• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿರಂಜನ್‌ಕುಮಾರ ವಿರುದ್ಧ ಪರೋಕ್ಷ ವಾಗ್ದಾಳಿ
ಗುಂಡ್ಲುಪೇಟೆ ಕ್ಷೇತ್ರವನ್ನು ೨೦ ವರ್ಷ ಆಳುತ್ತೇವೆ ಅಂದುಕೊಂಡಿದ್ದರು ಈಗ ಅವರ ಬಂಡವಾಳ ಗೊತ್ತಾಗಿ ಕ್ಷೇತ್ರದ ಜನ ಸರಿಯಾದ ತೀರ್ಮಾನ ಕೊಟ್ಟಿದ್ದಾರೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಮಾಜಿ ಶಾಸಕ ಸಿ.ಎಸ್.ನಿರಂಜನ್‌ ಕುಮಾರ್‌ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ಚೆಕ್‌ಪೋಸ್ಟ್‌ ಸಿಬ್ಬಂದಿಗೆ ಸೌಕರ್ಯ ಒದಗಿಸಲು ಮನವಿ
ಚೆಕ್‌ಪೋಸ್ಟ್‌ ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಮತ್ತು ಚುನಾವಣೆಗೆ ನಿಯೋಜನೆಗೊಂಡಿರುವ ಸಿಬ್ಬಂದಿಗಳಿಗೆ ಸೂಕ್ತ ಸೌಕರ್ಯಗಳನ್ನು ಒದಗಿಸಿ ಕೊಡುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಸಮಿತಿ ವತಿಯಿಂದ ನಗರದಲ್ಲಿ ತಹಸೀಲ್ದಾರ್ ಉಮಾಕಾತ ಹಳ್ಳೆ ಅವರಿಗೆ ಮನವಿ ಸಲ್ಲಿಸಲಾಯಿತು.
ಸುಳ್ಳರು, ಕಳ್ಳರ ನಂಬದೆ ಮಹಿಳಾ ಅಭ್ಯರ್ಥಿಗೆ ಮತ ಚಲಾಯಿಸಿ: ಎಸ್‍ಯುಸಿಐ
ಚಿತ್ರದುರ್ಗ ತಾಲೂಕಿನ ತಮಟಕಲ್ಲು ಗ್ರಾಮದಲ್ಲಿ ಶನಿವಾರ ಎಸ್ ಯುಸಿಐ ಪಕ್ಷದ ಅಭ್ಯರ್ತಿ ಡಿ.ಸುಜಾತ ಜನರ ಭೇಟಿ ಮಾಡಿ ಮತ ಪ್ರಚಾರ ನಡೆಸಿದರು.
ದೇಶ, ಜಿಲ್ಲೆಯ ಕೆಟ್ಟ ಪರಿಸ್ಥಿತಿಗೆ ಬಿಜೆಪಿಯವರೇ ಕಾರಣ: ಸಚಿವ ಮಂಕಾಳ ವೈದ್ಯ
ಬಿಜೆಪಿಯವರಿಂದ ದೇಶ, ಉತ್ತರ ಕನ್ನಡ ಜಿಲ್ಲೆಗೆ ಕೆಟ್ಟ ಪರಿಸ್ಥಿತಿ ಬಂದಿದೆ. ಜಿಲ್ಲೆಯಲ್ಲಿ ತಾಂಡವವಾಡುತ್ತಿರುವ ಸಮಸ್ಯೆಯನ್ನು ಬಗೆಹರಿಸಲು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸಬೇಕಿದೆ ಎಂದು ಸಚಿವ ಮಾಂಕಾಳ್ ಎಸ್. ವೈದ್ಯ ಹೇಳಿದರು.
ಅಕ್ರಮ ತಡೆಗೆ ಬಿಗಿ ಭದ್ರತೆ: ಸಿಇಒ ಗೋಪಾಲಕೃಷ್ಣ
ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಚುನಾವಣಾ ನಿರ್ವಹಣ ತಂಡ ಹಗಲು ರಾತ್ರಿ ಚುರುಕಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಚೆಕ್‍ ಪೋಸ್ಟ್‌ಗಳಲ್ಲಿ ತಪಾಸಣೆ ಸಂಪೂರ್ಣ ಬಿಗಿ ಮಾಡಲಾಗಿದೆ.
ಶ್ರೀನಿವಾಸಪ್ರಸಾದ್ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರಿಗೆ ಭಾನುವಾರ ಪ್ರಧಾನಿ ಮೋದಿ ಬರಲಿದ್ದು, ಅವರೊಂದಿಗೆ ಶ್ರೀನಿವಾಸಪ್ರಸಾದ್ ವೇದಿಕೆ ಹಂಚಿಕೊಂಡರೇ ಸಮಸ್ಯೆ ಆಗುತ್ತೆ ಎಂದು ಅಲರ್ಟ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಠ ಪ್ರತಿಷ್ಠೆ ಎರಡು ಬಿಟ್ಟು ಶ್ರೀನಿವಾಸಪ್ರಸಾದ್ ಅವರ ಮನೆಗೆ ಭೇಟಿ ನೀಡಿದ್ದಾರೆ
ಕಾಂಗ್ರೆಸ್ ಆಡಳಿತದಿಂದ ಜನ ಬೇಸತ್ತಿದ್ದಾರೆ: ಬಿ. ಶ್ರೀರಾಮುಲು
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯದೇ ಜನರ ವಿಶ್ವಾಸ ಕಳೆದುಕೊಂಡಿದೆ. ಇನ್ನುಮುಂದೆ ಏನೇ ಗ್ಯಾರಂಟಿ ಕೊಟ್ಟರೂ ಜನ ಒಪ್ಪಲ್ಲ. ಮೋದಿಯೇ ಪಕ್ಕಾ ಗ್ಯಾರಂಟಿ ಎನ್ನುವುದು ಮತದಾರರಿಗೆ ಮನವರಿಕೆಯಾಗಿದೆ
ಜನವಿರೋಧಿ ಕಾನೂನು ರೂಪಿಸುತ್ತಿರುವ ಬಿಜೆಪಿ ಸೋಲಿಸಿ: ಕಾಂ.ಮೀನಾಕ್ಷಿ ಸುಂದರಂ
ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ, ಪ್ರಜಾಸತ್ತೆ, ಉಳಿಸಲು ಮತ್ತು ಸಮಾನತೆ -ಸಹಬಾಳ್ವೆ ಬೆಳಸಲು, ರೈತ, ಕಾರ್ಮಿಕರ , ಜನಸಾಮಾನ್ಯರ ಹಿತಕಾಯದೆ ಕಾಪೋರೇಟ್ ಲಾಭಕ್ಕೆ ಮಾರಾಟವಾದ ಮತ್ತು ದೇಶದ ಬಹುಪಾಲು ಕಾನೂನುಗಳನ್ನು ಜನ ವಿರೋಧಿಯಾಗಿ ತಿದ್ದುಪಡಿ ಮಾಡುತ್ತಿರುವ ಬಿಜೆಪಿ ಮತ್ತು ಅವರ ಮಿತ್ರ ಮಂಡಳಿಯನ್ನು ಸೋಲಿಸಲು ಮುಂದಾಗುವಂತೆ ಸಿಪಿಐ (ಎಂ) ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕಾಂ.ಮಿನಾಕ್ಷಿ ಸುಂದರಂ ಅವರು ಜನತೆಗೆ ಕರೆ ನೀಡಿದ್ದಾರೆ.
ಕೋಟೆ ನಾಡಲ್ಲಿ ಕಮಲ ಅರಳಿಸಿದ್ದೇ ಗದ್ದಿಗೌಡರ
ಬಾಗಲಕೋಟೆ: 2004ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲ ಅರಳಿತು. ಅಲ್ಲಿಂದ ಶುರುವಾದ ಬಿಜೆಪಿಯ ಗೆಲುವಿನ ನಾಗಾಲೋಟವನ್ನು ತಡೆಯಲು ಇದುವರೆಗೆ ಯಾರಿಂದಲೂ ಸಾಧ್ಯವಾಗಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ನಡೆದ ಲೋಕಸಭೆಯ ಎಲ್ಲ ಚುನಾವಣೆಗಳಲ್ಲಿ ಬಹುಪಾಲು ಗೆಲುವು ಕಾಂಗ್ರೆಸ್‌ನದ್ದೆ ಆಗಿತ್ತು. ಆದರೆ, 2004ರಲ್ಲಿ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಪಡೆಯಿತು. ಕೇಸರಿ ಪಕ್ಷದ ಪಿ.ಸಿ.ಗದ್ದಿಗೌಡರ 1 ಲಕ್ಷ ಮತಗಳ ಅಂತದಿಂದ ಗೆದ್ದು ದೆಹಲಿಯತ್ತ ಮುಖಮಾಡಿದ್ದರು.
ಹಿಂದುಳಿದ ಕ್ಷೇತ್ರ ಹಣೆಪಟ್ಟಿ ತೆಗೆಯುವುದೆ ನನ್ನ ಕನಸು
ಈ ಲೋಕಸಭಾ ಕ್ಷೇತ್ರಕ್ಕೆ ಅಂಟಿರುವ ಹಿಂದುಳಿದ ಕ್ಷೇತ್ರ ಹಣೆಪಟ್ಟಿ ಹೋಗಲಾಡಿಸಿ, ಅಭಿವೃದ್ದಿಯ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಕನಸು ಎಂದು ಚಾಮರಾಜನಗರ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್‌ ಬೋಸ್ ಹೇಳಿದರು.
  • < previous
  • 1
  • ...
  • 11520
  • 11521
  • 11522
  • 11523
  • 11524
  • 11525
  • 11526
  • 11527
  • 11528
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved