• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
3 ಕ್ಷೇತ್ರಗಳಲ್ಲೂ ದೇವೇಗೌಡರ ಕುಟುಂಬದವರೇ ಸ್ಪರ್ಧೆ: ಶಾಸಕ ಉದಯ್‌
ಹೋದ ಕಡೆಯಲ್ಲೆಲ್ಲ ನನ್ನ ಕರ್ಮ ಭೂಮಿ ಎನ್ನುತ್ತಾರೆ, ಸಾತನೂರು, ರಾಮನಗರ, ಮಧುಗಿರಿ, ಚಿಕ್ಕಬಳ್ಳಾಪುರ, ಚನ್ನಪಟ್ಟಣ ಮುಗಿಸಿ ಈಗ ಮಂಡ್ಯಕ್ಕೆ ಬಂದಿದ್ದಾರೆ. ಚುನಾವಣೆ ನಂತರ ಮತ್ತೆಲ್ಲಿಗೆ ಹೋಗುತ್ತಾರೋ ಗೊತ್ತಿಲ್ಲ. ಚುನಾವಣಾ ಸಮಯದಲ್ಲಿ ಸುಳ್ಳು ಭರವಸೆ ಕೊಡುತ್ತಾರೆ. ಇವರು ಜಿಲ್ಲೆಗೆ ಕೊಟ್ಟಿರುವ ಶಾಶ್ವತ ಕೊಡುಗೆ ಏನು.
ಠೇವಣಿದಾರರಿಗೆ ಇನ್ನೂ ದೊರೆಯದ ಪರಿಹಾರ
ದಂಡಾಧಿಕಾರಿಗಳು ಆದಷ್ಟು ಶೀಘ್ರ ಪಿರ್ಯಾದಿನ ಜೊತೆಗೆ ತಮ್ಮ ವರದಿಯನ್ನು ಸರ್ಕಾರಕ್ಕೆ ಕಳುಹಿಸಬಹುದು. ಆದೇಶದ ಪ್ರಕಟಣೆಯ ನಂತರ ಹಣಕಾಸು ಸಂಸ್ಥೆ ಮತ್ತು ಅದರಲ್ಲಿ ಹೇಳಿದ ವ್ಯಕ್ತಿಗಳ ಎಲ್ಲಾ ಸ್ವತ್ತುಗಳು ಮತ್ತು ಆಸ್ತಿಗಳು ವಿಶೇಷ ನ್ಯಾಯಾಲಯಿಂದ ಮುಂದಿನ ಆದೇಶ ಬರುವವರೆಗೆ ಸರ್ಕಾರ ನೇಮಕ ಮಾಡಿದ ಸಕ್ಷಮ ಪ್ರಾಧಿಕಾರದಲ್ಲಿ ನಿಹಿತಮಾಡಬಹುದು
ಕಾಂಗ್ರೆಸ್ ಬೆಂಬಲಿಸಲು ದಲಿತ ಸಂಘರ್ಷ ಸಮಿತಿ ತೀರ್ಮಾನ
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ರಾಜ್ಯ ದಲಿತ ಸಂಘರ್ಷ ಸಮಿತಿ, ಐಕ್ಯ ಹೋರಾಟ 12 ಸಂಘಟನೆಗಳು ಸೇರಿ ಚಾಲನಾ ಸಮಿತಿಗಳು ತೀರ್ಮಾನ ಕೈಗೊಳ್ಳಲಾಗಿದೆ.
ಸಂತೋಷದಿಂದ ಬದುಕು ಸಾಗಿಸಿ
ಪ್ರತಿಯೊಬ್ಬರೂ ತಮ್ಮ ಬದುಕನ್ನು ಹೇಗೆ ಸಾಗಿಸುತ್ತಾರೋ ಹಾಗೆಯೇ ಅವರ ಬದುಕು ಸಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಬದುಕನ್ನು ಉತ್ಸಾಹ, ಸಂತೋಷದಿಂದ ಸಾಗಿಸಬೇಕೆಂದು ತಾಳಿಕೋಟೆಯ ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು ಹೇಳಿದರು.
ಯುವಜನರನ್ನು ಮುಂಚೂಣಿಗೆ ತರುವುದು ಕಾಂಗ್ರೆಸ್‌ ಧ್ಯೇಯ: ಸಚಿವ ಜಾರ್ಜ್‌
ಚಿಕ್ಕಮಗಳೂರಿನಲ್ಲಿರುವ ಕಾಂಗ್ರೆಸ್‌ ಪಕ್ಷದ ಚುನಾವಣಾ ವಾರ್‌ ರೂಂಗೆ ಸಚಿವ ಕೆ.ಜೆ.ಜಾರ್ಜ್‌ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ಚುನಾವಣಾ ಕಣದ ಘಟಾನುಘಟಿಗಳು ಕೋಟ್ಯಧಿಪತಿಗಳು

ರಾಜ್ಯದಲ್ಲಿ 2ನೇ ಹಂತದಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಸೋಮವಾರ 52 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.  ಇದರಲ್ಲಿ ತಮ್ಮ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ. ಬಹುತೇಕ ಘಟಾನುಘಟಿ ಅಭ್ಯರ್ಥಿಗಳ ಆಸ್ತಿ ಕೋಟಿಗಳ ಲೆಕ್ಕದಲ್ಲಿ ಇದೆ. 

ಇದೇ ಮೊದಲ ಬಾರಿ ಮತದಾರರಿಗೆ ಕ್ಯೂ ಆರ್‌ ಕೋಡ್‌ ವೋಟರ್‌ ಸ್ಲಿಪ್‌

ಬೆಂಗಳೂರು ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮತಗಟ್ಟೆಯನ್ನು ಸುಲಭವಾಗಿ ಹುಡುಕಲು ಸಾಧ್ಯವಾಗುವಂತೆ ಮನೆ ಮನೆಗೆ ಹಂಚುವ ವೋಟರ್‌ ಸ್ಲಿಪ್‌ಗಳಲ್ಲಿ ಇದೇ ಮೊದಲ ಬಾರಿಗೆ ಮತಗಟ್ಟೆಯ ಕ್ಯೂಆರ್‌ ಕೋಡ್‌ ಮುದ್ರಿಸಲಾಗಿದೆ.

ದಿಂಗಾಲೇಶ್ವರ ಶ್ರೀಗಳು ಚುನಾವಣೆಗೆ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈಹಾಕಬಾರದು: ಬಿಎಸ್‌ವೈ

ಧಾರವಾಡ ಜಿಲ್ಲೆಯ ಜನರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪರವಾಗಿದ್ದಾರೆ. ಫಕೀರ ದಿಂಗಾಲೇಶ್ವರ ಶ್ರೀಗಳು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

2ನೇ ಹಂತಕ್ಕೆ ನಾಮಪತ್ರ ಸಲ್ಲಿಕೆ ಭರಾಟೆ
ಜೋಶಿ, ಶೆಟ್ಟರ್‌, ಬೊಮ್ಮಾಯಿ ಸೇರಿ 52 ಮಂದಿಯಿಂದ ಉಮೇದುವಾರಿಕೆ ಸಲ್ಲಿಕೆಯಾಗಿದ್ದು, ಗೀತಾ, ಹೆಬ್ಬಾಳ್ಕರ್ ಪುತ್ರ, ಶಾಮನೂರು ಸೊಸೆಯಿಂದಲೂ ನಾಮಪತ್ರ ಸಲ್ಲಿಕೆ ಮಾಡಲಾಗಿದೆ.
ದಾರಿ ತಪ್ಪಿದ ಹಳ್ಳಿ ಹೆಣ್ಮಕ್ಕಳು ಹೇಳಿಕೆಗೆ ಎಚ್‌ಡಿಕೆ ವಿಷಾದ
ದಾರಿ ತಪ್ಪಿದ ಹೇಳಿಕೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದು, ಮಹಿಳೆಯರಲ್ಲಿ ಕ್ಷಮೆ ಕೋರಿದ್ದಾರೆ
  • < previous
  • 1
  • ...
  • 11480
  • 11481
  • 11482
  • 11483
  • 11484
  • 11485
  • 11486
  • 11487
  • 11488
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved