• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇವು ಬ್ಯಾಂಕ್‌ ಆರಂಭಿಸುವಂತೆ ರೈತಸಂಘ ಪ್ರತಿಭಟನೆ
ಜಾನುವಾರುಗಳಿಗೆ ಮೇವು ಬ್ಯಾಂಕ್‌ ಆರಂಭಿಸಬೇಕು ಹಾಗೂ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ಆಗ್ರಹಿಸಿ ರೈತಸಂಘ, ಹಸಿರು ಸೇನೆಯ ಕಾರ್ಯಕರ್ತರು ಪಟ್ಟಣದಲ್ಲಿ ಎತ್ತಿನಗಾಡಿಗಳೊಂದಿಗೆ ನೂರಾರು ಮಂದಿ ಪ್ರತಿಭಟನೆ ನಡೆಸಿದರು.
ಕೋಲಿ ಸಮಾಜದ ಬಗ್ಗೆ ಕಾಂಗ್ರೆಸ್‌ ಮೊಸಳೆ ಕಣ್ಣೀರು: ಡಾ.ಜಾಧವ್‌
ಕೋಲಿ ಸಮುದಾಯದವರನ್ನು ಎಸ್ ಟಿ ಪಂಗಡಕ್ಕೆ ಸೇರಿಸಲು ಸಂಸತ್ತಿನಲ್ಲಿ ಚರ್ಚೆಗೆ ಬಂದಾಗ ನಾನು ದಾಖಲೆ ಪತ್ರಗಳ ಸಹಿತ ಚರ್ಚೆ ಮಾಡಿ ವಿಷಯ ಪ್ರಸ್ತಾಪಿಸಿದ ಬಗ್ಗೆ ಪಾರ್ಲಿಮೆಂಟಿನ ಕಡತದಲ್ಲಿ ದಾಖಲಾಗಿದೆ.
ಸರ್ವರಿಗೂ ಸಾಮಾಜಿಕ ನ್ಯಾಯ ನೀಡಿರುವ ಅಂಬೇಡ್ಕರ್‌: ತಹಸೀಲ್ದಾರ್‌ ಅಮೀತಕುಮಾರ್‌
ಕಮಲನಗರ ಪಟ್ಟಣದಲ್ಲಿ ತಾಲೂಕು ಆಡಳಿತದಿಂದ ತಹಸೀಲ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಡಾ. ಬಿ.ಆರ್.ಅಂಬೇಡ್ಕರ್‌ ಅವರ 133ನೇ ಜಯಂತ್ಯುತ್ಸವದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅಮೀತಕುಮಾರ್‌ ಕುಲಕರ್ಣಿ ಮಾತನಾಡಿದರು.
ಮನೆ ಮನೆ ಭೇಟಿ: ಹಿರಿಯ ನಾಗರಿಕರು, ದಿವ್ಯಾಂಗ ಮತದಾರರಿಗೆ ಮತದಾನ ಸೌಲಭ್ಯ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತ ಪತ್ರದ ಮೂಲಕ ಮತದಾನ ಮಾಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾಹಿತಿ ನೀಡುವ ಸಭೆ ನಡೆಯಿತು.
ಮಳೂರು ಬೆಳ್ಳಾರಿಕ್ಕಮ್ಮ ದೇವರ ವಾರ್ಷಿಕೋತ್ಸವ ಸಂಪನ್ನ
ಮಳೂರು ಬೆಳ್ಳಾರಿಕ್ಕಮ್ಮ ದೇವರ ವಾರ್ಷಿಕೋತ್ಸವ ಸಂಪನ್ನಗೊಂಡಿತು. ಸುತ್ತಮುತ್ತಲ ಗ್ರಾಮಗಳ ನೂರಾರು ಭಕ್ತರು ಭಾಗವಹಿಸಿದ್ದರು.
ರು.39 ಕೋಟಿ ವೆಚ್ಚದಲ್ಲಿ ಕಲಬುರಗಿಯಲ್ಲಿ ಅಗ್ರಿಕಲ್ಚರ್ ಹಬ್‌: ಪ್ರಿಯಾಂಕ್‌ ಖರ್ಗೆ
ರೈತರು ಬೆಳೆಗಳ ಸಂರಕ್ಷಣೆ, ಪೋಷಣೆ ಹಾಗೂ ಉತ್ತಮ ಮಾರುಕಟ್ಟೆ ಕಲ್ಪಿಸುವ ಉದ್ದೇಶ ಹೊಂದಿದ್ದು ಈ ನಿಟ್ಟಿನಲ್ಲಿ ಕೋಲ್ಡ್ ಸ್ಟೋರೇಜ್, ಕಸ್ಟಮ್ ಹೈರ್ ಸೆಂಟರ್, ಆಧುನಿಕ ಉಪಕರಣಗಳ ವಿತರಣೆ ಕೇಂದ್ರ, ವ್ಯಾಲ್ಯು ಎಡಿಷನ್ ಸೆಂಟರ್ ಸೇರಿದಂತೆ ಹಲವಾರು ಯೋಜನೆಗಳನ್ನು ಮುಂದಿನ ಆರು ತಿಂಗಳಲ್ಲಿ ಜಾರಿಗೆ ತರುವ ಮೂಲಕ ಅಗ್ರಿಕಲ್ಚರ್ ಹಬ್ ಮಾಡಲಾಗುವುದು.
ದ್ಯಾಮವ್ವ ದೇವಿ ಜಾತ್ರೆ ನಿಮಿತ್ತ ಸಪ್ತ ಭಜನೆ
ಪಟ್ಟಣದ ಗ್ರಾಮ ದೇವತೆ ದ್ಯಾಮವ್ವ ದೇವಿ ಜಾತ್ರಾ ಅಂಗವಾಗಿ ಸಪ್ತ ಭಜನೆ ಹಾಗೂ ನಿರಂತರ ದಾಸೋಹ ನಡೆಸಲಾಗುತ್ತಿದ್ದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪ್ರಸಾದ ಸ್ವೀಕರಿಸುತ್ತಿದ್ದಾರೆ.
ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: ಅಪಾರ ಹಾನಿ
ನಗರದ ವಾರ್ಡ್ ಸಂಖ್ಯೆ 11ರ ಗಣೇಶ ನಗರದಲ್ಲಿ ಆಟೋ ಚಾಲಕ ಮಹ್ಮದ್ ಜಲಾಲ್ ಮನೆಯಲ್ಲಿ ಭಾನುವಾರ ರಾತ್ರಿ 8 ಗಂಟೆಗೆ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿ ಮನೆಯಲ್ಲಿದ್ದ ಬೆಲೆಬಾಳುವ ಅಪಾರ ವಸ್ತುಗಳು ಸುಟ್ಟುಹೋಗಿವೆ.
ಡಾ. ಅಂಬೇಡ್ಕರ್ ತತ್ವ ಸಿದ್ಧಾಂತ ಜೀವನದಲ್ಲಿ ಅಳವಡಿಸಿಕೊಳ್ಳಿ: ದರ್ಶನ್
ನಮ್ಮ ನಡುವೆ ಇಲ್ಲದೆ ಇದ್ದರೂ ಸಹ ಭಾರತ ದೇಶದ ಧರ್ಮ ಗ್ರಂಥ ಸಂವಿಧಾನ ನಮ್ಮ ಕಣ್ಣ ಮುಂದಿದೆ. ಈ ಸಂವಿಧಾನದ ನೆರಳಿನಲ್ಲಿ ಎಲ್ಲ ವರ್ಗದವರಿಗೂ ಸಮಾನ ಅವಕಾಶಗಳು ಲಭಿಸಿವೆ. ಆ ಸಂವಿಧಾನವನ್ನು ಸಂರಕ್ಷಣೆ ಮಾಡುವಂತಹ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದ್ದು. ಸಂವಿಧಾನಕ್ಕೆ ಧಕ್ಕೆಯಾದ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣೆಗೆ ಕಟೀಬದ್ದರಾಗಿರಬೇಕು
ಮಧ್ಯಮ ವರ್ಗದವರಿಗೆ ಮೋದಿನೇ ಗ್ಯಾರಂಟಿ
ಬಾಗಲಕೋಟೆ: ದೇಶದ ಮಧ್ಯಮ ವರ್ಗದ ಕುಟುಂಬಗಳ ಉಜ್ವಲ ಭವಿಷ್ಯ ನಿರ್ಮಾಣ ಬಿಜೆಪಿಯಿಂದ ಮಾತ್ರ ಸಾಧ್ಯ. ಮಧ್ಯಮ ವರ್ಗದವರಿಗೆ ಮೋದಿನೆ ಗ್ಯಾರಂಟಿ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
  • < previous
  • 1
  • ...
  • 11495
  • 11496
  • 11497
  • 11498
  • 11499
  • 11500
  • 11501
  • 11502
  • 11503
  • ...
  • 14545
  • next >
Top Stories
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved