• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾನತೆಯ ಸಮಾಜ ನಿರ್ಮಾಣಕ್ಕೆ ಡಾ. ಅಂಬೇಡ್ಕರ್ ಕೊಡುಗೆ ಅಪಾರ
ನ್ಯಾಯವಾದಿ, ಆರ್ಥಿಕ ತಜ್ಞ, ರಾಜಕೀಯ ಹಾಗೂ ಸಾಮಾಜಿಕ ಸುಧಾರಕರಾಗಿದ್ದ ಡಾ. ಅಂಬೇಡ್ಕರ್‌ ಅವರ ಆದರ್ಶ ಗುಣಗಳನ್ನು, ಧ್ಯೇಯವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡು ಉತ್ತಮ ನವ ಸಮಾಜ ನಿರ್ಮಾಣಕ್ಕಾಗಿ ಪಣತೊಟ್ಟು ಶ್ರಮಿಸಬೇಕು.
ಅಂಬೇಡ್ಕರ್‌ ಸಿದ್ದಾಂತ ಅಳವಡಿಸಿಕೊಳ್ಳಿ: ತಹಸೀಲ್ದಾರ್‌ ಸಂತೋಷ್‌ ಕುಮಾರ್‌
ಭಾರತ ಸಂವಿಧಾನ ರಚಿಸಿದ ಡಾ.ಬಿ.ಆರ್.ಅಂಬೇಡ್ಕರ್‌ನ್ನು ಸ್ಮರಿಸಬೇಕು. ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್‌ ಸಂತೋಷ್‌ಕುಮಾರ್‌ ಹೇಳಿದರು.
ಪಿಯುಸಿ: ಜಿಲ್ಲೆ ಪ್ರಥಮ ಸ್ಥಾನ ಪಡೆದ ಮೇಘನಾಗೆ ಸನ್ಮಾನ
ಶಿರಾ ನಗರದ ಪ್ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಮೇಘನಾ.ಎಂ.ಎಸ್ ಅವರು ಪಿಯುಸಿ ಪರೀಕ್ಷೆಯಲ್ಲಿ ತುಮಕೂರು ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ ೭ನೇ ಸ್ಥಾನ
ಮನೆ ಮೇಲೆ ಉರುಳಿದ ಮರ: ನೆಲಕಚ್ಚಿದ 6 ವಿದ್ಯುತ್‌ ಕಂಬ
ನರಸಿಂಹರಾಜಪುರ ತಾಲೂಕಿನ ಸೀತೂರು ಗ್ರಾಮ ಪಂಚಾಯಿತಿಗೆ ಸೇರಿದ ಬೆಳ್ಳೂರು ಗ್ರಾಮದಲ್ಲಿ ಶನಿವಾರ ಸಂಜೆ 6.30ಕ್ಕೆ ಬೀಸಿದ ಬಾರೀ ಗಾಳಿಗೆ ಬಿ.ಆರ್‌.ಸತೀಶ್‌ ಎಂಬುವರ ಮನೆ ಮೇಲೆ ಮರ ಉರುಳಿ ಮೇಲ್ಚಾವಣಿಗೆ ಹಾಕಿದ್ದ ಸೀಟುಗಳು ಪುಡಿಯಾಗಿದೆ
ಮೋದಿ ಪಟ ಯಾರೇ ಬಳಸಿದರೂ ಆಶೀರ್ವಾದ ಬಿಜೆಪಿ ಅಭ್ಯರ್ಥಿಗೆ: ಬಿ.ವೈ.ರಾಘವೇಂದ್ರ
ಸೊರಬ ತಾಲೂಕಿನ ಕ್ಯಾಸನೂರು ಗ್ರಾಮದ ಗುರುಬಸವ ದೇವರ ಸಂಸ್ಥಾನ ಮಠದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗುರುಬಸವ ದೇವರ ಕ್ರಿಯಾ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.
ಸತ್ಯದಿಂದ ಜೀವನ ಪರಿವರ್ತನೆ ಸಾಧ್ಯ-ಸ್ವಾಮೀಜಿ
ಮನುಷ್ಯ ಜೀವನದಲ್ಲಿ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದನ್ನಾದರೂ ಸಂಪಾದಿಸಿಕೊಳ್ಳದಿದ್ದರೆ ಜೀವನ ವ್ಯರ್ಥ. ನಮ್ಮ ನಡೆ ನುಡಿಗಳು ಸತ್ಯದ ಪರವಾಗಿರಬೇಕು. ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆಗೊಳ್ಳಲು ಸಾಧ್ಯವಾಗುವುದು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅಭಿವೃದ್ಧಿ ಮುಖೇನ ಜನರ ನಂಬಿಕೆ, ವಿಶ್ವಾಸ ಉಳಿಸಿಕೊಳ್ಳುವೆ
ದಾವಣಗೆರೆ ಕ್ಷೇತ್ರದ ಸಂಸದೆಯಾಗಿ ಕೆಲಸ ಮಾಡಲು ನನಗೊಮ್ಮೆ ಅವಕಾಶ ಕೊಡಿ, ಪ್ರಾಮಾಣಿಕವಾಗಿ ಜನಸೇವೆ, ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತೇನೆ. ಆ ಮೂಲಕ ನಿಮ್ಮೆಲ್ಲರ ನಂಬಿಕೆ, ವಿಶ್ವಾಸ ಉಳಿಸಿಕೊಳ್ಳುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಹರಪನಹಳ್ಳಿ ತಾಲೂಕಿನ ಜನತೆಗೆ ಮನವಿ ಮಾಡಿದರು.
ಗ್ಯಾರಂಟಿಗಳಿಂದ ಜನರಿಗೆ ಬರ ಎದುರಿಸುವ ಶಕ್ತಿ: ಶಾಸಕ ಟಿ.ಬಿ.ಜಯಚಂದ್ರ
ಕಾಂಗ್ರೆಸ್‌ನ ಐದು ಗ್ಯಾರಂಟಿಗಳಿಂದ ಜನರಲ್ಲಿ ಬರ ಎದುರಿಸುವ ಶಕ್ತಿ ಬಂದಿದೆ. ಈ ಯೋಜನೆಗಳಿಗೆ ರಾಜ್ಯ ಸರ್ಕಾರ ಒಂದು ವರ್ಷಕ್ಕೆ 56,೦೦೦ ಕೋಟಿ ರು. ನೀಡುತ್ತಿದೆ
ಹರಿಹರ ಪಾರಂಪರಿಕ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು: ಡಾ.ಪ್ರಭಾ
ಕೊಂಡಜ್ಜಿ ಸೇರಿದಂತೆ ಪಾರಂಪರಿಕ ಕ್ಷೇತ್ರಗಳನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸಿ, ಹರಿಹರ ಕ್ಷೇತ್ರದತ್ತ ಮುಖ ಮಾಡುವಂತೆ ಕಾಯಕಲ್ಪ ನೀಡುವುದಾಗಿ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಭರವಸೆ ನೀಡಿದ್ದಾರೆ.
ಅಂಬೇಡ್ಕರ್‌ ಸಮಾಜಮುಖಿ ಚಿಂತನೆಗಳು ಇಂದಿಗೂ ದಾರಿದೀಪ: ಡಾ. ಅಜಯಸಿಂಗ್
ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಜೀವನದುದ್ದಕ್ಕೂ ಸಾಮಾಜಿಕ ಸಮಾನತೆಗೆ ಹೋರಾಟ ನಡೆಸಿದ್ದ ಅವರ ಸಮಾಜಮುಖಿ ಚಿಂತನೆಗಳು ಇಂದಿಗೂ ದಾರಿದೀಪಗಳಾಗಿವೆ.
  • < previous
  • 1
  • ...
  • 11511
  • 11512
  • 11513
  • 11514
  • 11515
  • 11516
  • 11517
  • 11518
  • 11519
  • ...
  • 14545
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved