• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಸರ್ಕಾರದ ಆಡಳಿತ ಸಂಪೂರ್ಣ ವಿಫಲ
ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಸರ್ಕಾರ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಸಭೆಯಲ್ಲಿ ಚರ್ಚಿಸದೇ ಇಲ್ಲ ಸಲ್ಲದ ವಿಷಯಗಳಿಗಾಗಿ ಕಿತ್ತಾಟದಲ್ಲಿ ನಿರತರಾಗಿ ರೈತಾಪಿ ವರ್ಗವನ್ನು ಸಂಕಷ್ಟಕ್ಕೀಡು ಮಾಡಿದ್ದಾರೆ
ಕೆಎಎಸ್, ಐಎಎಸ್ ಮಾಡುವ ಗುರಿ ಹೊಂದಿ
ಪರೀಕ್ಷೆಯಲ್ಲಿ ಅಂಕಗಳಿಕೆಯ ಬೆನ್ನುಹತ್ತಿ ಮಾನವೀಯ ಮೌಲ್ಯ ಮರೆಯಾಗುತ್ತಿವೆ. ಸ್ಪರ್ಧಾತ್ಮಕ ಯುಗದಲ್ಲಿ ಸಾಮಾನ್ಯ ಜ್ಞಾನಕ್ಕೆ ಬಹಳಷ್ಟು ಮಹತ್ವವಿದೆ
ಬಡವರಿಗೆ ನಿವೇಶನ ಹಂಚಿಕೆ ಮಾಡದಿದ್ದರೆ ಅ. 6ರಿಂದ ಧರಣಿ: ಸುರೇಶ ಛಲವಾದಿ
ಬ್ಯಾಡಗಿಯಲ್ಲಿ ಬಡವರು ರಾಜಕಾರಣಿಗಳ ಹಗ್ಗ ಜಗ್ಗಾಟದಿಂದ ಬಡವರ ಬದುಕು ಬೀದಿಗೆ ಬಂದು ನಿಂತಿದೆ. ಜಮೀನು ಖರೀದಿ ಮಾಡಿ 10 ವರ್ಷವಾಗುತ್ತ ಬಂದಿದ್ದರೂ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷದ ಜನಪ್ರತಿನಿಧಿಗಳು ಬಣ್ಣದ ಮಾತುಗಳಿಂದ ಸುಳ್ಳು ಭರವಸೆ ನೀಡಿದ್ದು ಬಿಟ್ಟರೆ ಮತ್ತೇನೂ ಮಾಡಿಲ್ಲ.
ನ. 5ರವರೆಗೆ ದೇವದಾಸಿಯರ ಸಮೀಕ್ಷೆ: ಎಚ್. ಆಂಜನೇಯ
ದೇವದಾಸಿಯರ ಮರು ಸಮೀಕ್ಷೆ ಸೆ.15ರಿಂದ ಆರಂಭವಾಗಿದ್ದು, ನವೆಂಬರ್ 5ರವರೆಗೆ ನಡೆಯಲಿದ್ದು, ಸಾಲ, ಸೌಲಭ್ಯ ಕೊಡಿಸುವುದಾಗಿ ಮಧ್ಯವರ್ತಿಗಳು ಹುಟ್ಟಿಕೊಂಡಿದ್ದಾರೆ.
50 ವಿದ್ಯಾರ್ಥಿಗಳ ಉಚಿತವಾಗಿ ಕ್ಷೌರ ಮಾಡಿ ವಿಶ್ವ ಕ್ಷೌರಿಕ ದಿನಾಚರಣೆ
ಕಬ್ಬಿಣಕಂತಿ ಮಠದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಸತಿ ಶಾಲೆಯ 50ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತವಾಗಿ ಕ್ಷೌರ ಮಾಡಲಾಯಿತು.
ಸೇವಾ ಪಾಕ್ಷಿಕ ಅಭಿಯಾನ ಯಶಸ್ವಿಗೊಳಿಸಿ
ಸೇವಾ ಪಾಕ್ಷಿಕ ಅಭಿಯಾನದ ಅಡಿಯಲ್ಲಿ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸ್ವಚ್ಛತಾ ಕಾರ್ಯಕ್ರಮ, ತಾಯಿ ಹೆಸರಿನಲ್ಲಿ ಒಂದು ಸಸಿ, ಚಿತ್ರಕಲಾ ಕಾರ್ಯಕ್ರಮ ದೇಶಾದ್ಯಂತ ಜರುಗಲಿವೆ
ಹೊಸಪೇಟೆ ಮಹಾನಗರ ಪಾಲಿಕೆಗೆ ಸದಸ್ಯರ ತೀರ್ಮಾನ
ಹೊಸಪೇಟೆ ನಗರಸಭೆಯನ್ನು ಮಹಾನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲು ಮಂಗಳವಾರ ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರೆಲ್ಲರೂ ಒಕ್ಕೂರಲಿನಿಂದ ಸಮ್ಮತಿ ಸೂಚಿಸಿದರು.
ಗ್ರಾಮೀಣ ಪ್ರದೇಶಕ್ಕೆ ನಿಗದಿತ ಸಮಯಕ್ಕೆ ಬಸ್ ಓಡಿಸಲು ರೂಪಾಲಿ ನಾಯ್ಕ ಆಗ್ರಹ
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಈಗ ಪರೀಕ್ಷೆ ಎದುರಾಗಿದೆ.
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಪರಿಸರವಾದಿಗಳ ಆಕ್ಷೇಪ
ಸಾರ್ವಜನಿಕರ ಅಹವಾಲು ಸಭೆಯಲ್ಲಿ ಸುಮಾರು 500 ಸಂಖ್ಯೆಯಲ್ಲಿ ಸ್ಥಳೀಯರು ಸೇರಿದ್ದರು.
ಐತಿಹಾಸಿಕ ಲಡಾಯಿ ಕಟ್ಟೆ ಸಂರಕ್ಷಣೆ ಆಗಲಿ
ಲಡಾಯಿ ಕಟ್ಟೆಯ ಇತಿಹಾಸ ಪರಿಚಯಿಸುವ ಹಿನ್ನೆಲೆ ರೋಣ ಹಾಗೂ ಯಲಬುರ್ಗಾ ತಾಲೂಕಿನ ತಹಸೀಲ್ದಾರ್‌ರು ಪ್ರತಿ ವರ್ಷ ಸೆ.೧೭ರಂದು ಲಡಾಯಿ ಕಟ್ಟೆಗೆ ಆಗಮಿಸಿ,ಪೂಜೆ ಸಲ್ಲಿಸುತ್ತಿದ್ದರು. ರಾಷ್ಟ್ರಗೀತೆ, ನಾಡಗೀತೆ ಹಾಡುವ ಪರಂಪರೆ ಹುಟ್ಟು ಹಾಕಿದ್ದರು. ಆದರೆ, ಪ್ರಸ್ತುತ ಎರಡು ತಾಲೂಕುಗಳ ತಹಸೀಲ್ದಾರ್‌ರು ಲಡಾಯಿ ಕಟ್ಟೆಗೆ ಸಾಂಕೇತಿಕ ಪೂಜಾ ಪರಂಪರೆ ಕೈಬಿಟ್ಟಿದ್ದಾರೆ.
  • < previous
  • 1
  • ...
  • 1148
  • 1149
  • 1150
  • 1151
  • 1152
  • 1153
  • 1154
  • 1155
  • 1156
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved