• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡಿನ ಉದ್ಧಾರಕ್ಕಾಗಿ ಬದುಕು ಮುಡಿಪಾಗಿಟ್ಟ ಶಿವಬಸವ ಶ್ರೀ
ಶಿವಬಸವ ಶ್ರೀಗಳು ಶಿವಯೋಗದ ಸಾರ್ವಭೌಮರಾಗಿ ಈ ನಾಡಿನ ಉದ್ಧಾರಕ್ಕಾಗಿ ತಮ್ಮ ಬದುಕನ್ನು ಮುಡಿಪಾಗಿಟ್ಟ ಮಹಾನ್ ಸಂತ.
ನಮ್ಮ ಕ್ಲಿನಿಕ್ ಸದುಪಯೋಗ ಪಡೆಯಲು ಶಾಸಕ ಜಿ.ಎಚ್.ಶ್ರೀನಿವಾಸ್ ಕರೆ
ತರೀಕೆರೆ, ತಾಲೂಕಿನ ಸಾರ್ವಜನಿಕರು ಆರೋಗ್ಯಕಾಪಾಡಿಕೊಳ್ಳಲು ನಮ್ಮ ಕ್ಲಿನಿಕ್ ಸದುಪಯೋಗ ಪಡೆಯಬೇಕೆಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.
ಐಸ್ ಕ್ರೀಂ ಘಟಕ ಸ್ಥಾಪನೆ ವಿರುದ್ಧ ಪ್ರತಿಭಟನೆ
ಯಳಂದೂರು ಸಮೀಪದ ಕುದೇರು ಗ್ರಾಮದ ಚಾಮುಲ್ ಕಚೇರಿ ಆವರಣದಲ್ಲಿ ಮಂಗಳವಾರ ರೈತ ಸಂಘ ಹಾಗೂ ಹೈನುಗಾರರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿದರು.
ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ
ಸಮೀಪದ ಕಕ್ಕಬೆಯ ನೆಟ್ಟು ಮಾಡಿನಲ್ಲಿ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಸೆರೆ ಹಿಡಿದು ರಕ್ಷಿಸಲಾಗಿದೆ.
ಕೆಎಎಸ್‌ ಪ್ರಶ್ನೆಪತ್ರಿಕೆಯ ಬಂಡಲ್‌ ಒಡೆದಿಲ್ಲ, ಸೋರಿಕೆ ಆಗಿಲ್ಲ: ಸ್ಪಷ್ಟನೆ
ನಗರದ ಮೈಸೂರು ರಸ್ತೆಯಲ್ಲಿರುವ ಬಿಬಿಎಂಪಿ ಸಂಯುಕ್ತ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಮೇ 5ರಂದು ನಡೆದ ಕೆಎಎಸ್ ನೇಮಕಾತಿ ಪ್ರಬಂಧ ಪತ್ರಿಕೆ ಪರೀಕ್ಷೆ ವೇಳೆ ಯಾವುದೇ ಲೋಪವಾಗಿಲ್ಲ ಎಂದಿರುವ ಕೆಪಿಎಸ್‌ಸಿ, ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳನ್ನು ಅಲ್ಲಗಳೆದಿದೆ.
ಅಸ್ಪೃಶ್ಯತೆ: ಕಟಿಂಗ್ ಶಾಪ್ ಬಂದ್‌
ದಲಿತರಿಗೆ ಕಟಿಂಗ್‌ ಮಾಡಿದರೆ ಸರ್ವಣೀಯರು ಬರುವುದಿಲ್ಲವೆಂದು ಕ್ಷೌರಿಕರು ಎರಡು ತಿಂಗಳಿಂದ ಕಟಿಂಗ್‌ ಶಾಪ್‌ಗಳನ್ನು ಬಂದ್‌ ಮಾಡಿ ಕೊಪ್ಪಳಕ್ಕೆ ಹೋಗಿ ಕಟಿಂಗ್‌ ಮಾಡುತ್ತಿರುವ ಘಟನೆ ತಾಲೂಕಿನ ಮುದ್ದಾಬಳಿ ಗ್ರಾಮದಲ್ಲಿ ನಡೆದಿದೆ.
ವೈದ್ಯರ ಕೊರತೆ ನೀಗಿಸಲು ಸಚಿವರೊಂದಿಗೆ ಚರ್ಚೆ
ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಸಮಸ್ಯೆ ಕುರಿತು ಈಗಾಗಲೇ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಹೆಚ್ಚುವರಿ ವೈದ್ಯರ ನಿಯೋಜನೆಗೆ ರಾಜ್ಯ ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್‌ ಕ್ರಮವಹಿಸಿರುವುದಾಗಿ ಶಾಸಕ ಎಚ್‌.ವಿ.ವೆಂಕಟೇಶ್‌ ಹೇಳಿದರು.
ಜಿಲ್ಲೆಯಲ್ಲಿರುವ 538ಕ್ಕೂ ಹೆಚ್ಚು ಕೆರೆ ಹೂಳೆತ್ತಲು ಒತ್ತಾಯ
More than 538 lakes in the district are forced to be dredged
ಜಾತಿ ಗಣತಿ ಸಮೀಕ್ಷೆ ವಿಳಂಬ ಮಾಡಲಾಗುತ್ತಿದೆ
ನಾಗಮೋಹನ್ ದಾಸ್ ಸಮಿತಿ ವತಿಯಿಂದ ನಡೆಯುತ್ತಿರುವ ಪ. ಜಾತಿಯ ಜಾತಿ ಗಣತಿ ನಿನ್ನೆಯಿಂದಲೇ ಆರಂಭವಾಗಿದೆಯಾದರೂ ತಾಲೂಕಿನಲ್ಲಿ ಸಮೀಕ್ಷೆ ಕಾರ್ಯ ಆರಂಭವಾಗಿಲ್ಲ.
ಸಮಗಾರ ಹರಳಯ್ಯನ ಆದರ್ಶ ಯುವಪೀಳಿಗೆ ಪಾಲಿಸಲಿ: ಜಗದೀಶ ಬೆಟಗೇರಿ
ಕಲ್ಯಾಣ ಕ್ರಾಂತಿ ನಡೆಯಲು ಪ್ರಮುಖ ಕಾರಣಕರ್ತರು ಸಮಗಾರ ಹರಳಯ್ಯನವರು. ಸಮಕಾಲಿನ ಶರಣರಲ್ಲಿ ಗುರುತಿಸಿಕೊಂಡ ಹರಳಯ್ಯನವರ ಆದರ್ಶ ಭಕ್ತಿ ಯುವಪೀಳಿಗೆಯಲ್ಲಿ ಮೂಡಿಸಬೇಕು.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 11271
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved