• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಕಳ: ವಿಜೇತ ವಿಶೇಷ ಶಾಲೆಯ ಅಷ್ಟಮ ವಾರ್ಷಿಕೋತ್ಸವ
ಕಾರ್ಕಳ ತಾಲೂಕಿನ ತಹಸೀಲ್ದಾರ್‌ ನರಸಪ್ಪ ಕೆ.ಎ.ಎಸ್ ಅವರು ಧ್ವಜಾರೋಹಣ ನೆರವೇರಿಸಿ ವಿಶೇಷ ಮಕ್ಕಳಿಂದ ಗೌರವ ವಂದನೆ ಸ್ವೀಕರಿಸಿದರು. ಪೋಷಕರಿಗೆ ಹಾಗೂ ಮಕ್ಕಳಿಗಾಗಿ ನಡೆದ ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೆ ಅತಿಥಿಗಳು ಬಹುಮಾನ ವಿತರಿಸಿದರು.
ಡಾ.ಅಂಬೇಡ್ಕರ್ ಆದರ್ಶ ಅನುಕರಣೀಯ
ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಡಾ.ಬಾಬಾಸಾಹೇಬ ಅಂಬೇಡ್ಕರ್ ವಿಚಾರಧಾರೆಗಳು ಇಂದಿನ ಯುವಕರಿಗೆ ಮಾರ್ಗದರ್ಶನ ನೀಡುವಂತಿದೆ
ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು ಅಬ್ಬರದ ಪ್ರಚಾರ
ಮಂಡ್ಯ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ಮತದಾರರು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ಸದೃಢ ಭಾರತ ನಿರ್ಮಾಣದ ಜೊತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರಿ ಸೌಲಭ್ಯ ಕಲ್ಪಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ರಾಜ್ಯದ ಜನತೆಗೆ ಕಾಂಗ್ರೆಸ್ ಕೊಟ್ಟಿರುವ ಕೊಡುಗೆಗಳನ್ನು ನೆನೆದು ಜನಸೇವೆ ಮಾಡಲು ನನಗೊಂದು ಅವಕಾಶ ನೀಡಬೇಕು.
5ನೇ ಬಾರಿಗೆ ಜೋಶಿ ನಾಮಪತ್ರ ಸಲ್ಲಿಕೆ
ದೇವಸ್ಥಾನ-ಮಠಗಳ ಭೇಟಿ ಬಳಿಕ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು ಪಕ್ಷದ ವರಿಷ್ಟರೊಂದಿಗೆ ಧಾರವಾಡದ ಶಿವಾಜಿ ವೃತ್ತದಲ್ಲಿ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಬೇಸಿಗೆ ಶಿಬಿರಗಳಿಂದ ಮಕ್ಕಳು ಕ್ರಿಯಾಶೀಲ: ಡಾ. ನಂಜಯ್ಯ
ಹಿಂದೆ ಮಕ್ಕಳು ಬೇಸಿಗೆ ರಜೆಯಲ್ಲಿ ಅಜ್ಜ- ಅಜ್ಜಿಯರ ಮನೆಗೆ ಹೋಗುತ್ತಿದ್ದರು. ಅಲ್ಲಿ ಬೆಟ್ಟ ಗುಡ್ಡ ಕಣಿವೆ, ಜರಿ ತೊರೆಗಳಲ್ಲಿ ಆಡಿ ಸುಂದರ ಅನುಭವ ತಮ್ಮದಾಗಿಸಿಕೊಳ್ಳುತ್ತಿದ್ದರು. ಈ ಅನುಭವನ್ನು ಮಕ್ಕಳು ಕಳೆದುಕೊಂಡಿದ್ದಾರೆ. ಕಳೆದ 35 ವರ್ಷಗಳಿಂದ ನಗರ ಪ್ರದೇಶದಲ್ಲಿ ಬೇಸಿಗೆ ಶಿಬಿರಗಳು ನಡೆಯುತ್ತಿವೆ. ದೊಡ್ಡ ದೊಡ್ಡ ಶಿಕ್ಷಣ ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳು ಶಿಬಿರ ಆಯೋಜಿಸುತ್ತವೆ. ಗ್ರಾಮಾಂತರ ಪ್ರದೇಶದ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಈ ಶಿಬಿರ ಆಯೋಜಿಸಿರುವುದು ಸಾರ್ಥಕ ಕಾರ್ಯ
ಮುಧೋಳದಲ್ಲಿ ಮತದಾನ ಜಾಗೃತಿ ಜಾಥಾ
ಕನ್ನಡಪ್ರಭ ವಾರ್ತೆ ಮುಧೋಳ: ಲೋಕಾಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮುಧೋಳ ತಾಲೂಕ ಸ್ವೀಪ್‌ ಸಮಿತಿ ಮತ್ತು ಶಿಶು ಅಭಿವೃದ್ದಿ ಯೋಜನೆ ಸಂಯುಕ್ತಾಶ್ರಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಂದ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.
ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮಹಿಳಾ ಪದಾಧಿಕಾರಿಗಳಿಂದ ಪ್ರತಿಭಟನೆ
ಗ್ಯಾರಂಟಿ ಯೋಜನೆಗಳು ಬಂದ ಮೇಲೆ ಮಹಿಳೆಯರು ಸ್ವಲ್ಪ ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಸೋಮವಾರ ನಗರದ ಅಶೋಕ ವೃತ್ತದಲ್ಲಿ ಕಾಂಗ್ರೆಸ್ ಮಹಿಳಾ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಮತದಾನದ ಬಹಿಷ್ಕಾರದ ಎಚ್ಚರಿಗೆ ನೀಡಿದ ಬಸವೇಶ್ವರ ಕಾಲೋನಿ ಗ್ರಾಮಸ್ಥರೊಂದಿಗೆ ಶಾಂತಿ ಸಭೆ
ಪೂರ್ವಜರ ಕಾಲದಿಂದಲೂ ಪೂಜಿಸಿಕೊಂಡು ಬಂದಿರುವ ಬಂಡೆ ಬಸವೇಶ್ವರ ದೇವಾಲಯಕ್ಕೆ ನಮಗೆ ಪೂಜೆ ಮಾಡಲು ಅವಕಾಶ ನೀಡಿಲ್ಲ, ಪೂಜೆ ಸಲ್ಲಿಸಲು ಅವಕಾಶ ಮಾಡಿಕೊಟ್ಟರೆ ಎಲ್ಲರೂ ಒಟ್ಟಾಗಿ ಬಂದು ಮತದಾನದಲ್ಲಿ ಭಾಗವಹಿಸುತ್ತೇವೆ
ಅಪಾಯ ಬಿಜೆಪಿಗೆ ಹೊರತೂ ಮತ್ತಾರಿಗೂ ಅಲ್ಲ: ಹರಿಪ್ರಸಾದ್
೫೬ ಇಂಚಿನ ವಿಶ್ವಗುರು ನರೇಂದ್ರ ಮೋದಿಯವರು ೧೦ ವರ್ಷಗಳಲ್ಲಿ ಏನು ಮಾಡಿದ್ದೀರಿ ಎನ್ನುವುದನ್ನು ತಿಳಿಸಲಿ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ ಆಗ್ರಹಿಸಿದರು.
ವೈದ್ಯಕೀಯ ವೃತ್ತಿ ಪ್ರಾರಂಭಿಸಿದ ಕೆ. ಶಿವಾನಿಗೆ ಅಭಿನಂದನೆ
ಸಾಲಿಗ್ರಾಮ ತಾಲೂಕಿನ ಹಳಿಯೂರು ಬಡಾವಣೆಯ ದಿವಂಗತ ಸೇಂದಿ ನಿಂಗಪ್ಪನವರ ಮೊಮ್ಮಗಳಾದ ಇವರು ವೈದ್ಯಕೀಯ ವೃತ್ತಿಯನ್ನು ಮುಗಿಸಿ ಗ್ರಾಮಾಂತರ ಪ್ರದೇಶದಲ್ಲಿ ಸೇವೆ ಸಲ್ಲಿಸಲು ಸಿದ್ದರಾಗಿದ್ದು, ಇವರು ವೈದ್ಯಕೀಯ. ಪದವಿ ಪಡೆದಿರುವವರಿಗೆ ಮಾದರಿಯಾಗಿದ್ದಾರೆ
  • < previous
  • 1
  • ...
  • 11494
  • 11495
  • 11496
  • 11497
  • 11498
  • 11499
  • 11500
  • 11501
  • 11502
  • ...
  • 14545
  • next >
Top Stories
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved