• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬರಗಾಲದಿಂದ ರೈತರು ಕಂಗಾಲು, ಶಾಸಕರು ಕಾಣೆ ದೂರು
ಲಕ್ಷ್ಮೇಶ್ವರ ತಾಲೂಕಿನಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ಶಾಸಕ ಡಾ. ಚಂದ್ರು ಲಮಾಣಿ ರೈತರಿಗೆ ಸಾಂತ್ವನ ಹೇಳುವ ಕಾರ್ಯ ಮಾಡುವ ಬದಲು ತಾಲೂಕಿನಿಂದ ಕಾಣೆಯಾಗಿದ್ದಾರೆ ಎಂದು ಪಕ್ಷಾತೀತ ರೈತಪರ ಹೋರಾಟ ವೇದಿಕೆಯ ಅಧ್ಯಕ್ಷ ಮಹೇಶ ಹೊಗೆಸೊಪ್ಪಿನ ರೈತರೊಂದಿಗೆ ಮೆರವಣಿಗೆ ಕೈಗೊಂಡು ಪೊಲೀಸ್‌ ಠಾಣೆಗೆ ಮನವಿ ಸಲ್ಲಿಸಿದರು.
ಸರ್ಕಾರ, ಜನರ ಮಧ್ಯೆ ನೌಕರರು ಸೇತುವೆ ಇದ್ದಂತೆ: ವಿಶ್ವನಾಥರೆಡ್ಡಿ
ಸರ್ಕಾರ, ಜನರ ಮಧ್ಯೆ ನೌಕರರು ಸೇತುವೆ ಇದ್ದಂತೆ: ವಿಶ್ವನಾಥರೆಡ್ಡಿ
ಇನ್ನು ಕಿಮ್ಸ್‌ನಲ್ಲೇ ಅಂಗಾಂಗ ಕಸಿಗಾಗಿ ರಕ್ತದ ಮಾದರಿ ಲಭ್ಯ
ಈಗ ಮೃತ ರೋಗಿಯ ಅಂಗಾಂಗ ದಾನ ಪಡೆಯುವ ವೇಳೆ ಅವರ ಕುಟುಂಬದವರು ಹೆಚ್ಚು ಸಮಯ ಕಳೆಯುವ ಅಗತ್ಯವಿಲ್ಲದಂತಾಗಿದೆ
12ರಿಂದ ಚಾರ್ಟರ್ಡ್ ಅಕೌಂಟೆಂಟ್‌ಗಳ ಪ್ರಾದೇಶಿಕ ಸಮ್ಮೇಳನ
"ಅರಿವಿನಿಂದ ವಿಕಾಸದೆಡೆಗೆ " ಘೋಷಣೆಯಡಿ ಸಮ್ಮೇಳನ ಸಂಘಟಿಸಲಾಗಿದೆ. ಬಳ್ಳಾರಿ ಶಾಖೆಯ ಆಶ್ರಯದಲ್ಲಿ ಸಮ್ಮೇಳನ ನಡೆಯಲಿದೆ. ದಕ್ಷಿಣಭಾರತದ ಮೂರು ಸಾವಿರಕ್ಕೂ ಹೆಚ್ಚು ಚಾರ್ಟರ್ಡ್ ಅಕೌಂಟೆಂಟ್‌ಗಳು ಭಾಗವಹಿಸಲಿದ್ದಾರೆ
ವೈದ್ಯರ ನಿರ್ಲಕ್ಷ್ಯ, ರೋಗಿ ಸಾವು ಆರೋಪ
ವೈದ್ಯರ ನಿರ್ಲಕ್ಷ್ಯ, ರೋಗಿ ಸಾವು ಆರೋಪ
ಬರ ಅಧ್ಯಯನ ತಂಡದ ಎದುರು ಅಳಲು ತೋಡಿಕೊಂಡ ಅನ್ನದಾತರು
ಲಕ್ಷ್ಮೇಶ್ವರದ ಜಮೀನುಗಳಿಗೆ ಶುಕ್ರವಾರ ಭೇಟಿ ನೀಡಿದ ಕೇಂದ್ರ ಬರ ಅಧ್ಯಯನ ತಂಡಕ್ಕೆ ಎದುರು ರೈತರು ಅಳಲು ತೋಡಿಕೊಂಡರು.
ವನ್ಯಜೀವಿಗಳ ಸಂರಕ್ಷಣೆಗೆ ಎಲ್ಲರೂ ಸಹಕರಿಸಿ: ರೇವಣಸಿದ್ದಯ್ಯ ಸಲಹೆ
69ನೇ ವನ್ಯಜೀವಿ ಸಪ್ತಾಹ– 2023
ಮುಸ್ಲಿಂ ಕುಟುಂಬದಿಂದ ಗೋಕರ್ಣದಲ್ಲಿ ಪಿತೃಕಾರ್ಯ
ಧಾರವಾಡದ ಮುಸ್ಲಿಂ ಕುಟುಂಬವೊಂದು ಗೋಕ‌ರ್ಣಕ್ಕೆ ಆಗಮಿಸಿ ಪಿತೃಕಾರ್ಯ ನೆರವೇರಿಸಿದೆ. ಶಂಸಾದ್ ಎನ್ನುವವರ ಕುಟುಂಬ ಈ ಕಾರ್ಯ ನೆರವೇರಿಸಿದೆ. ಜ್ಯೋತಿಷಿಯೊಬ್ಬರ ಸಲಹೆಯಂತೆ ಮುಸ್ಲಿಂ ಕುಟುಂಬ ಪಿತೃ ಪಕ್ಷದ ಪರ್ವಕಾಲದಲ್ಲಿ ನಾರಾಯಣ ಬಲಿ, ತ್ರಿಪಿಂಡಿ ಶ್ರಾದ್ಧ ಮತ್ತು ತಿಲಹವನ ವನ್ನು ಪಿತೃಶಾಲೆಯಲ್ಲಿ ಪೂರೈಸಿದರು.
ರಾವಣಿಗೆ ರಾಗಾ ಹೋಲಿಕೆ, ಕಾಂಗ್ರೆಸ್‌ ಪ್ರತಿಭಟನೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾವಣನಿಗೆ ಹೋಲಿಸಿ ಬಿಜೆಪಿ ಐಟಿ ವಿಭಾಗ ಪೋಸ್ಟರ್ ಹಾಕಿದ್ದನ್ನು ಖಂಡಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿನಾಥ ಗಾಂವಕರ ಹಾಗೂ ಮಾಜಿ ಶಾಸಕ ವಿ.ಎಸ್. ಪಾಟೀಲ ನೇತೃತ್ವದಲ್ಲಿ ಶನಿವಾರ ಮುಂಡಗೋಡದಲ್ಪಲಿ ಪ್ರತಿಭಟನೆ ನಡೆಸಲಾಯಿತು.
ಇಂದ್ರಧನುಷ್‌ ಅಭಿಯಾನ ಯಶಸ್ಸಿಗೆ ಶ್ರಮಿಸಿ: ಡಿಸಿ
ಇಂದ್ರಧನುಷ್‌ ಅಭಿಯಾನ ಯಶಸ್ಸಿಗೆ ಶ್ರಮಿಸಿ: ಡಿಸಿ
  • < previous
  • 1
  • ...
  • 11509
  • 11510
  • 11511
  • 11512
  • 11513
  • 11514
  • 11515
  • 11516
  • 11517
  • ...
  • 11532
  • next >
Top Stories
ರಾಜ್ಯದಲ್ಲಿ ಇನ್ನೂ 6 ದಿನ ಮುಂಗಾರು ಆರ್ಭಟ : 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಮೊದಲ ಮಳೆಗೆ ಮುಳುಗಿದ ಮಾಯಾನಗರಿ
ಕೈಕಮಾಂಡ್‌ ನವೆಂಬರ್‌ ಡೆಡ್‌ಲೈನ್‌ ಕುತೂಹಲ! : ಸರ್ಕಾರಕ್ಕೆ 2.5 ವರ್ಷ ಆಗೋವರೆಗೆ ಸುಮ್ನಿರಿ-ಕಟ್ಟಾಜ್ಞೆ
ಇನ್ನು ಕನ್ನಡದಲ್ಲೇ ಸಿಬಿಎಸ್ಇ ಪ್ರಾಥಮಿಕ ಶಿಕ್ಷಣ!
ಎಚ್‌ಎಎಲ್‌ ಘಟಕ ಕಸಿವ ಆಂಧ್ರ ಲಾಬಿಗೆ ವಿರೋಧ - ಚಂದ್ರಬಾಬು ಬೇಡಿಕೆ ಸರಿಯಲ್ಲ : ಎಂಬಿಪಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved