• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಕ್ಷೇತರ ಅಭ್ಯರ್ಥಿ ವಿನಯಕುಮಾರ ಪರ ಪ್ರಚಾರ
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಪರ ಮಹಿಳಾ ಮುಖಂಡರು, ಸ್ತ್ರೀಶಕ್ತಿ ಗುಂಪಿನ ಸದಸ್ಯರು ತಾಲೂಕಿನ ವಿವಿಧೆಡೆ ಶನಿವಾರ ಮತಯಾಚಿಸಿದರು.
ಮಲೆನಾಡ ಹೆಬ್ಬಾಗಿಲು ತರೀಕೆರೆಯಲ್ಲಿ ಮೊದಲ ವರ್ಷಧಾರೆ
ಕಳೆದ ಮೂರು ತಿಂಗಳಿಗೂ ಹೆಚ್ಚು ಅವಧಿ ಕಡು ಬೇಸಿಗೆಯಲ್ಲಿ ಬಳಲಿದ್ದ ಮಲೆನಾಡ ಹೆಬ್ಬಾಗಿಲು ತರೀಕೆರೆ ಪಟ್ಟಣದಲ್ಲಿಶನಿವಾರ ಧರೆಗಿಳಿದ ಮೊದಲ ವರ್ಷಧಾರೆ ಜನರಲ್ಲಿ ಸಂತಸ ಮೂಡಿಸಿದೆ.
ಸಿಡಿಲಿಗೆ ರೈತ ಸಾವು: ಜಿಲ್ಲೆಯಲ್ಲಿ ಇದು 4ನೇ ಬಲಿ
ವಿಜಯಪುರ: ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಿ ವಾಪಸಾಗುತ್ತಿದ್ದ ವೇಳೆ ಸಿಡಿಲು ಬಡಿದು ರೈತನೊರ್ವ ಮೃತಪಟ್ಟ ಘಟನೆ ತಾಲೂಕಿನ ಮದಭಾವಿ ತಾಂಡಾ 2ರಲ್ಲಿ ಶುಕ್ರವಾರ ನಡೆದಿದೆ. ಮದಭಾವಿ ಎಲ್‌ಟಿ 2ರ ನಿವಾಸಿ ರೈತ ಲಕ್ಷ್ಮಣ ಸೋಮಲು ರಾಠೋಡ (72) ಸಿಡಿಲಿಗೆ ಬಲಿಯಾದ ರೈತ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30 ವರ್ಷಗಳ ಬಳಿಕ ಕರಡಿ, ಹಿಟ್ನಾಳ ಕುಟುಂಬದ ಕಾದಾಟ ಅಂತ್ಯ
ಹಾಲಿ ಸಂಸದ ಸಂಗಣ್ಣ ಕರಡಿ ಹಾಗೂ ಮಾಜಿ ಶಾಸಕ ಕೆ. ಬಸವರಾಜ ಹಿಟ್ನಾಳ ಅವರ ಕುಟುಂಬದ ನಡುವೆ ಬರೋಬ್ಬರಿ 30 ವರ್ಷಗಳ ಕಾದಾಟಕ್ಕೆ ಪ್ರಸಕ್ತ ಚುನಾವಣೆಯಲ್ಲಿ ಬ್ರೇಕ್ ಬಿದ್ದಿದೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸಂಗಣ್ಣ ಕರಡಿ ಸ್ಪರ್ಧಿಸುತ್ತಿಲ್ಲ.
ವೃತ್ತಿ ಜೀವನದಲ್ಲಿ ಪ್ರಾಮಾಣಿಕತೆ ಮುಖ್ಯ: ಡಾ.ರಾಜಕುಮಾರ
ದೇವರಹಿಪ್ಪರಗಿ: ಸರ್ಕಾರಿ ನೌಕರಿಯಾಗಲಿ, ಖಾಸಗಿ ಉದ್ಯೋಗದಲ್ಲಾಗಲಿ ವೃತ್ತಿ ಜೀವನದಲ್ಲಿ ಪ್ರಾಮಾಣಿಕತೆ ಬೆಳೆಸಿಕೊಂಡರೆ ಯಾವ ಟೀಕೆ, ಟಿಪ್ಪಣಿಗಳು ಎದುರಾದರೂ ಕ್ಷಣದಲ್ಲಿ ಮಾಯವಾಗುತ್ತವೆ ಎಂದು ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಡೀನ್‌ ಹಾಗೂ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ರಾಜಕುಮಾರ ಮಾಲಿಪಾಟೀಲ ಹೇಳಿದರು.
ನರೇಂದ್ರ ಮೋದಿ ನಮಗೆಲ್ಲಾ ಪ್ರೇರಣೆ: ದೇವರಾಜ್‌ ಶೆಟ್ಟಿ
ರಾಷ್ಟ್ರ ರಾಜಕಾರಣದಲ್ಲಿ ಮೂರು ಬಾರಿ ಮುಖ್ಯಮಂತ್ರಿ ಹಾಗೂ ಎರಡು ಬಾರಿ ಪ್ರಧಾನ ಮಂತ್ರಿ ಹುದ್ದೆ ಅಲಂಕರಿಸಿರುವ ಹಿಂದುಳಿದ ವರ್ಗದ ನಾಯಕ ನರೇಂದ್ರ ಮೋದಿ ನಮಗೆಲ್ಲಾ ಪ್ರೇರಣೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‍ ಶೆಟ್ಟಿ ಹೇಳಿದರು.
ಜಿಲ್ಲಾ ಕಾಂಗ್ರೆಸ್ ವತಿಯಿಂದ ಮೋದಿ ಗೋ ಬ್ಯಾಕ್ ಚಳವಳಿ
ಲೋಕಸಭೆ ಚುನಾವಣೆ ಸಂಬಂಧ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲು ಏ.೧೪ ರಂದು ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದಲ್ಲಿ ಮೋದಿ ಗೋಬ್ಯಾಕ್ ಚಳವಳಿ ನಡೆಯಿತು.
ಕೂಡ್ಲಿಗಿಯಲ್ಲಿ ಧರೆಗಿಳಿದ ಮೊದಲ ಮಳೆ
ವರ್ಷಧಾರೆ ಆರಂಭದಲ್ಲಿ ಮಳೆಯಾಗಿದ್ದರಿಂದ ರೈತರ ಸಂತಸಕ್ಕೆ ಕಾರಣವಾಗಿದೆ. ಬೇಸಿಗೆಯಾಗಿದ್ದರಿಂದ ಕುಡಿವ ನೀರಿನ ಕೊರತೆಯಿಂದ ಜನರು ಮತ್ತು ಜಾನುವಾರು ತತ್ತರಿಸಿ ಹೋಗಿದ್ದರು.
ವಿಕಲಚೇತನರಿಂದ ಮತದಾನ ಜಾಗೃತಿ ಜಾಥಾ
ಬಾದಾಮಿ: ಮೇ.7 ರಂದು ಜರುಗಲಿರುವ ಲೋಕಸಭಾ ಚುನಾವಣೆ ನಿಮಿತ್ತ ವಿಕಲಚೇತನರಿಂದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು. ತಾ.ಪಂ, ತಾಲೂಕಾಡಳಿತ, ಜಿಲ್ಲಾಡಳಿತ, ಸ್ವೀಪ್ ಸಮಿತಿಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಗರದ ಪಿಕಾರ್ಡ ಬ್ಯಾಂಕ್ ಆವರಣದಿಂದ ಆರಂಭವಾದ ಜಾಗೃತಿ ಜಾಥಾ ಮುಖ್ಯ ರಸ್ತೆ, ರಾಮದುರ್ಗ ಸರ್ಕಲ್, ಅಂಬೇಡ್ಕರ ಸರ್ಕಲ್, ಗುಹಾಂತರ ದೇವಾಲಯ ಎದುರುಗಡೆ ವರೆಗೆ ನಡೆಯಿತು.
ಬಿಜೆಪಿಗೆ ಈ ಬಾರಿ 400 ಸ್ಥಾನ ಖಚಿತ-ಭರತ ಬೊಮ್ಮಾಯಿ
ಸೋಲಿನ ಭಯದಲ್ಲಿರುವ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಿಯ ಬಿಡುತ್ತಿದೆ. ದೇಶದ ಪ್ರಜೆಗಳು ಇಂತಹವುಗಳನ್ನು ನಂಬುವಷ್ಟು ಮೂರ್ಖರಲ್ಲ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಭರತ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
  • < previous
  • 1
  • ...
  • 11522
  • 11523
  • 11524
  • 11525
  • 11526
  • 11527
  • 11528
  • 11529
  • 11530
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved