• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎನ್‌ಡಿಎ ಮೈತ್ರಿಕೂಟ ದೇಶದಲ್ಲಿ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲವು
ಜಿಲ್ಲೆಯ ಜನರು ಅತ್ಯಂತ ಭಾವನಾತ್ಮಕ ಜೀವಿಗಳು, ಪ್ರಜ್ಞಾವಂತ ಬುದ್ಧಿವಂತರಿದ್ದಾರೆ. ಅಧಿಕಾರದಲ್ಲಿದ್ದವರು ಪ್ರೀತಿ ವಿಶ್ವಾಸದಿಂದ ತಲೆ ತಗ್ಗಿಸಿ ನಡೆದರೆ ಇಲ್ಲಿನ ಜನರು ಅಷ್ಟೇ ಪ್ರೀತಿ ಗೌರವ ಕೊಟ್ಟು ನಿಮ್ಮನ್ನು ಹೊತ್ತು ಮೆರೆಸುತ್ತಾರೆ. ಆನೆ ನಡೆದಿದ್ದೇ ದಾರಿ ಎಂದು ಏನಾದರೂ ತಲೆ ಎತ್ತಿ ನಡೆದರೆ ಏನಾಗುತ್ತದೆ ಎಂಬುದನ್ನು ಈ ಚುನಾವಣೆಯಲ್ಲಿ ತೋರಿಸಿಕೊಡುತ್ತಾರೆ ಎಂದು ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ.
ಹೆಬ್ಬಾಳಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ
ಗೋಕಾಕ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಮುಖಂಡ ಸಂಜಯ ಪಾಟೀಲ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವಿರುದ್ಧ ನೀಡಿರುವ ಅವಹೇಳನ ಕಾರಿ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಗ್ಯಾರಂಟಿ ಯೋಜನೆ ಕುರಿತ ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್ ಖಂಡನೆ
ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಸ್ವಾಭಿಮಾನಿ ಮಹಿಳೆಯರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ವಾಗ್ದಾಳಿ ನಡೆಸಿದರು.
ಪೊಲೀಸರ ಭರ್ಜರಿ ಭೇಟೆ; ₹ 2 ಕೋಟಿಗೂ ಅಧಿಕ ಹಣ ಜಪ್ತಿ
ಬೆಂಗಳೂರು ಪಾಸಿಂಗ್‌ ಇರುವ ಬ್ರಿಜಾ ಕಾರಿನಲ್ಲಿ ಹಣದ ಬ್ಯಾಗ್‌ಗಳನ್ನು ತುಂಬಿಕೊಂಡು ಹಾವೇರಿ ಜಿಲ್ಲೆಯ ಶಿಗ್ಗಾಂವಿಯಿಂದ ಬರಲಾಗಿದೆ. ಚೆಕ್‌ಪೋಸ್ಟ್‌ನಲ್ಲಿ ಇದು ನಿಲ್ಲಲಿಲ್ಲ.
ಭಜನಾ ಮಂದಿರ ಭಕ್ತರನ್ನು ಒಗ್ಗೂಡಿಸುವ ಕೇಂದ್ರ: ಸುಬ್ರಹ್ಮಣ್ಯ ಶ್ರೀ
ಗುಂಡೂರಿಯ ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ನೂತನವಾಗಿ ನಿರ್ಮಿಸಿದ ಶಿಲಾಮಯ ಗುಡಿಯಲ್ಲಿ ದೇವರ ಪುನರ್ ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ಸಭೆ ನಡೆಯಿತು. ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.
ಜನರು ಕಾಂಗ್ರೆಸ್‌ಗೆ ಮತ ಹಾಕಿ ಋಣ ತೀರಿಸ್ತಾರೆ: ತುರಾರಾಂ
ರಾಜ್ಯ ಸರ್ಕಾರ ಜನರಿಗೆ ಮಾಡಿದ ಸಹಾಯಕ್ಕೆ ಋಣ ತೀರಿಸುವ ಅವಕಾಶ ಒದಗಿ ಬಂದಿದೆ. ಪ್ರತಿಯೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವ ಮೂಲಕ ಋಣ ತೀರಿಸಬೇಕಿದೆ.
ದೇಶಕ್ಕೆ ಮೋದಿಯಂತಹ ನಾಯಕನ ಅವಶ್ಯಕತೆಯಿದೆ: ಎಚ್ಡಿ ದೇವೇಗೌಡ
ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಿದ್ದು ಸೋನಿಯಾಗಾಂಧಿ. ನಾನು ಅದನ್ನು ಇಲ್ಲ ಎನ್ನುವುದಿಲ್ಲ ಎಂದ ಅವರು, ನಾನು ಈ ಹಿಂದೆ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬರುವ ಉದ್ದೇಶ ಹೊಂದಿರಲಿಲ್ಲ. ಆದರೂ ಕಾಂಗ್ರೆಸ್‌ನವರು ನನ್ನನ್ನು ಕರೆತಂದು ಸೋಲಿಸಿದರು. ಹಾಗಾಗಿ ನಾನು ರಾಜಕೀಯದಲ್ಲಿ ಯಾರನ್ನೂ ನಂಬುವುದಿಲ್ಲ .
ಕಾಂಗ್ರೆಸ್‌ ಅಭ್ಯರ್ಥಿ ಗೀತಾ ನಾಮಪತ್ರ ಸಲ್ಲಿಕೆ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಸೋಮವಾರ ನಾಮಪತ್ರ ಸಲ್ಲಿಸಿದರು.ಇವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾಥ್‌ ನೀಡಿದರು.
ಯುಗದ ಆರಂಭ ಸೂಚಿಸುವುದೇ ಯುಗಾದಿ: ರಾಮಪ್ರಸಾದ್‌
ಯುಗಾದಿ ಯುಗದ ಆರಂಭ ಎಂಬುವುದನ್ನು ಸೂಚಿಸುತ್ತದೆ. ಸುಖ ದುಃಖ ನೋವು ನಲಿವುಗಳನ್ನ ಸಮಾನವಾಗಿ ಸ್ವೀಕರಿಸುವ ಮನೋಭಾವ ನಮ್ಮದಾಗಲಿ ಎನ್ನುವ ಉದ್ದೇಶದಿಂದ ನಮ್ಮ ಹಿರಿಯರು ಹಬ್ಬಗಳ ಆಚರಣೆಯನ್ನ ನಡೆಸುತ್ತಾ ಬಂದಿದ್ದಾರೆ ಎಂದು ನಿವೃತ್ತ ಪ್ರಾಚಾರ್ಯ ರಾಮಪ್ರಸಾದ್ ಹೇಳಿದರು.
ಜನರಿಗೆ ಗ್ಯಾರಂಟಿ ಯೋಜನೆಗಳ ಮೇಲೆ ಭರವಸೆ
ಸ್ವಾವಲಂಬಿ ಜೀವನಕ್ಕೆ ರಾಜ್ಯ ಸರ್ಕಾರ ಮಹಿಳೆಯರು ಹಾಗೂ ಯುವಕರಿಗೆ ಗ್ಯಾರಂಟಿ ನೀಡಿದ್ದು, ಜೀವನ, ಆರ್ಥಿಕ ಸುಧಾರಣೆಗೆ ಯೋಜನೆಗಳು ಸಹಕಾರಿಯಾಗಿವೆ.
  • < previous
  • 1
  • ...
  • 11498
  • 11499
  • 11500
  • 11501
  • 11502
  • 11503
  • 11504
  • 11505
  • 11506
  • ...
  • 14545
  • next >
Top Stories
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ 7 ವರ್ಷ ಜೈಲು ಶಿಕ್ಷೆ! ಸಂತ್ರಸ್ತರಿಗೆ ಸರ್ಕಾರದಿಂದ ನೆರವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved