• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದ ಕೆಲವೆಡೆ ಮುಂದುವರಿದ ಮಳೆ, ಸಿಡಿಲು ಬಡಿದು ಇಬ್ಬರ ಸಾವು
ರಾಜ್ಯದ ಕೆಲವೆಡೆ ಭಾನುವಾರವೂ ಅಕಾಲಿಕ ಮಳೆಯಾಗಿದ್ದು, ಸಿಡಿಲಬ್ಬರದ ಮಳೆಗೆ ಇಬ್ಬರು ಬಲಿಯಾಗಿದ್ದಾರೆ.
ಜಾತಿ ಧರ್ಮದ ಹೆಸರಿನಲ್ಲಿ ಬಿಜೆಪಿ ರಾಜಕಾರಣ: ಬಸವರಾಜ ರಾಯರಡ್ಡಿ
ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತದೆ.
ಎಚ್ಡಿಕೆ ಹೇಳಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ
ತುಮಕೂರಿನಲ್ಲಿ ಪ್ರಚಾರದ ವೇಳೆ ಎಚ್ .ಡಿ.ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳುವ ಮೂಲಕ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಕಿಡಿಕಾರಿದರು.
ಜಾತಿ ವಿನಾಶವಾಗದ ಹೊರತು ಸುಸ್ಥಿರ ಸಮಾಜ ಕಟ್ಟಲು ಸಾಧ್ಯವಿಲ್ಲ: ನ್ಯಾಯಾಧೀಶ ಕೆ.ಯಾದವ್‌
ಜಾತಿ ವಿನಾಶವಾಗದ ಹೊರತು ಸುಸ್ಥಿರ ಸಮಾಜ ಕಟ್ಟಲು ಸಾಧ್ಯವಿಲ್ಲ. ಹಿಂದು ಧರ್ಮ ದುರ್ಬಲಗೊಳ್ಳಲು ಜಾತಿ ಪದ್ಧತಿಯೇ ಮೂಲ ಕಾರಣ ಎಂಬದನ್ನು ಯಾರು ಮರೆಯಲಾಗದು
ದರ್ಪದಿಂದ ಮೆರೆಯುವವರ ವಿರುದ್ಧ ಸ್ವಾಭಿಮಾನ ಚುನಾವಣೆ
ಅರಸೀಕೆರೆ ತಾಲೂಕಿನ ನಾಗಸಮುದ್ರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಯುವ ಕಾಂಗ್ರೆಸ್ ಅಧ್ಯಕ್ಷ ನಾಗಸಮುದ್ರ ಸ್ವಾಮಿ ಮತ್ತು ನೂರಾರು ಬೆಂಬಲಿಗರ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಪ್ರಜ್ವಲ್‌ ರೇವಣ್ಣ ಭಾಗವಹಿಸಿದರು.
ಆಡಳಿತ ವ್ಯವಸ್ಥೆಗೆ ಆಧುನಿಕ ಸ್ಪರ್ಶ ನೀಡಿದ ಅಂಬೇಡ್ಕರ್: ಶಿಲ್ಪಾನಾಗ್‌
ಸಂವಿಧಾನದ ಮೂಲಕ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ವ್ಯವಸ್ಥೆಯನ್ನು ಹುಟ್ಟುಹಾಕಿ ದೇಶದ ಆಡಳಿತ ವ್ಯವಸ್ಥೆಗೆ ಆಧುನಿಕ ಸ್ಪರ್ಶ ನೀಡಿದ ಸಮಾನತೆಯ ಹರಿಕಾರ, ಸಮಾಜ ಸುಧಾರಕ ಡಾ. ಬಿ.ಆರ್. ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿಯೂ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಭಿಪ್ರಾಯಪಟ್ಟರು.
ಗುಂಡರ್ಲಹಳ್ಳಿ ಗ್ರಾಮದ ಅಂಬೇಡ್ಕರ್‌ ಜಯಂತಿ
ಸಂವಿಧಾನ ಅರ್ಥೈಸಿಕೊಳ್ಳುವ ಮೂಲಕ ಪ್ರಗತಿ ಕಾಣುವಂತೆ ತಾಲೂಕು ಕಾಂಗ್ರೆಸ್‌ ಮುಖಂಡ, ಬ್ಯಾಡನೂರು ಗ್ರಾಪಂ ಅಧ್ಯಕ್ಷ ಗುಂಡರ್ಲಹಳ್ಳಿ ಅಡಿಟರ್‌ ಗೋಪಾಲಕೃಷ್ಣ ಕರೆ ನೀಡಿದರು
ಕೊಟ್ಟಾರಚೌಕಿ ಫ್ಲೈಓವರ್ ಮರುಪೈಂಟಿಂಗ್‌ ಕೆಲಸಕ್ಕೆ ಚಾಲನೆ
ಇಲ್ಲಿನ ಕಂಬಗಳಲ್ಲಿ ಬಿಡಿಸಲಾಗಿದ್ದ ವರ್ಣಚಿತ್ರದ ಬಣ್ಣಗಳು ಮಾಸಿಹೋಗಿವೆ. ಇದರ ನಿರ್ವಹಣೆಯ ಅವಶ್ಯಕತೆ ಮನಗಂಡ ರಾಮಕೃಷ್ಣ ಮಿಷನ್ ಸ್ವಯಂಸೇವಕರ ತಂಡವು ಈ ವರ್ಣಚಿತ್ರಗಳನ್ನು ಮರುಪೈಂಟಿಂಗ್ ಮಾಡುವ ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಿದೆ.
ಪ್ರಾಮಾಣಿಕ ಸೇವೆಯೇ ಲಯನ್ಸ್ ಸಂಸ್ಥೆಯ ಮುಖ್ಯ ಧ್ಯೇಯ: ಪಿಎಂಜೆಎಫ್ ಎರಲೆ ಬ್ರಿಟೋ
ಗೋಕಾಕ: ಸಮಾಜದಲ್ಲಿ ಕೆಳಹಂತದಲ್ಲಿರುವ ಬಡವರಿಗೆ ವಿವಿಧ ಜೀವನಾವಶ್ಯಕ ವಸ್ತುಗಳ ಅವಶ್ಯಕತೆ ಇದ್ದಂತೆಯೇ, ನೇತ್ರ ಹೀನರಿಗೆ ದೃಷ್ಠಿಯ ಅವಶ್ಯಕತೆ ಇರುತ್ತದೆ. ಅಂಥ ಅವಶ್ಯಕತೆಯುಳ್ಳವರನ್ನು ಗುರ್ತಿಸಿ ಪ್ರಾಮಾಣಿಕ ಸೇವೆ ಗೈಯುವುದೇ ಲಯನ್ಸ್ ಸಂಸ್ಥೆಯ ಮುಖ್ಯ ಧ್ಯೆಯವಾಗಿದೆ ಎಂದು ಲಯನ್ಸ್ ಡಿಸ್ಟ್ರಿಕ್ಟ್-317ಬಿ ಪ್ರಾಂತಪಾಲ ಪಿಎಂಜೆಎಫ್ ಎರಲೆ ಬ್ರಿಟೋ ಹೇಳಿದರು.
ಮೈತ್ರಿ ಅಭ್ಯರ್ಥಿಗೆ ಮತ ಹಾಕಿಸಿ: ನಾರಾಯಣಸ್ವಾಮಿ
ಕುಂದಾಣ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಸುಧಾಕರ್ ಗೆಲುವಿಗೆ ತಾಲೂಕಿನ ಎರಡು ಪಕ್ಷದ ಮುಖಂಡರು ಶ್ರಮಿಸಿ ಅತ್ಯಧಿಕ ಮತಗಳನ್ನು ಕೊಡಿಸಬೇಕು ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.
  • < previous
  • 1
  • ...
  • 11515
  • 11516
  • 11517
  • 11518
  • 11519
  • 11520
  • 11521
  • 11522
  • 11523
  • ...
  • 14542
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved