• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹತ್ತು ವರ್ಷದಲ್ಲಿ ಒಂದು ಅಣೆಕಟ್ಟು ಕಟ್ಟಿಲ್ಲ: ಬಸವರಾಜ ರಾಯರಡ್ಡಿ

  ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ವರ್ಷದಲ್ಲಿ 1 ಲಕ್ಷ 30 ಸಾವಿರ ಕೋಟಿ ಸಾಲ ಮಾಡಿದ್ದಾರೆ. 1952ರಿಂದ 2014ರವರೆಗೆ ಭಾರತದ ಸಾಲ ಬರೀ 52 ಸಾವಿರ ಕೋಟಿ ಇತ್ತು. ನರೇಂದ್ರ ಮೋದಿ ಅವರು ಹತ್ತು ವರ್ಷದಲ್ಲಿ  1ಲಕ್ಷ 30 ಸಾವಿರ ಕೋಟಿ ಸಾಲ ಮಾಡಿದ್ದು, ಒಟ್ಟು ಭಾರತದ್ದು 1 ಲಕ್ಷ 82 ಸಾವಿರ ಕೋಟಿ ಸಾಲ ಇದೆ.

18ರಂದು ದಿಂಗಾಲೇಶ್ವರ ಶ್ರೀ ನಾಮಪತ್ರ ಸಲ್ಲಿಕೆ
ಕ್ಷೇತ್ರದ ಜನತೆ ಈಗಿನ ಸಂಸದರಿಂದ ಹಲವು ಸಂಕಷ್ಟ ಅನುಭವಿಸಿದ್ದಾರೆ. ನಾಡಿನ, ಜಿಲ್ಲೆಯ ಜನರ ಹಿತದೃಷ್ಟಿಯಿಂದ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ.
ಸಂಕಷ್ಟಕ್ಕಾಗದ ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ
ನಾವು ಜನರ ಬದುಕಿನ ಮೇಲೆ ಮತ ಕೇಳುತ್ತೇವೆಯೇ ಹೊರೆತು ಬಿಜೆಪಿಯವರಂತೆ ಜನರ ಭಾವನೆಯನ್ನು ಕೆರಳಿಸಿ ಮತ ಕೇಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ನಮ್ಮ ದೇಶದ ಕಲಾವಿದ ರಾಜಾ ರವಿವರ್ಮ: ಅನುರಾಧಾ
ವಿಜಯಪುರ: ಜಗತ್ಪ್ರಸಿದ್ಧ ಕಲಾವಿದ ಲಿಯೋನಾರ್ಡ್ ಡಾ ವಿಂಚಿ ಕೇವಲ ಒಬ್ಬ ಕಲಾವಿದ ಅಲ್ಲದೆ ಪ್ರಖ್ಯಾತ ವಾಸ್ತುಶಿಲ್ಪಿ, ಅಂಗ ರಚನಾ ತಜ್ಞ, ವೈದ್ಯಕೀಯ ಕ್ಷೇತ್ರದಲ್ಲಿ ತನ್ನದೆ ಆದ ಸೇವೆ ಸಲ್ಲಿಸಿದ ಶ್ರೇಷ್ಠ ಕಲಾವಿದ ಎಂದು ಡಾ. ಫ.ಗು.ಹಳಕಟ್ಟಿ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಅನುರಾಧಾ ಟಂಕಸಾಲಿ ಬಣ್ಣಿಸಿದರು.
ಬೇರೆಯವರಿಗೆ ನೋವು ನೀಡಿ ಬದುಕು ನಡೆಸುವುದು ಧರ್ಮವಲ್ಲ
ಪ್ರಕೃತಿಯಲ್ಲಿ ಹಲವಾರು ಜೀವಿಗಳಿವೆ. ಅವುಗಳಿಗೆ ತೊಂದರೆಯಾಗದಂತೆ ಮತ್ತು. ಸಂತೋಷವನ್ನುಂಟು ಮಾಡುವ ರೀತಿಯಲ್ಲಿ ನಮ್ಮ ಬದುಕು ಇರಬೇಕಿರುವುದೇ ನಿಜವಾದ ಧರ್ಮ.
ಪ್ರತಿಭೆ ಪ್ರದರ್ಶನಕ್ಕೆ ಬ್ರಿಲಿಯಂಟ್ ಅವಾರ್ಡ್‌ ಪರೀಕ್ಷೆ
ಮುದ್ದೇಬಿಹಾಳ: ವಿದ್ಯಾರ್ಥಿಗಳು ವ್ಯರ್ಥ ಸಮಯ ಹಾಳು ಮಾಡದೇ ಓದಿನ ಕಡೆ ಗಮನ ಹರಿಸಬೇಕು. ಸತತ ಪರಿಶ್ರಮದಿಂದ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದು ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ಕಾರ್ಯದರ್ಶಿ ಮಲ್ಲಿಕಾರ್ಜುನ ಮದರಿ ಹೇಳಿದರು.
ಹಾನಗಲ್ಲ ತಾಲೂಕಲ್ಲಿ ಹೈನುಗಾರಿಕೆಗೆ ಸಿಗುತ್ತಿಲ್ಲ ಉತ್ತೇಜನ, ದೇಶೀ ತಳಿ ಸಾಕಣೆ ಇಳಿಮುಖ
ಮಲೆನಾಡಿಗೆ ಹೊಂದಿಕೊಂಡ ಹಾನಗಲ್ಲ ತಾಲೂಕಿನಲ್ಲಿ ಪಶುಪಾಲನೆ ಹಾಗೂ ಪಶುವೈದ್ಯ ಸೇವಾ ಇಲಾಖೆಯಿಂದ ಹೈನುಗಾರಿಕೆ ಪ್ರೋತ್ಸಾಹಕ್ಕೆ ವಿಶೇಷ ಯೋಜನೆಗಳಿಲ್ಲ.
ಅವಕಾಶ ಇದ್ದಾಗ ಕೊಟ್ಟಿಲ್ಲ, ಈಗ ಹೇಗೆ ನಂಬೋದು?: ಡಿಸಿಎಂ ಡಿಕೆಶಿ ಪ್ರಶ್ನೆ
ಕಪ್ಪುಹಣ ತರುತ್ತೇವೆ, ಜನರಿಗೆ ಹಂಚುತ್ತೇನೆ ಎಂದಿದ್ದರು. ಎಷ್ಟು ‌ಕಪ್ಪುಹಣ ಬಂತು? ಎಷ್ಟು ‌ಜನರಿಗೆ ಹಂಚಿದ್ದೀರಿ ಎಂಬುದನ್ನು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಆಗ್ರಹಿಸಿದರು.
ಇಂಗ್ಲೆಂಡಿನ ಸೌತ್ ವೇಲ್ಸ್ ವಿವಿ ಜೊತೆ ತುಮಕೂರು ವಿವಿ ಸಹಭಾಗಿತ್ವ
‘ಆವಿಷ್ಕಾರ, ತರಬೇತಿ ಹಾಗೂ ಉದ್ಯಮಶೀಲತೆಗಾಗಿ ಸಹಭಾಗಿತ್ವ’ ಕೇಂದ್ರದ ಆರಂಭಕ್ಕೆ ವಿವಿ ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು ಮತ್ತು ಇಂಗ್ಲೆಂಡ್‌ ಸೌತ್ ವೇಲ್ಸ್ ವಿವಿಯ ತರಬೇತಿ ವ್ಯವಸ್ಥಾಪಕ ರಿಚಿಟರ್ನರ್ ಸಹಿ ಹಾಕಿದರು.
ಪ್ರಿಯಾಂಕ್‌ ಖರ್ಗೆ ಫ್ಯಾನ್ಸಿ ಹೇಳಿಕೆಗೆ ಪಾಟೀಲ್‌ ಲೇವಡಿ
ಬಿಜೆಪಿ ಪ್ರಣಾಳಿಕೆ ಪಿಕ್‌ನಿಕ್‌ ಅಲ್ಬಮ್‌ ಎಂದು ಹೇಳಿಕೆ ನೀಡಿದ್ದ ಸಚಿವರ ವಿರುದ್ಧ ಶಾಸಕ ಡಾ.ಶಿವರಾಜ ಪಾಟೀಲ್‌ ತಿರುಗೇಟು. ದೇಶದಲ್ಲಿ 60 ವರ್ಷ ಆಡಳಿತ ನಡೆಸಿ ಕಾಂಗ್ರೆಸ್‌ ಮತ್ತು 10 ವರ್ಷ ಆಡಳಿತ ನಡೆಸಿ ಬಿಜೆಪಿ ಏನು ಮಾಡಿದೆ ಎನ್ನುವುದನ್ನು ತುಲನೆ ಮಾಡಿ ನೋಡಲಿ ಎಂದು ಹೇಳಿದರು.
  • < previous
  • 1
  • ...
  • 11488
  • 11489
  • 11490
  • 11491
  • 11492
  • 11493
  • 11494
  • 11495
  • 11496
  • ...
  • 14545
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved