ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಯ್ಕೆಯಾದ ಎರಡೇ ದಿನದಲ್ಲಿ ಗ್ರಾಪಂ ಅಧ್ಯಕ್ಷೆ ನಿಧನ
ಮೋರಿಗೇರಿ ಗ್ರಾಪಂ ಅಧ್ಯಕ್ಷೆ ದಿದ್ದಿಗಿ ಅಂಜಿನಮ್ಮ(52) ತೀವ್ರ ಅನಾರೋಗ್ಯದಿಂದ ಶುಕ್ರವಾರ ಸಂಜೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬೀಚ್ ಕ್ಲೀನಿಂಗ್ ಯಂತ್ರದ ದುರಸ್ತಿಗೆ ಡಿಸಿಯಿಂದ ಸೂಚನೆ
ಬೀಚ್ ಕ್ಲೀನಿಂಗ್ ಯಂತ್ರ ಹಾಳಾಗಿದ್ದು, ವರ್ಷದಿಂದ ಬಳಕೆ ಮಾಡುತ್ತಿಲ್ಲವೆಂದು ಕನ್ನಡಪ್ರಭ ಆ. ೧೫ರಂದು ವರದಿ ಪ್ರಕಟಿಸಿತ್ತು. ೨೦೧೭ರಲ್ಲಿ ಈ ಯಂತ್ರವನ್ನು ಪ್ರವಾಸೋದ್ಯಮ ಇಲಾಖೆ ಅನುದಾನದ ಅಡಿಯಲ್ಲಿ ಖರೀದಿಸಿ ತರಲಾಗಿತ್ತು. ಬಳಿಕ ನಿರ್ವಹಣೆಗೆ, ಕಡಲ ತೀರದ ಸ್ವಚ್ಛತೆಗೆ ನಗರಸಭೆಗೆ ಹಸ್ತಾಂತರ ಮಾಡಲಾಗಿತ್ತು.
ಅಂಕೋಲಾದಲ್ಲಿ ಚಿರತೆ ದಾಳಿಗೆ 3 ವರ್ಷದಲ್ಲಿ 51 ಜಾನುವಾರು ಬಲಿ
ಅಂಕೋಲಾ ತಾಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಚಿರತೆಗಳ ಹಾವಳಿ ಜೋರಾಗಿದೆ. ಅರಣ್ಯ ಇಲಾಖೆಯ ಅಂಕಿ-ಅಂಶದ ಪ್ರಕಾರ ಕಳೆದ ಮೂರು ವರ್ಷಗಳಲ್ಲಿ 51 ಜಾನುವಾರುಗಳನ್ನು ಚಿರತೆ ಬೇಟೆಯಾಡಿ ತಿಂದು ತೇಗಿದೆ. ಈ ಕಾರಣಕ್ಕೆ ನಾಗರಿಕರಲ್ಲಿ ಆತಂಕದ ಛಾಯೆ ಮನೆ ಮಾಡಿದೆ.
ಬಸವಣ್ಣ ಭಾವಚಿತ್ರಕ್ಕೆ ಅಪಮಾನ ಖಂಡನೀಯ
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕಟ್ಟಿ ಗ್ರಾಮದಲ್ಲಿ ವಿಶ್ವ ಮಾನವ ಜಗಜ್ಯೊತಿ ಬಸವಣ್ಣನವರ ಭಾವಚಿತ್ರವನ್ನು ಕಳೆದ ರಾತ್ರಿ ವಿರೂಪಗೊಳಿಸಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ತಾಲೂಕು ಅಧ್ಯಕ್ಷ ಅಣ್ಣಾರಾಯ ಇವಣಿ ಒತ್ತಾಯಿಸಿದ್ದಾರೆ.
ಹುಬ್ಬಳ್ಳಿ ಸಂತರ ಸಭೆಯಲ್ಲಿ ಪೇಜಾವರ ಶ್ರೀಗಳಿಗೆ ಗುರುವಂದನೆ
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಗುರುವಾರ ಹುಬ್ಬಳ್ಳಿಯಲ್ಲಿ ಅನೇಕ ಸಾಧು ಸಂತರ ಉಪಸ್ಥಿತಿಯಲ್ಲಿ ಗುರುವಂದನೆ ವೈಭವದಿಂದ ನೆರವೇರಿತು.
ಧರ್ಮಸ್ಥಳ ಯೋಜನೆಯಿಂದ ಬಡ್ಡಿ ದಂಧೆಗೆ ಕಡಿವಾಣ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಘಗಳ ಸದಸ್ಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುತ್ತಿರುವುದರಿಂದ ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಬಿದ್ದಿದೆ
ಪೋಷಕರ ಮೇಲಿನ ಸೇಡು: ಬಾಲಕಿ ಮೇಲೆ ನಾಯಿ ದಾಳಿ
ಮಾಗಡಿ: ತಾಲೂಕಿನ ಚಿಕ್ಕ ಸೋಲೂರು ಗ್ರಾಮದ ಕೋಳಿ ಫಾರಂ ಮಾಲೀಕ ನಾಗರಾಜು, ಪೊಷಕರು ಕೋಳಿ ಫಾರಂ ಕೆಲಸಕ್ಕೆ ಬಂದಿಲ್ಲವೆಂಬ ಕಾರಣಕ್ಕೆ ಕಾರ್ಮಿಕರ ಮಗಳ ಮೇಲೆ ಸಾಕು ನಾಯಿ ಬಿಟ್ಟು ಕಚ್ಚಿಸಿದ್ದಾರೆಂದು ಅದೇ ಗ್ರಾಮದ ಮತ್ತೊಂದು ಕೋಳಿ ಫಾರಂ ಮಾಲೀಕ ಆನಂದ್ ಕುಮಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಲಬುರಗಿ ಡೈರಿ ನವೀಕರಣಕ್ಕೆ ಸಂಕಲ್ಪ: ರಾಮಚಂದ್ರ
ಕೆಕೆಆರ್ಡಿಬಿಗೆ ₹150 ಕೋಟಿ ಪ್ರಸ್ತಾವನೆ, ಹಾಲು ಉತ್ಪಾದನೆಯಲ್ಲಿ ರೈತರು ತೊಡಗಿಸಿಕೊಳ್ಳಿ, ಕಲಬುರಗಿ, ಬೀದರ್, ಯಾದಗಿರಿ ಹಾಲು ಒಕ್ಕೂಟದ ಅಧ್ಯಕ್ಷ ಕರೆ
ಪ್ಲಾಸ್ಟಿಕ್ ಮುಕ್ತ ಪಟ್ಟಣವನ್ನಾಗಿಸಲು ಪುರಸಭೆ ಅಧ್ಯಕ್ಷ ಪರಮೇಶ್ ಕರೆ
ಪ್ಲಾಸ್ಟಿಕ್ ಮುಕ್ತ ಪಟ್ಟಣವನ್ನಾಗಿಸಲು ಪುರಸಭೆ ಅಧ್ಯಕ್ಷ ಪರಮೇಶ್ ಕರೆ
ಯುವಜನರು ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆಯಿರಿ
ರಾಮನಗರ: ಯುವಜನರಿಗೆ ಉದ್ಯೋಗದ ಜೊತೆಗೆ, ಸ್ವಾವಲಂಬನೆಯಿಂದ ಬದುಕಲು ಅಗತ್ಯವಿರುವ ಹಲವು ಕಾರ್ಯಕ್ರಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ರೂಪಿಸಿವೆ. ಇವುಗಳ ಪ್ರಯೋಜನವನ್ನು ಎಲ್ಲರೂ ಪಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಸಲಹೆ ನೀಡಿದರು.
< previous
1
...
11519
11520
11521
11522
11523
11524
11525
11526
11527
...
11587
next >
Top Stories
ದಕ್ಷಿಣ ಕನ್ನಡದಲ್ಲಿ ಕೋಮು ಹಿಂಸೆ ತಡೆಗೆ ವಿಶೇಷ ಪೊಲೀಸ್ ಕಾರ್ಯಪಡೆ ರಚನೆ - ಡಿಐಜಿಪಿ ನೇತೃತ್ವ
ಬಂಗಾಳಕೊಲ್ಲೀಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಎರಡು ದಿನದಲ್ಲಿ ಮಳೆ ಕ್ಷೀಣ
ಐಟಿ ಕಂಪನಿಯಲ್ಲಿ ನಾಯಿಗೆ ಸಂತೋಷಾಧಿಕಾರಿ ಹುದ್ದೆ!
ಕ್ಷಮೆ ಕೇಳುವವರೆಗೂ ರಾಜ್ಯದಲ್ಲಿ ನಟಕಮಲ್ಹಾಸನ್ ಚಿತ್ರ ಬಿಡುಗಡೆ ಇಲ್ಲ
ಕಮಲಹಾಸನ್ ಕನ್ನಡಿಗರ ಕ್ಷಮೆ ಕೋರಬೇಕು : ಮುಖ್ಯಮಂತ್ರಿ ಚಂದ್ರು ಆಗ್ರಹ