• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಂಪುಕಲ್ಲು ಸಮಸ್ಯೆ ಇತ್ಯರ್ಥ, ಹೊಸ ನಿಯಮಕ್ಕೆ ಸಿಎಂ ಅಂಕಿತ
ಇನ್ಮುಂದೆ ಕಾನೂನು ಬದ್ಧವಾಗಿ ಕೆಂಪುಕಲ್ಲು ತೆಗೆಯಲು ಸರಳೀಕೃತ ನಿಯಮ ರೂಪಿಸಲಾಗಿದ್ದು, ಇದಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿಯ ಒಪ್ಪಿಗೆಯೂ ದೊರೆತಿದೆ ಎಂದು ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್‌ ಫರೀದ್‌ ತಿಳಿಸಿದ್ದಾರೆ.
ಕುಂದಾಪುರ: ಎಂಐಟಿಯಲ್ಲಿ ಎಂಜಿನಿಯರ್ಸ್ ದಿನಾಚರಣೆ
ಕಾಲೇಜಿನ ಅಧ್ಯಕ್ಷ ಸಿದ್ದಾರ್ಥ ಜೆ. ಶೆಟ್ಟಿ, ಮಹಾನ್ ಎಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಅವರ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಎಲ್ಲರಿಗೂ ಶುಭ ಹಾರೈಸಿದರು.
ಯೋಗ್ಯತೆ ಬರುವುದು ಸಂಸ್ಕಾರದಿಂದ: ಅಶೋಕ್‌ ಭಟ್‌
ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಯೋಜಿಸಿರುವ ೨೭ನೇ ವರ್ಷದ ಭಜನಾ ತರಬೇತಿ ಕಮ್ಮಟದ ೩ನೇ ದಿನದ ಕಾರ್ಯಾಗಾರದಲ್ಲಿ ‘ಯುವಕರಲ್ಲಿ ಸಂಸ್ಕಾರ ಸಂಸ್ಕೃತಿ ಅರಿವು’ ಕುರಿತು ಉಪನ್ಯಾಸ ನೆರವೇರಿತು.
ದಸರಾ ಉತ್ಸವ ಯಶಸ್ವಿಗೆ ಸಹಕರಿಸಿ: ಭೋಸರಾಜು
ಉತ್ತಮ ರೀತಿಯಲ್ಲಿ ಕೊಡಗಿನ ಹೆಸರನ್ನು ಉನ್ನತ ಮಟ್ಟದಲ್ಲಿ ತಲುಪಿಸಬೇಕು ಎಂದು ಸಚಿವರು ಹೇಳಿದರು.
ಯೋಗ ತೀರ್ಪುಗಾರರಿಗೆ ವಾರ್ಷಿಕ ಕಾರ್ಯಾಗಾರ ಅಗತ್ಯ: ಅಜಿತ್‌ ಕುಮಾರ್‌
ಮುಗೇರಡ್ಕ ಮೊಗ್ರು ಸರ್ಕಾರಿ ಶಾಲಾ ಸೇವಾ ಟ್ರಸ್ಟ್‌ ಪ್ರಾಯೋಜಕತ್ವದಲ್ಲಿ ಮೊಗ್ರು ಮುಗೇರಡ್ಕ ಸರ್ಕಾರಿ ಕಿ.ಪ್ರಾ. ಶಾಲೆಯಲ್ಲಿಸ್‌ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ನೆರವೇರಿತು.
ಎಚ್.ಐ.ವಿ. ಏಡ್ಸ್ ಜಾಗೃತಿ ಕಾರ್ಯಕ್ರಮ
ಎಚ್‌ಐವಿ ಏಡ್ಸ್‌ ಜಾಗೃತಿಗಾಗಿ ಬೈಕ್ ರ್ಯಾಲಿ ನಡೆಯಿತು. ಕಾರ್ಯಕ್ರಮದಲ್ಲಿ ಗಣ್ಯರು ಮತ್ತು ಅಧಿಕಾರಿಗಳು ಪಾಲ್ಗೊಂಡರು.
ಬೆಳೆಹಾನಿ ಸಮೀಕ್ಷೆ ನಿಖರ ಮಾಹಿತಿ ಒದಗಿಸಿ: ಎನ್.ಎಸ್.ಭೋಸರಾಜು
ಬೆಳೆ ಹಾನಿ ಸಂಬಂಧ ನಿಖರ ಮಾಹಿತಿ ಒದಗಿಸಬೇಕು. ರೈತರಿಗೆ ಅನ್ಯಾಯವಾಗದಂತೆ ಗಮನ ಹರಿಸಬೇಕು ಎಂದು ಶಾಸಕ ತಿಳಿಸಿದರು.
ಬ್ಯಾರೀಸ್ ಗ್ಲೋಬಲ್‌ನ ಚೊಚ್ಚಲ ಯೋಜನೆ ‘ಬ್ಯಾರೀಸ್ ವಫಿರಾ’ಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ
‘ಬ್ಯಾರೀಸ್ ವಫಿರಾ: ಅಬಂಡೆನ್ಸ್ ಆಫ್ ನೇಚರ್ ಅಂಡ್‌ ಲಕ್ಸುರಿಯಸ್ ಲಿವಿಂಗ್’ (ಹೇರಳವಾದ ಪ್ರಕೃತಿ ಮತ್ತು ಐಷಾರಾಮಿ ಜೀವನ) ಎಂಬ ವಸತಿ ಯೋಜನೆಯು ‘ಪರಿಸರ ಸ್ನೇಹಿ ವಸತಿ ಯೋಜನೆ ಅಭಿವೃದ್ಧಿ’ ವಿಭಾಗದಲ್ಲಿ ಪ್ರತಿಷ್ಠಿತ ಇಂಟರ್ ನ್ಯಾಷನಲ್‌ ಪ್ರಾಪರ್ಟಿ ಅವಾರ್ಡ್‌ಗೆ ಭಾಜನವಾಗಿದೆ.
ಸದೃಢ ಸಮಾಜಕ್ಕೆ ಶಿಕ್ಷಕರು-ಪಾಲಕರ ಪಾತ್ರ ಮಹತ್ವದ್ದು
ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರು ನಮ್ಮ ಮಕ್ಕಳ ಪ್ರಗತಿಗಾಗಿ ತೆಗೆದುಕೊಳ್ಳುವ ನಿರ್ಧಾರ ಸ್ವಾಗತಿಸಿ ಮಕ್ಕಳ ಅಭಿವೃದ್ಧಿಗೆ ಶ್ರಮಿಸೋಣ
ಮಾರ್ಕೆಟಿಂಗ್ ಸೊಸೈಟಿ ಚುನಾವಣೆ: 13 ಸ್ಥಾನಗಳಲ್ಲಿ 12ರಲ್ಲಿ ಬಿಜೆಪಿ ಅವಿರೋಧ ಆಯ್ಕೆ
ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ನಿರ್ದೇಶಕ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 1145
  • 1146
  • 1147
  • 1148
  • 1149
  • 1150
  • 1151
  • 1152
  • 1153
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved