• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾನತೆಗೆ ಶ್ರಮಿಸಿದ ಅಂಬೇಡ್ಕರ್: ರವಿರಾಜ ದೀಕ್ಷಿತ್
ಅಂಬೇಡ್ಕರ್ ಅವರು ವಿದ್ಯೆಗೆ ಮಹತ್ವ ನೀಡಿ ಎಂದಿದ್ದರು. ಎಲ್ಲರಿಗೂ ಸಮಾನತೆ ಹಕ್ಕಿರಬೇಕೆಂದು ಬಯಸಿದ್ದರು.
ಸಿಬಿಎಸ್‌ಇಗೆ ಸೇರ್ಪಡೆಯಾದ ಹೇಮಾವತಿ ಶಿಕ್ಷಣ ಸಂಸ್ಥೆ: ನಾಗಶ್ರೀ ವಿದ್ಯಾ ಸಂಸ್ಥೆಯ ಎಚ್.ಎಸ್.ವಿಜಯಕುಮಾರ್
ಹೇಮಾವತಿ ಶಿಕ್ಷಣ ಸಂಸ್ಥೆ ಹಾಗೂ ನಾಗಶ್ರೀ ಶಾಲೆಯಲ್ಲಿ ಇದುವರೆಗೂ ರಾಜ್ಯ ಪಠ್ಯಕ್ರಮದಲ್ಲಿ ಶಿಕ್ಷಣವನ್ನು ಬೋಧನೆ ಮಾಡಲಾಗುತ್ತಿದೆ ಎಂದು ನಾಗಶ್ರೀ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಚ್.ಎಸ್.ವಿಜಯಕುಮಾರ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಮಾತನಾಡಿದರು.
ಕೇರಳ-ಕರ್ನಾಟಕ ಗಡಿನಾಡು ಸಾಂಸ್ಕೃತಿಕ ಉತ್ಸವ: ಕವಿಗಳಿಗೆ ಸನ್ಮಾನ
ಕನ್ನಡ ಭಾಷೆ, ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಪ್ರತಿ ಕನ್ನಡಗನೂ ಬದ್ಧನಾಗಿರಬೇಕು ಎಂದು ಎಡನೀರು ಮಠಾಧೀಶರಾದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಹೇಳಿದರು.
ನಿರ್ಮಾಣ ಹಂತದ ಸೇತುವೆ ಕುಸಿತ: 7 ಮಂದಿಗೆ ಗಾಯ
ಮಲ್ಲಿಪ್ಪಾಡಿಯಲ್ಲಿ ಸಾಗುವ ತೋಡಿಗೆ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಇಕ್ಕೆಲಗಳ ಅಬಟ್‌ಮೆಂಟ್ ಕೆಲಸ ಪೂರ್ಣಗೊಂಡು ಡಬಲ್ ಸೆಂಟ್ರಿಂಗ್ ಬಳಸಿ ಸ್ಲ್ಯಾಬ್ ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ. ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದ ಸಮಯ ತಳಭಾಗದಿಂದ ನೀಡಿದ ಸೆಂಟ್ರಿಂಗ್ ರಾಡ್ ಜಾರಿದ ಹಿನ್ನೆಲೆಯಲ್ಲಿ ಮೇಲ್ಭಾಗದ ಸಂಪೂರ್ಣ ಕಾಂಕ್ರಿಟ್ ವ್ಯವಸ್ಥೆ ಕುಸಿತವಾಗಿದೆ.
ನನಗೆ ಸಂಘ-ಪರಿವಾರ ಕಾರ್ಯಕರ್ತರ ಬೆಂಬಲ: ಈಶ್ವರಪ್ಪ

ಯಾವ ಕ್ಷೇತ್ರದಲ್ಲಿ ಕೆಲಸ ಮಾಡಿದರೂ ಪರಿಶುದ್ಧವಾಗಿರಬೇಕು ಎಂಬುದು ಆರ್‌ಎಸ್ಎಸ್ ಹೇಳುತ್ತದೆ. ನಾನೂ ಕೂಡ ಆರ್‌ಎಸ್‌ಎಸ್ ಕಾರ್ಯಕರ್ತನಾಗಿದ್ದು, ಈ ಪರಿಶುದ್ಧತೆ ತತ್ವದ ಹಿನ್ನೆಲೆಯಲ್ಲಿ ಬಿಜೆಪಿ ಶುದ್ಧೀಕರಣದ ಕಾರ್ಯಕ್ಕೆ ಮುಂದಾಗಿದ್ದೇನೆ. - ಕೆ. ಎಸ್. ಈಶ್ವರಪ್ಪ ಹೇಳಿದರು.

ದೇವರ ದಾಸಿಮಯ್ಯನವರ ಆದರ್ಶ ಜೀವನ ನಮಗೆ ದಾರಿದೀಪ: ಕುಲಕರ್ಣಿ
ಕಾಯಕ ನಿಷ್ಠೆಯಲ್ಲಿ ತೊಡಗಿಸಿಕೊಂಡು ಸಮಾನತೆಯಿಂದ ನಿಷ್ಕಳಂಕ ಬದುಕು ರೂಪಿಸಿಕೊಂಡಿದ್ದ ಶರಣ ದೇವರ ದಾಸಿಮಯ್ಯನವರು ಮಾನವರಿಗೆ ಮಾನವ ಮುಚ್ಚುವ ಬಟ್ಟೆ ನೇಯ್ದು, ಭಗವಂತನ ನಿಜವಾದ ಕಾಯಕಯೋಗಿ ಎನಿಸಿಕೊಂಡಿದ್ದರು.
ಮೈತ್ರಿ ಅಭ್ಯರ್ಥಿ ಎಚ್ಡಿಕೆ ಪರ ಕರಪತ್ರ ಹಂಚಿ ಅಶೋಕ್ ಜಯರಾಂ ಪ್ರಚಾರ
ಮಂಡ್ಯ ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಾಗ ಹೊರ ಜಿಲ್ಲೆಯವರು ಎಂದು ಟೀಕಿಸುತ್ತಿರುವ ನಮ್ಮ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರೇ ಬಂದು ಆ ಕುಟುಂಬಗಳಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯ ಮಾಡಿದರು ಅಂತಹವರು ಹೊರಗಿನವರು ಹೇಗೆ ಆಗುತ್ತಾರೆ ಎಂಬುದನ್ನು ಕಾಂಗ್ರೆಸ್ ತಿಳಿದುಕೊಳ್ಳಬೇಕು.
ನಮ್ಮದು ವಿಶ್ವದ ಸರ್ವಶ್ರೇಷ್ಠ ಸಂವಿಧಾನ: ಎಂ. ಎ. ಗಫೂರ್
ಉಡುಪಿ ಕಾಂಗ್ರೆಸ್ ಭವನದಲ್ಲಿ ಉಡುಪಿ ಬ್ಲಾಕ್ ಪರಿಶಿಷ್ಟ ಜಾತಿ ಘಟಕದ ಆಶ್ರಯದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆಯ ಕಾರ್ಯಕ್ರಮ ನಡೆಯಿತು.
ಬೇಸಿಗೆ ರಜೆಯಿಂದ ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಲು ಅವಕಾಶ: ಕೆ.ಪಿ.ಬಾಬು
ರಜಾ ಸಮಯವನ್ನು ವ್ಯರ್ಥವಾಗಿ ಕಳೆಯದೆ ಪತ್ರಿಕೆಗಳನ್ನು ಮತ್ತು ಉತ್ತಮ ಪುಸ್ತಕಗಳನ್ನು ಓದುವುದಕ್ಕೆ ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು. ಇದರಿಂದ ಜ್ಞಾನ ವೃದ್ಧಿಸುವುದರೊಂದಿಗೆ ವ್ಯಕ್ತಿತ್ವವೂ ವಿಕಸನಗೊಳ್ಳುತ್ತದೆ. ರಜಾದಿನಗಳನ್ನು ಕೇವಲ ಮನೋರಂಜನೆಗೆ ಮೀಸಲಿಟ್ಟರೆ ಪ್ರಯೋಜನವಿಲ್ಲ. ಮನೋರಂಜನೆ ಜೊತೆಯಲ್ಲಿ ಮನೋವಿಕಾಸವೂ ವಿದ್ಯಾರ್ಥಿಗಳಿಗೆ ಅಗತ್ಯ.
ಗೋಶಾಲೆಯಲ್ಲಿ ಲೋಪದೋಷಗಳು ಬರದಂತೆ ಕ್ರಮವಹಿಸಿ
ಕೌದಳ್ಳಿ ಗೋ ಶಿಬಿರಕ್ಕೆ ಜಿಲ್ಲಾಧಿಕಾರಿ ಶಿಲ್ಪನಾಗ್ ಭೇಟಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 11484
  • 11485
  • 11486
  • 11487
  • 11488
  • 11489
  • 11490
  • 11491
  • 11492
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved