• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮರ್ಥ ವ್ಯಕ್ತಿ ಆಯ್ಕೆಗೆ ಮತದಾನ ಅವಶ್ಯಕ
ದೇಶದ ಅಭಿವೃದ್ಧಿಗೆ ಸಮರ್ಥ ವ್ಯಕ್ತಿಯನ್ನು ಆಯ್ಕೆ ಮಾಡಲು ಮತದಾನ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಮತದಾನವು ಪ್ರತಿಯೊಬ್ಬರ ಹಕ್ಕು ಎಂದು ಮಹಾನಗರ ಪಾಲಿಕೆ ಅಧಿಕಾರಿ ಟಿ.ಆರ್.ಅನುಪಮಾ ಹೇಳಿದರು.
ಕೆ.ಎಸ್‌ ಈಶ್ವರಪ್ಪ ಬೆಂಬಲಕ್ಕೆ ನಿಂತ ಗೂಳಿಹಟ್ಟಿ ಶೇಖರ
ನಾನು ಈಗ ಯಾವುದೇ ಪಕ್ಷದಲ್ಲಿ ಇಲ್ಲ. ನಾನು ಸ್ವತಂತ್ರ್ಯ. ಹೀಗಾಗಿ ನಾನು ಯಾರ ಪರವಾಗಿ, ಎಲ್ಲಿ ಬೇಕಾದರೂ ಪ್ರಚಾರ ಮಾಡಬಹುದು. ಇದರಂತೆ ಶಿವಮೊಗ್ಗದಲ್ಲಿ ಸ್ವತಂತ್ರ್ಯ ಅಭ್ಯರ್ಥಿ ಕೆ.ಎಸ್‌. ಈಶ್ವರಪ್ಪ ಹಾಗೂ ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಅವರನ್ನು ಬೆಂಬಲಿಸಿ ಪ್ರಚಾರ ಮಾಡುತ್ತೇನೆ ಎಂದು ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌ ಸ್ಪಷ್ಟನೆ ನೀಡಿದರು.
೨೦ರಿಂದ ವಾಲಿಬಾಲ್ ತರಬೇತಿ ಉಚಿತ ಬೇಸಿಗೆ ಶಿಬಿರ
ಏ.೨೦ರಂದು ಲಿಟ್ಲ್ ಫ್ಲವರ್ ಶಾಲಾ ಮೈದಾನದಲ್ಲಿ ಶಿಬಿರ ಆರಂಭಗೊಳ್ಳಲಿದ್ದು, ಈ ಬಾರಿ ೬೦ಕ್ಕೂ ಮಿಕ್ಕಿ ಆಸಕ್ತರಿಗೆ ಮುಖ್ಯ ತರಬೇತುದಾರ ಪಿ.ವಿ.ನಾರಾಯಣನ್ ಅವರ ನೇತೃತ್ವದಲ್ಲಿ ತರಬೇತಿ ನೀಡಲಾಗುವುದು. ೧೦ ರಿಂದ ೧೮ ವರ್ಷದೊಳಗಿನ ಆಸಕ್ತರು ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಪ್ರತಿದಿನ ಬೆಳಗ್ಗೆ ೬.೪೫ ರಿಂದ ೮.೪೫ ಹಾಗೂ ಸಂಜೆ ೪.೩೦ ರಿಂದ ೬.೩೦ ರ ತನಕ ತರಬೇತಿ ನಡೆಯಲಿದೆ.
ಕಡ್ಡಾಯ ಮತದಾನ ಪ್ರಜಾಪ್ರಭುತ್ವ ಮೂಲ ಧ್ಯೇಯ
ಲೋಕಸಭಾ ಚುನಾವಣೆಯಲ್ಲಿ ತಪ್ಪದೆ ಮತದಾನ ಮಾಡಬೇಕು. ಈ ಬಗ್ಗೆ ಜಾಗೃತಿ ಮೂಡಿಸಲು ವಿಶೇಷಚೇತನರ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ
ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ರಾಜ್ಯ ಸರ್ಕರ ವಿಫಲ: ನಡಹಳ್ಳಿ
ರಾಜ್ಯದಲ್ಲಿ ಕಳೆದ ಮಳೆ ವರ್ಷದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆಗಳು ಸಂಪೂರ್ಣ ಕೈಕೊಟ್ಟಿವೆ.
ಸಮಾನತೆಯ ಹರಿಕಾರ ಡಾ.ಅಂಬೇಡ್ಕರ್‌
ಬಾಗಲಕೋಟೆ: ಸಾಮಾಜಿಕ ಸಮಾನತೆಗೆ ಶಿಕ್ಷಣವೇ ಮೂಲಮಂತ್ರವಾಗಬೇಕು. ಶಿಕ್ಷಣ ಜ್ಞಾನದಿಂದಲೇ ಸಮಾಜದಲ್ಲಿರುವ ಮೌಢ್ಯಗಳನ್ನು ಹೊಡೆದೋಡಿಸಿ, ದೀನದಲಿತರ ಮತ್ತು ಶೋಷಿತರನ್ನು ಉದ್ಧಾರ ಮಾಡಲು ಸಾಧ್ಯವಿದೆ ಎಂದು ಭಾರತ ರತ್ನ ಡಾ.ಬಾಬಾಸಾಹೇಬ್‌ ಅಂಬೇಡ್ಕರ ಅವರು ಜಗತ್ತಿಗೆ ಸಾರಿ ಹೇಳುವ ಮೂಲಕ ವಿಶ್ವ ಮಾನವರಾಗಿದ್ದಾರೆ. ಡಾ.ಅಂಬೇಡ್ಕರಅವರು ಸಾಮಾಜಿಕ ಸಮಾನತೆಯ ಹರಿಕಾರರಾಗಿದ್ದಾರೆ ಎಂದು ಪ್ರಾಚಾರ್ಯ ಡಾ.ಅರುಣಕುಮಾರ ಗಾಳಿ ಹೇಳಿದರು
ಅಲ್ಪಸಂಖ್ಯಾತರ ಪರ ಕಾಯ್ದೆ ಜಾರಿಗೆ ಕಾಂಗ್ರೆಸ್ ಬೆಂಬಲಿಸಿ; ಜಮೀರ್ ಅಹ್ಮದ್
ಕಳೆದ ಎರಡು, ಮೂರು ಚುನಾವಣೆಗಳಲ್ಲಿ ಮುಸ್ಲಿಂ ಏರಿಯಾಗಳಲ್ಲಿ ಮತದಾನದ ಪ್ರಮಾಣ ಕಡಿಮೆಯಾಗಿದೆ. ಇದರ ಪರಿಣಾಮ ಕಾಂಗ್ರೆಸ್ ಪಕ್ಷದ ಅನೇಕರು ಕೆಲವೇ ಸಾವಿರ ಮತಗಳ ಅಂತರದಲ್ಲಿ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಆದರೆ ಈ ಬಾರಿ ಹಾಗಾಗದಂತೆ ಎಚ್ಚರಿಕೆ ವಹಿಸಬೇಕಾಗಿದೆ.
ಗೋವಾ ಕನ್ನಡಿಗರ ರಕ್ಷಣೆಗೆ ಧಾವಿಸಲು ಕರವೇ ಮನವಿ
ನಿರಾಶ್ರಿತ ಗೋವಾ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸಲು ಗೋವಾ ಸರ್ಕಾರಕ್ಕೆ ಒತ್ತಡ ಹೇರುವಂತೆ ಆಗ್ರಹಿಸಿ ಕರವೇ ಗೋಕಾಕ ತಾಲೂಕು ಘಟಕದ ಕಾರ್ಯಕರ್ತರು ಸೋಮವಾರ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಕಾರ್ಮಿಕರು ಬಿಜೆಪಿ-ಜೆಡಿಎಸ್ ವಿರುದ್ಧ ಮತ ಹಾಕಿ: ಕೆ.ಮಹಾಂತೇಶ್

ದೇಶದಲ್ಲಿ 5 ಕೋಟಿ ಜನ ನಿರ್ಮಾಣ ವಲಯದ ಕಾರ್ಮಿಕರು ಸೇರಿ ಅವರ ಕುಟುಂಬ ವಲಯದ 20 ಕೋಟಿ ಜನ, ರಾಜ್ಯದಲ್ಲಿ 35 ಲಕ್ಷ ಕಾರ್ಮಿಕರು ಮತ್ತು ಅವರ ಕುಟುಂಬ ಸದಸ್ಯರು ಸೇರಿ 1 ಕೋಟಿ ಜನ ಮತ ಚಲಾಯಿಸುತ್ತಾರೆ.

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ: ಪದ್ಮರಾಜ್‌
ಪದ್ಮರಾಜ್‌ ಪೂಜಾರಿ ಅವರು ಸೋಮವಾರ ಸುರತ್ಕಲ್, ಮುಕ್ಕ, ಕೃಷ್ಣಾಪುರ, ಚಿತ್ರಾಪುರ, ಕಾಟಿಪಳ್ಳ, ಚೊಕ್ಕಬೆಟ್ಟು, ಪಣಂಬೂರು, ಕೂಳೂರು, ಕಾವೂರು, ಕುಂಜತ್ತಬೈಲ್ ಪ್ರದೇಶಗಳಲ್ಲಿ ಭರ್ಜರಿ ರೋಡ್‌ ಶೋ ನಡೆಸಿ ಗಮನ ಸೆಳೆದರು.
  • < previous
  • 1
  • ...
  • 11487
  • 11488
  • 11489
  • 11490
  • 11491
  • 11492
  • 11493
  • 11494
  • 11495
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved