• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದೇಶಿ ವಸ್ತು ಬಳಸಿದರೆ ಸ್ಥಳೀಯ ಉತ್ಪಾದಕರಿಗೆ ಹಾನಿ: ಸಂಸದ ಕಾಗೇರಿ
ವಿದೇಶಿ ಉತ್ಪಾದನೆಗಿಂತ ಗುಣಮಟ್ಟದ ಉತ್ಪನ್ನಗಳು ನಮ್ಮಲ್ಲಿಯೇ ಸಿದ್ಧವಾಗುತ್ತಿದ್ದು, ಅವನ್ನೇ ಬಳಸುವ ಮೂಲಕ ಆರ್ಥಿಕತೆ ಇನ್ನಷ್ಟು ಬಲಪಡಿಸಿಕೊಳ್ಳಬೇಕಿದೆ
ಕನಕಗಿರಿಯಲ್ಲಿ ಸಂಭ್ರಮದ ಹಾಲುಗಂಬ ಉತ್ಸವ
ಮುಜರಾಯಿ ಇಲಾಖೆಯ ಕನಕಾಚಲಪತಿ ದೇವಸ್ಥಾನ ಸಮಿತಿ ವತಿಯಿಂದ ಪ್ರತಿ ವರ್ಷ ಮೂಲಾ ನಕ್ಷತ್ರ ದಿನದಂದು ನಡೆಯುವ ಹಾಲುಗಂಬ ಉತ್ಸವವು ನೂರಾರು ವರ್ಷಗಳಿಂದ ಯಾದವರ(ಗೊಲ್ಲ) ಸಮ್ಮುಖದಲ್ಲಿ ನಡೆದುಕೊಂಡು ಬಂದಿದ್ದು, ಸಂಪ್ರದಾಯದಂತೆ ಗೊಲ್ಲರು ತಮ್ಮ ಹಟ್ಟಿಗಳಲ್ಲಿ ಮೀಸಲಿಟ್ಟಿದ್ದ ಹಾಲು, ಮೊಸರು, ತುಪ್ಪವನ್ನು ಉತ್ಸವ ಆಚರಣೆಗೆ ನೀಡುತ್ತಾರೆ.
ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿ: ಖಂಡನೆ
ಆಡಳಿತಾತ್ಮಕ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಮಾರಕವಾಗಿದೆ.
ರೈತರಿಂದಲೇ ರಸ್ತೆ ದುರಸ್ತಿ: ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ
ನಿರಂತರ ಮಳೆಯಿಂದಾಗಿ ಗುಂಡಿಗಳು ಆಳವಾಗಿ ಬಿದ್ದು ಮಳೆನೀರು ತುಂಬಿ ಸಂಚಾರಕ್ಕೆ ಸಂಚಕಾರ ಉಂಟಾಗಿತ್ತು. ಈ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮ ಕೈಗೊಳ್ಳದ ಹಿನ್ನೆಲೆ ರೈತರು ಸ್ವತಃ ತಾವೇ ಹಣ ವ್ಯಯಿಸಿ ರಸ್ತೆ ತಾತ್ಕಾಲಿಕವಾಗಿ ದುರಸ್ತಿಪಡಿಸಿಕೊಂಡಿದ್ದಾರೆ.
ಶಿಕ್ಷಣವೇ ಸಮಗ್ರ ಅಭಿವೃದ್ಧಿಗೆ ಮೂಲ ಪ್ರೇರಣೆ: ದೀಪಕ್ ಬೆಳ್ಳೂರು
ಶಿಕ್ಷಣವೇ ಸಮಗ್ರ ಅಭಿವೃದ್ಧಿಗೆ ಮೂಲ ಪ್ರೇರಣೆಯಾಗಿದೆ.
ಕುಟುಂಬಕ್ಕೆ ಆಧಾರಸ್ತಂಭವಾಗುತ್ತಿರುವ ಮಹಿಳೆಯರು: ಸಂಸದ ಬಸವರಾಜ ಬೊಮ್ಮಾಯಿ
ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಈ ಗಾರ್ಮೆಂಟ್ಸ್ ಆರಂಭಿಸಲಾಗಿದೆ. ಅದರಿಂದಾಗಿ ಮಹಿಳೆಯರು ಸ್ವಾವಲಂಬನೆ ಬದುಕು ಸಾಗಿಸಲು ಸಾಧ್ಯವಿದೆ.
ಕಲೆ, ಸಾಹಿತ್ಯದಿಂದ ಮನಸ್ಸಿಗೆ ಮುದ: ಶಾಸಕಿ ಲತಾ
ಕಲೆ, ಸಾಹಿತ್ಯ ಕ್ಷೇತ್ರಗಳು ಮನಸ್ಸಿಗೆ ಮುದ ನೀಡುವುದರ ಜತೆಗೆ ಶಾಂತಿ, ನೆಮ್ಮದಿ ನೀಡುತ್ತವೆ.
ಬದುಕಿನ ಪಾಠದ ಜ್ಞಾನ ಕಲಿಯಿರಿ: ಶಾಸಕ ಶಿವರಾಮ ಹೆಬ್ಬಾರ
ಪುಸ್ತಕ ಓದುವುದರ ಜೊತೆಗೆ ಬದುಕಿನ ಪಾಠದ ಜ್ಞಾನ ಕಲಿಯದೇ ಹೋದರೆ ಜೀವನದಲ್ಲಿ ಏನನ್ನೂ ಸಾಧಿಸಲು ಸಾಧ್ಯವಿಲ್ಲ.
ಭಟ್ಕಳ ಪುರಸಭೆ ಮುಂದೆ ಮೀನು ಮಾರಾಟಗಾರರ ಪ್ರತಿಭಟನೆ
ಮೀನು ಮಾರಾಟಗಾರರ ಸಂಘದಿಂದ ಪುರಸಭೆ ಎದುರು ಪ್ರತಿಭಟನೆ ನಡೆಸಿ ಮುಖ್ಯಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಹಳ್ಳದಲ್ಲಿ ಕೊಚ್ಚಿಹೋದ ಆರೋಗ್ಯ ಇಲಾಖೆ ಸಿಬ್ಬಂದಿ: ಇಬ್ಬರು ಪಾರು, ಮಹಿಳೆ ನಾಪತ್ತೆ
ಮಂಗಳವಾರ ಸುರಿದ ಮಳೆಯಿಂದ ತಾಲೂಕಿನ ಯಾ.ಸ. ಹಡಗಲಿ ಮತ್ತು ಕೌಜಗೇರಿ ಮಧ್ಯ ತುಂಬಿ ಹರಿಯುತ್ತಿದ್ದ ನಿಚ್ಚನಕೇರಿ ಹಳ್ಳ ದಾಟುವಾಗ ನೀರಿನ ರಭಸಕ್ಕೆ ಈ ಅವಘಡ
  • < previous
  • 1
  • ...
  • 1147
  • 1148
  • 1149
  • 1150
  • 1151
  • 1152
  • 1153
  • 1154
  • 1155
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved