• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಭದ್ರ ಸರ್ಕಾರಕ್ಕೆ ಬಿಜೆಪಿ ಬೆಂಬಲಿಸಿ
ಭಾರತ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ಹ್ಯಾಟ್ರಿಕ್‌ ಸಾಧನೆ ಮಾಡಬೇಕಿದೆ. ಹೀಗಾಗಿ ರಾಜ್ಯದ 28 ಕ್ಷೇತ್ರಗಳ ಪರಿಶಿಷ್ಟ ಸಮುದಾಯ ಸೇರಿದಂತೆ ಎಲ್ಲ ಸಮುದಾಯಗಳು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಬೇಕು.
ನಿಷ್ಪಕ್ಷಪಾತ, ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿ
ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿ ತಪ್ಪದೇ ಪಾಲಿಸಬೇಕು. ಆರ್‌ಒ, ಎಆರ್‌ಒ ಮತ್ತು ಮತಗಟ್ಟೆ ಅಧ್ಯಕ್ಷಾಧಿಕಾರಿಗಳಿಗೆ ಚುನಾವಣಾ ಆಯೋಗ ಶಾಸನಬದ್ಧ ಅಧಿಕಾರ ಮತ್ತು ಜವಾಬ್ದಾರಿ ನೀಡಿದೆ.
ಉತ್ತಮ ಆಡಳಿತಕ್ಕಾಗಿ ಕಾಂಗ್ರೆಸ್‌ಗೆ ಮತ ನೀಡಿ
ಏಳು ದಶಕಗಳ ಕಾಲ ದೇಶವನ್ನು ಕಾಂಗ್ರೆಸ್‌ ಮುನ್ನಡೆಸಿದೆ. ದೇಶದ ಅಭಿವೃದ್ಧಿ ವಿಷಯದಲ್ಲಿ ಹಲವು ಪ್ರಥಮಗಳನ್ನು ಕಾಂಗ್ರೆಸ್‌ ಪಕ್ಷವೇ ಮಾಡಿದೆ.
ವಿದ್ಯಾರ್ಥಿ ಸಮಾಜಕ್ಕೆ ಸಂತೋಷ ಕೊಡಲಿ
ಬುದ್ಧಿ ಎಂಬ ಬೀಜ ಬಿತ್ತಿ ಇದೀಗ ಅದರ ಫಲ ನೋಡುತ್ತಿದ್ದೇವೆ. ವಿದ್ಯಾರ್ಥಿಗಳು ಗುರುವಂದನೆ ಕಾರ್ಯಕ್ರಮ ಮಾಡಿ ತಮ್ಮ ಶಾಲೆಗೆ ಋಣ ತೀರಿಸುತ್ತಿರುವ ಕಾರ್ಯ ಖುಷಿ ತಂದಿದೆ. ಪ್ರತಿಯೊಬ್ಬರು ಆಸೆ, ಅಹಂಕಾರ ತೊರೆಯಬೇಕು.
ಸಂಘರ್ಷವಿದ್ದರೂ ಗೆಲುವಿಗೆ ಬಿಜೆಪಿ ಶ್ರಮಿಸುತ್ತಿದೆ
ಜೆಡಿಎಸ್‌ನೊಂದಿಗೆ ಎಷ್ಟೇ ಸಂಘರ್ಷವಿದ್ದರೂ ಮರೆತು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಗೆಲುವಿಗೆ ಬಿಜೆಪಿ ಶ್ರಮಿಸುತ್ತಿದೆ ಎಂದು ಬಿಜೆಪಿ ಮುಖಂಡ ಎಚ್.ಯೋಗಾ ರಮೇಶ್ ತಿಳಿಸಿದರು. ಅರಕಲಗೂಡಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್‌ಗೆ ಪ್ರಧಾನಿ ಯಾರಂತ ಗೊತ್ತಿಲ್ಲ
ಬೆಳಗಾವಿ: ನಾವು ನಮ್ಮ ನಾಯಕರು ಮೋದಿಯವರು ಅಂತಾ ಹೇಳುತ್ತೇವೆ. ಕಾಂಗ್ರೆಸ್‌ನವರಿಗೆ ಪ್ರಧಾನಿ ಯಾರು ಅಂತಾ ಗೊತ್ತಿಲ್ಲ ಎಂದು ಮಾಜಿ ಸಿಎಂ, ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ವ್ಯಂಗ್ಯವಾಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾದಲ್ಲಿ ಶನಿವಾರ ನಡೆದ ಬೂತ್‌ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಐಎನ್‌ಡಿ ಒಕ್ಕೂಟ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಒಪ್ಪುತ್ತಿಲ್ಲ. ಕಾಂಗ್ರೆಸ್‌ನವರು ಇಂದು ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ಲಕ್ಷಾಂತರ ಶಿಕ್ಷಣ ಮಂದಿರಗಳನ್ನು ನಿರ್ಮಿಸಿದೆ
ಚಿಕ್ಕಬಳ್ಳಾಪುರದ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಎಸ್.ರಕ್ಷಾ ರಾಮಯ್ಯ ಗೌರಿ ಬಿದನೂರು ವಿಧಾನಸಭಾ ಕ್ಷೇತ್ರದ ವಿವಿಧೆಡೆ ಭರ್ಜರಿ ಪ್ರಚಾರ ನಡೆಸಿದರು.
ವಸತಿ ಯೋಜನೆಗೆ ಜಿಪಿಎಸ್ ಕಂಟಕಅಡಕತ್ತರಿಯಲ್ಲಿ ಫಲಾನುಭವಿಗಳು
ಜಿಲ್ಲಾದ್ಯಂತ ಆಶ್ರಯ ವಸತಿ ಯೋಜನೆಗಳ ಫಲಾನುಭವಿಗಳಿಗೆ ಜಿಪಿಎಸ್ ಕಂಟಕ ಎದುರಾಗಿದೆ. ಕುಮಟಾ ತಾಲೂಕೊಂದರಲ್ಲೇ ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿ ೧೦೦ಕ್ಕೂ ಹೆಚ್ಚು ವಸತಿ ಯೋಜನೆಯ ನಿರ್ಮಾಣ ಕಾರ್ಯ ಅಡಕತ್ತರಿಗೆ ಸಿಲುಕಿದೆ.
ಪ್ರಚಾರದ ವೇಳೆ ಅಸ್ವಸ್ಥ; ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಆಸ್ಪತ್ರೆಗೆ ದಾಖಲು
ಕಳೆದ ಎರಡು ದಿನಗಳಿಂದ ಬೇಸಿಗೆ ಬಿಸಿಲು ಝಳದಿಂದ ರಕ್ತದೊತ್ತಡ, ಗಂಟಲು ಬೇನೆ, ಮೈಕೈ ನೋವುಗಳಿಂದ ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಬಳಲುತ್ತಿದ್ದರು.
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಲೋಕಸಭೆ ಚುನಾವಣೆಯಲ್ಲಿ ಜನರಿಂದ ಉತ್ತರ: ಎಚ್.ಡಿ.ಕುಮಾರಸ್ವಾಮಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೆಡಿಎಸ್ ಕಥೆ ಮುಗಿದು ಹೋಯಿತು ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಮುಂದಿನ ಲೋಕಸಭೆಯಲ್ಲಿ ಜನರೇ ಉತ್ತರ ಕೊಡುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
  • < previous
  • 1
  • ...
  • 11521
  • 11522
  • 11523
  • 11524
  • 11525
  • 11526
  • 11527
  • 11528
  • 11529
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved