿನ ಮೂಲೆಹೊಳೆಯಿಂದ ಲಿಪ್ಟ್‌ ಮಾಡಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಬೇಕು. ಜಾನುವಾರುಗಳಿಗೆ ಮೇವು ಬ್ಯಾಂಕ್‌ ತೆರೆಯಬೇಕು ಎಂದು ಆಗ್ರಹಿಸಿ ಸಾಮೂಹಿಕ ನಾಯಕತ್ವದ ರೈತಸಂಘದ ಕಾರ್ಯಕರ್ತರು ಬೈಕ್‌ ರ್‍ಯಾಲಿ ನಡೆಸಿದರು.
ಹರಪನಹಳ್ಳಿ ತಾಲೂಕಿನ ಅಭಿವೃದ್ಧಿ ಬದ್ಧ: ಗಾಯತ್ರಿ ಸಿದ್ದೇಶ್ವರ
ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಎಲ್ಲ ಸೌಲಭ್ಯಗಳೂ ಹರಪನಹಳ್ಳಿ ತಾಲೂಕಿಗೆ ಸಿಗಬೇಕಿದ್ದು, ಈ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿರುವುದಾಗಿ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹರಪನಹಳ್ಳಿಯಲ್ಲಿ ಹೇಳಿದ್ದಾರೆ.
ಪಾವಗಡ ತಾಲೂಕಿನ ಅಭಿವೃದ್ಧಿಗಾಗಿ ಕಾಂಗ್ರೆಸ್‌ಗೆ ಮತ ಹಾಕಿ
167 ಕೋಟಿ ವೆಚ್ಚದಲ್ಲಿ ಗಡಿಯ ತಾಲೂಕಿನ ಲಿಂಗದಹಳ್ಳಿ ಹಾಗೂ ಸಾಸಲಕುಂಟೆ ಡಾಂಬರೀಕರಣ, 4 ಲಕ್ಷ ವೆಚ್ಚದಲ್ಲಿ ಎಸ್‌ಸಿ ಕಾಲೋನಿ ಸಮುದಾಯ ಭವನ ಹಾಗೂ ಭೋವಿ ಹಾಗೂ ಎಸಿ ಕಾಲೋನಿಯ ಸಂಪರ್ಕ ರಸ್ತೆ ಪ್ರಗತಿ ಸೇರಿದಂತೆ 10 ಲಕ್ಷ ವೆಚ್ಚದ ಸಿಸಿ ರಸ್ತೆ ನಿರ್ಮಿಸುವ ಮೂಲಕ ಈ ಭಾಗದ ಪ್ರಗತಿಗೆ ಹೆಚ್ಚು ಅದ್ಯತೆ ನೀಡಲಾಗಿದೆ
ಪರ್ಯಾಯ ಶ್ರೀಗಳ ಪೀಠಾರೋಹಣ ಸುವರ್ಣ ಮಹೋತ್ಸವ
ವಿದೇಶಗಳಲ್ಲಿ ಭಾರತೀಯ ಗೋತಳಿಯನ್ನು ರಕ್ಷಿಸುವ ಮತ್ತು ಬೆಳೆಸುವ ಉದ್ದೇಶದಿಂದ ನಿರ್ಮಾಣವಾದ ವಿಶಾಲವಾದ ಗೋಶಾಲೆಯ ಆವರಣದಲ್ಲಿ ಈ ಯಾಗ ನಡೆಯಿತು. ಸುಮಾರು ಒಂದು ಸಾವಿರಕ್ಕೂ ಮಿಕ್ಕಿ ಭಕ್ತರು ಶ್ರದ್ಧಾ ಭಕ್ತಿಗಳೊಂದಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರನ್ನು ಬಂಧಿಸಲು ಜಿಲ್ಲಾಡಳಿತಕ್ಕೆ ದೂರು
ನಗರದ ಕುಂಚಿಟಿಗರ ಸಮುದಾಯದ ಭವನದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಕಾರ್ಯಕರ್ತರ ಸಭೆಯಲ್ಲಿ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರನ್ನು ಬಂಧಿಸಬೇಕು
ಮತದಾನದ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ
ದುಡಿಯಲು ಬೇರೆ ಊರುಗಳಿಗೆ ಗುಳೆ ಹೋಗುವುದನ್ನು ತಪ್ಪಿಸಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸ್ವ ಗ್ರಾಮದಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗುತ್ತಿದೆ.
ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಪತನ
ಈ ಬಾರಿ ಲೋಕಸಭಾ ಚುನಾವಣೆ ಕಳೆದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಪ್ರಧಾನ ಮಂತ್ರಿ ಎಚ್ ಡಿ ದೇವೇಗೌಡ ಭವಿಷ್ಯ ನುಡಿದರು.
  • < previous
  • 1
  • ...
  • 11478
  • 11479
  • 11480
  • 11481
  • 11482
  • 11483
  • 11484
  • 11485
  • 11486
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved