• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಟ್ಟತ್ತೂರು: ಕೊಡವರ ಹೊಸ ವರ್ಷ ಎಡಮ್ಯಾರ್ ಆಚರಣೆ
ಪ್ರಕೃತಿ ಆರಾಧಕರಾದ ಕೊಡವರ ವಿಶಿಷ್ಟವಾದ ಆಚರಣೆಯನ್ನು ವಿಶ್ವಮಟ್ಟಕ್ಕೆ ಪರಿಚಯಿಸುವ ಸಲುವಾಗಿ ಎಡಮ್ಯಾರ್‌ ಅನ್ನು ಸಿಎನ್‌ಸಿ ಸಂಘಟನೆ ಸಾರ್ವತ್ರಿಕವಾಗಿ ಆಚರಿಸಿಕೊಂಡು ಬರುತ್ತಿದೆ. ಇದು 30ನೇ ವರ್ಷದ ಕಾರ್ಯಕ್ರಮವಾಗಿದೆ.
ಕಾಂಗ್ರೆಸ್‌ ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯತ್ತ: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ
ಗ್ಯಾರಂಟಿ ಯೋಜನೆಗಳ ಫಲವಾಗಿ ರಾಜ್ಯ ಇಂದು ದಿವಾಳಿಯತ್ತ ಸಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಸಕಲೇಶಪುರದಲ್ಲಿ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸಿ ಮಾತನಾಡಿದರು.
ಕಾಂಗ್ರೆಸ್‌ ಆಗ ಗರೀಬಿ ಹಟಾವೋ, ಈಗ ಗ್ಯಾರಂಟಿ ನಾಟಕ: ಬಿ.ವೈ.ವಿಜಯೇಂದ್ರ
ಕಾಂಗ್ರೆಸ್‌ನವರು ಪುಕ್ಸಟ್ಟೆ ಮತನಾಡುತ್ತ, ಗರೀಬಿ ಹಠಾವೋ ನಾಟಕ ಆಡಿದ ಕಾಂಗ್ರೆಸ್, ಈಗ ಗ್ಯಾರಂಟಿ ನಾಟಕ ಆಡುತ್ತಿದೆ. ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ’ ಎಂದು ಬಿಜೆಪಿ ರಾಜ್ಯಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು. ಹೊಳೆನರಸೀಪುರದಲ್ಲಿ ಬಿಜೆಪಿ ಬೆಂಬಲಿತ ಜೆಡಿಎಸ್ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣೆ ಪ್ರಚಾರಕ್ಕಾಗಿ ಆಯೋಜನೆ ಮಾಡಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.
ಹಿಂದಿನ ದಾಖಲೆಗಳನ್ನು ಬ್ರೇಕ್ ಮಾಡಿದ ರೋಬಸ್ಟಾ ಕಾಫಿ ದರ
ಕಳೆದ ಒಂದು ದಶಕಗಳಿಂದ ಅತಿವೃಷ್ಟಿ , ಅನಾವೃಷ್ಟಿ, ಕೂಲಿ ಕಾರ್ಮಿಕರ ಕೊರತೆ, ತೋಟಗಳ ನಿರ್ವಹಣೆಗೆ ಹಣಕಾಸಿನ ಕೊರತೆ ಎದುರಿಸುತ್ತಿರುವ ಕಾಫಿ ಬೆಳೆಗಾರರಿಗೆ 2024 ಲಕ್ಕಿ ಈಯರ್.
ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೊಳಿಸಿದ್ದೇವೆ: ಪ್ರಿಯಾಂಕ್‌ ಖರ್ಗೆ
ವಕೀಲರ ಮೇಲೆ ನಡೆಯುವ ಹಲ್ಲೆ ತಡೆಯುವ ಉದ್ದೇಶದಿಂದ ಹಾಗೂ ಆರೋಪಿಗಳಿಗೆ ಕಾನೂನು ಮೂಲಕ ಶಿಕ್ಷೆ ನೀಡುವ ವಕೀಲರ ಸಂರಕ್ಷಣಾ ಕಾಯಿದೆ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಬಂದರು ನಿರ್ಮಾಣ ಯೋಜನೆ ಕೈಬಿಡಲು ಆಗ್ರಹ
ಕರಾವಳಿಯ ಉದ್ದಕ್ಕೂ ಪರಿಸರನಾಶ ಮಾಡುವ ಅವೈಜ್ಞಾನಿಕ ಯೋಜನೆಗಳನ್ನು ತರಲು ಹಂತ- ಹಂತವಾಗಿ ಮೀನುಗಾರರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆದಿದೆ ಎಂದು ಮುಖಂಡರು ಆರೋಪಿಸಿದರು.
ಎಚ್‌ಡಿಕೆ ಮಹಿಳೆಯರ ಕ್ಷಮೆ ಕೇಳಲಿ: ದೇಶಪಾಂಡೆ
ಮಹಿಳೆಯರಿಗೆ ಮೀಸಲಾತಿ, 18 ವರ್ಷ ಪೂರ್ಣಗೊಂಡವರಿಗೆ ಮತದಾನದ ಹಕ್ಕು ಸೇರಿದಂತೆ ಹಲವಾರು ಸೌಲಭ್ಯವನ್ನು ನಮ್ಮ ಪಕ್ಷದ ಆಡಳಿತದ ಅವಧಿಯಲ್ಲೇ ನೀಡಲಾಗಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ಪ್ರಜಾಪ್ರಭುತ್ವ ಎತ್ತಿಹಿಡಿಯುವ ಗ್ರಂಥವೇ ಭಾರತದ ಸಂವಿಧಾನ: ಸಹಾಯಕ ಚುನಾವಣಾ ಅಧಿಕಾರಿ ಎಸ್.ಧರ್ಮಪಾಲ್
ಸಂವಿಧಾನ ಪ್ರಜಾಪ್ರಭುತ್ವದ ತತ್ವಗಳನ್ನು ಎತ್ತಿ ಹಿಡಿಯುವ ಅತ್ಯಂತ ಪವಿತ್ರ ಹಾಗೂ ಶಾಶ್ವತ ಗ್ರಂಥವಾಗಿದೆ ಎಂದು ಸಹಾಯಕ ಚುನಾವಣಾ ಅಧಿಕಾರಿ ಎಸ್.ಧರ್ಮಪಾಲ್ ತಿಳಿಸಿದರು. ಅರಕಲಗೂಡಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಶ್ರೇಯಸ್ಸು ಕಾಂಗ್ರೆಸ್‌ಗೆ ಸಲ್ಲುತ್ತದೆ - ಶಿವಣ್ಣನವರ
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಜೊತೆಗೆ ಅಣೆಕಟ್ಟು ಹಾಗೂ ರಸ್ತೆ ನಿರ್ಮಾಣ, ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ ಶ್ರೇಯಸ್ಸು ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಅಣ್ಣಪ್ಪಸ್ವಾಮಿ ದೇವಾಲಯ ಧರ್ಮ ದೈವ ನೇಮೋತ್ಸವ
ಧರ್ಮದೈವಗಳ ನೇಮೋತ್ಸವ ಶ್ರದ್ಧಾ ಭಕ್ತಿಯಿಂದ ಸಂಪನ್ನಗೊಂಡಿತು. ದೇವಾಲಯವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.
  • < previous
  • 1
  • ...
  • 11485
  • 11486
  • 11487
  • 11488
  • 11489
  • 11490
  • 11491
  • 11492
  • 11493
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved