• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಣ್ಣರು ಕೇಳುವ, ನೋಡುವ ಹಸಿವು ಬೆಳೆಸಿಕೊಳ್ಳಬೇಕು: ಪವನಾ ಆಚಾರ್
ಹಾವಂಜೆಯ ಭಾವನಾ ಫೌಂಡೇಶನ್ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ವತಿಯಿಂದ ಗ್ರಾಮೀಣ ಭಾಗದಲ್ಲಿ ಆಯೋಜಿಸಲಾಗಿದ್ದ ಬಾಲಲೀಲಾ ಚಿಣ್ಣರ ಬೇಸಿಗೆ ಶಿಬಿರವು ಹಾವಂಜೆಯ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಸಮಾಪನಗೊಂಡಿತು.
ಕಾಂಗ್ರೆಸ್ ಸರ್ಕಾರದಿಂದ ಸ್ವಾವಲಂಬಿ ಬದುಕು: ಜ್ಯೋತಿ ಹೆಬ್ಬಾರ್
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಾದ ಜಯಪ್ರಕಾಶ್ ಹೆಗ್ಡೆ ಪರವಾಗಿ ನಗರದ ಬೈಲೂರು ವಾರ್ಡಿನ ಹಿರಿಯ ಕಾಂಗ್ರೆಸ್ ನಾಯಕರಾದ ಇಂಧು ರಮಾನಂದ ಭಟ್ ಅವರ ನಿವಾಸದಲ್ಲಿ ಕಾರ್ಯಕರ್ತರ ಸಭೆ ನಡೆಯಿತು.
ಕೆಲಸದ ಸ್ಥಳದಲ್ಲಿ ಮತದಾನ ಜಾಗೃತಿ
ದೇವರ ಹಿಪ್ಪರಗಿ: ತಾಲೂಕಿನ ಸಾತಿಹಾಳ ಗ್ರಾಮ ಪಂಚಾಯಿತಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಸ್ಥಳಕೆ ಭೇಟಿ ನೀಡಿದ ತಾಪ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ ಜುನ್ನೂರ, ತಾಲೂಕಾ ಸ್ವೀಪ್ ಸಮಿತಿ ಮತ್ತು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು. ಗ್ರಾಮದ ಕಾಲುವೆ ಹೂಳೆತ್ತುವ ನರೇಗಾ ಕೆಲದಲ್ಲಿ ತೊಡಗಿರುವ ಕೂಲಿ ಕಾರ್ಮಿಕರಿಗೆ ಅಧಿಕಾರಿಗಳು ಚುನಾವಣಾ ಪ್ರತಿಜ್ಞಾವಿಧಿ ಭೋದಿಸಿದರು.
ಹಣ- ಆಮಿಷಗಳಿಗೆ ಬಲಿಯಾಗದೇ ಕುಮಾರಸ್ವಾಮಿಯನ್ನು ಬೆಂಬಲಿಸಿ: ಮೈತ್ರಿ ಮುಖಂಡರು
ಮದ್ದೂರು ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಗ್ಯಾರಂಟಿ ಯೋಜನೆಗಳು ಚುನಾವಣೆ ಮುಗಿದ ನಂತರ ನಿಲ್ಲುತ್ತವೆ. ಎಚ್.ಡಿ.ಕುಮಾರಸ್ವಾಮಿ ಜಿಲ್ಲೆಯಿಂದ ಸಂಸದರಾಗಿ ಆಯ್ಕೆಯಾದರೆ ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಕೆಲಸ ಮಾಡುತ್ತಾರೆ. ಪ್ರಧಾನಿ ಮೋದಿ ದೇಶಕ್ಕೆ ಎಷ್ಟು ಮುಖ್ಯವೋ ರಾಜ್ಯಕ್ಕೆ ಕುಮಾರಸ್ವಾಮಿ ಅವರು ಅಷ್ಟೇ ಮುಖ್ಯವಾಗಿದ್ದಾರೆ.
ರೈತಪರ ಯೋಜನೆ, ಕಾಯ್ದೆ ಜಾರಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಸಚಿವ ಚಲುವರಾಯಸ್ವಾಮಿ
ದೇಶದ ರೈತ ಉತ್ಪನ್ನಗಳ ಮೇಲಿನ ಜಿಎಸ್‌ಟಿ ತೆಗೆಯುವುದು, ರೈತರು ಬೆಳೆದ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ, ಸಾಲಮನ್ನಾ ಸೇರಿದಂತೆ ರೈತಪರ ಹಲವು ಯೋಜನೆಗಳನ್ನು ರಾಷ್ಟ್ರೀಯ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದೆ. ರೈತಪರ ಕಾಯ್ದೆ ಜಾರಿಗಾಗಿ ಮತದಾರರು ಕಾಂಗ್ರೆಸ್‌ಗೆ ಮತ ನೀಡಬೇಕು.
ವಿದ್ಯಾರ್ಥಿಗಳು ಸಾಧನೆಯತ್ತ ಹೆಜ್ಜೆ ಹಾಕಲಿ
ಅನು ಭೀಮರೆಡ್ಡಿ, ಸ್ಫೂರ್ತಿ ಬಾದಾಮಿ ತಲಾ 569 ಅಂಕಗಳೊಂದಿಗೆ ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಮತದಾನ ಹಬ್ಬದಂತೆ ಆಚರಿಸಿ: ಡಾ. ನಯನಾ
ಮತದಾನ ಜಾಗೃತಿ ಕಾರ್ಯಕ್ರಮವು ಒಂದು ಉತ್ತಮ ಯೋಚನೆಯಾಗಿದ್ದು, ಮತದಾನದ ಪ್ರಾಮುಖ್ಯತೆಯನ್ನು ತಿಳಿಸಲು ಅನುಕೂಲವಾಗಿದೆ.
ಹೊನ್ನಾಳಿ, ಕೂಡಲಸಂಗಮ ಶ್ರೀಗಳ ಆಶೀರ್ವಾದ ಪಡೆದ ವಿನಯಕುಮಾರ್
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ಹೊನ್ನಾಳಿ ಹಿರೇಕಲ್ಮಠದಲ್ಲಿ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ಹಾಗೂ ಕೂಡಲಸಂಗಮ ಪಂಚಮಸಾಲಿ ಸಮಾಜದ ಜಗದ್ಗುರು ಶ್ರೀ ಜಯಮೃತ್ಯುಂಜಯ ಮಹಾಸ್ವಾಮೀಜಿ ಅವರನ್ನು ಭೇಟಿಯಾಗಿ, ಆಶೀರ್ವಾದ ಪಡೆದರು.
ಕೆಎಂಸಿ ಆಸ್ಪತ್ರೆಯಲ್ಲಿ ಸ್ಟಿರಿಯೊಟ್ಯಾಕ್ಟಿಕ್‌ ರೇಡಿಯೊಥೆರಪಿ ಅನುಷ್ಠಾನ
ಮಂಗಳೂರಿನ ಅತ್ತಾವರ ಕೆಎಂಸಿಯ ಆಸ್ಪತ್ರೆಯ ಆಂಕಾಲಜಿ ಕೇಂದ್ರ (ಕೆಎಂಸಿಎಚ್‌ಎಒಸಿ)ದಲ್ಲಿ ಕ್ಯಾನ್ಸರ್‌ ಚಿಕಿತ್ಸೆ ಮತ್ತು ಆರೈಕೆಯನ್ನು ಮೇಲ್ದರ್ಜೆಗೇರಿಸುವ ಸಲುವಾಗಿ ಕ್ಯಾನ್ಸರ್ ಮತ್ತು ಕ್ಯಾನ್ಸರೇತರ ಅನಾರೋಗ್ಯಗಳಿಗೆ ಪರಿಣಾಮಕಾರಿ ಮತ್ತು ನಿಖರ ಚಿಕಿತ್ಸೆಯನ್ನು ಒದಗಿಸಬಲ್ಲ ಚಿಕಿತ್ಸಾ ವಿಧಾನವಾಗಿರುವ ಸ್ಟೀರಿಯೊಟ್ಯಾಕ್ಟಿಕ್ ರೇಡಿಯೊಥೆರಪಿ ಅಳವಡಿಸಿಕೊಳ್ಳಲಾಗಿದೆ.
ಅಂಬೇಡ್ಕರ 133ನೇ ಜಯಂತಿ ಆಚರಣೆ
ಬಾಗಲಕೋಟೆ: ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರವರ 133 ನೇಯ ಜನ್ಮದಿನ ಆಚರಿಸಲಾಯಿತು. ನವನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿ, ಜಯಘೋಷ ಹಾಕುವ ಮೂಲಕ ಅಂಬೇಡ್ಕರರವರ ಜಯಂತಿಯನ್ನು ಆಚರಿಸಲಾಯಿತು.
  • < previous
  • 1
  • ...
  • 11483
  • 11484
  • 11485
  • 11486
  • 11487
  • 11488
  • 11489
  • 11490
  • 11491
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved