• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದ ಹಣ ಲೂಟಿ ಮಾಡ್ತಿರುವ ಸಿಎಂ, ಡಿಕೆಶಿ: ಈಶ್ವರಪ್ಪ ಆರೋಪ
- ಪ್ರಕರಣ ತನಿಖೆ ಎನ್‌ಐಎಗೆ ವಹಿಸಲು ಮಾಜಿ ಡಿಸಿಎಂ ಒತ್ತಾಯ
ಮಡಿಕೇರಿ ದಸರಾಕ್ಕೆ 20 ಲಕ್ಷ ರು. ಹೆಚ್ಚುವರಿ ಅನುದಾನ
: ಮಡಿಕೇರಿ ದಸರಾಕ್ಕೆ 20 ಲಕ್ಷ ರು. ಹಾಗೂ ಗೋಣಿಕೊಪ್ಪ ದಸರಾಕ್ಕೆ 10 ಲಕ್ಷ ರು. ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ದಾಂಡೇಲಿಯಲ್ಲಿ ಉತ್ತರ ಭಾರತ ಶೈಲಿಯ ದಸರಾ
ಉತ್ತರ ಕನ್ನಡದಲ್ಲಿ ಉತ್ತರ ಭಾರತದ ದಸರಾ ಆಚರಣೆಯ ವೈಭವ ನೋಡಬೇಕೆ? ಹಾಗಿದ್ದರೆ ದಾಂಡೇಲಿಗೆ ಬನ್ನಿ. ದಾಂಡಿಯಾ ಹಾಗೂ ರಾಮಲೀಲಾ ಉತ್ಸವ ದಾಂಡೇಲಿ ದಸರಾದ ಪ್ರಮುಖ ಆಕರ್ಷಣೆಯಾಗಿದೆ.
ಕರಡಿಗಳ ದಾಳಿ, ಯುವಕನಿಗೆ ಗಂಭೀರ ಗಾಯ
ಜಮೀನಿಗೆ ಹೋಗಿ ವಾಪಸ್ ಮನೆಗೆ ಬರುವಾಗ ಯುವಕನ ಮೇಲೆ ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿರುವ ಘಟನೆ ತಾಲೂಕಿನ ಕೆ. ಕಲ್ಲಹಳ್ಳಿ ಗ್ರಾಮದ ಹೊರವಲಯದಲ್ಲಿ ಶನಿವಾರ ನಡೆದಿದೆ. ರಂಗಾಪುರ ಗ್ರಾಮದ ಯುವಕ ಆನಂದ (28) ಗಾಯಗೊಂಡಿದ್ದಾರೆ.
ಬುದ್ಧಿಮಾಂದ್ಯನ ರಕ್ಷಿಸಿದ ಪೊಲೀಸರು
ಬುದ್ಧಿಮಾಂದ್ಯನ ರಕ್ಷಿಸಿದ ಪೊಲೀಸರು
ಮಾಧ್ಯಮಕ್ಕೆ ಸಾಮಾಜಿಕ ಬದ್ದತೆ ಮುಖ್ಯ: ಮಾರ್ಥಂಡ ಜೋಷಿ
ಮಾಧ್ಯಮಕ್ಕೆ ಸಾಮಾಜಿಕ ಬದ್ಧತೆ ಮತ್ತು ಹೊಣೆಗಾರಿಕೆ ಎರಡೂ ಮುಖ್ಯ.ಮಾಧ್ಯಮವು ಮಾನವೀಯ ಹಾದಿಯಲ್ಲಿ ಸಾಗಬೇಕು ಎಂದು ಕಾರ್ಯನಿರತ ಪತ್ರಕರ್ತ ಸಂಘದ ತಾಲೂಕು ಅಧ್ಯಕ್ಷ ಮಾರ್ಥಂಡ ಜೋಷಿ ಹೇಳಿದರು.
ಕುಡುಕರ ಅಡ್ಡೆಯಾದ ಕೋಟ್ಯಂತರ ರುಪಾಯಿ ವೆಚ್ಚದ ನಗರಸಭೆ ಮಳಿಗೆಗಳು..!
ಕುಡುಕರ ಅಡ್ಡೆಯಾದ ಕೋಟ್ಯಂತರ ರುಪಾಯಿ ವೆಚ್ಚದ ನಗರಸಭೆ ಮಳಿಗೆ
ಹಿಂದು ಸಂಘಟನೆಗಳ ವಿರೋಧ ನಡುವೆಯೇ ಟೆಂಡರ್ ಪೂರ್ಣ, 6 ಅಂಗಡಿ ಮುಸ್ಲಿಮರಿಗೆ
ಮೂರು ದಿನಗಳ ಹಿಂದೆ ದೇವಸ್ಥಾನದ ಆಡಳಿತ ಟೆಂಡರ್ ಕರೆದು ಅಂತಿಮಗೊಳಿಸಿದಾಗ 125 ಸ್ಟಾಲ್‌ಗಳ ಪೈಕಿ 92 ಸ್ಟಾಲ್‌ಗಳನ್ನು ನೀಡಲಾಗಿತ್ತು. ಆದರೆ 71 ಮಂದಿ ಮಾತ್ರ ಬಿಡ್‌ ಮೊತ್ತ ಪಾವತಿಸಿ ಸ್ಟಾಲ್‌ನ್ನು ಅಧಿಕೃತಗೊಳಿಸಿದ್ದರು.
ಕುದ್ರೋಳಿ ದಸರಾದ ದರ್ಬಾರು ಮಂಟಪಕ್ಕೆ ಬೇಲೂರು ವೈಭವದ ಟಚ್‌!
ಪ್ರತಿ ವರ್ಷ ಒಂದೊಂದು ಬ್ಲಾಕ್‌ ಮಾದರಿ ರಚಿಸಿ ಅದರಲ್ಲಿ ನವದುರ್ಗೆಯರನ್ನು ಪ್ರತಿಷ್ಠಾಪಿಸಲಾಗುತ್ತಿತ್ತು. ಆದರೆ ಈ ಬಾರಿ ಪ್ರತಿಯೊಂದು ವಿಗ್ರಹಕ್ಕೂ ಪ್ರತ್ಯೇಕ ಗುಡಿ, ಮೇಲ್ಪಾಗದಲ್ಲಿ ಗೋಪುರದ ಪರಿಕಲ್ಪನೆ ನೀಡಿ ಮತ್ತಷ್ಟುಆಕರ್ಷಣೀಯವಾಗಿ ರಚಿಸಲಾಗಿದೆ. ಮೇಲ್ಚಾವಣಿವನ್ನು ಬೆಳಕಿನ ಶೃಂಗಾರದೊಂದಿಗೆ ಸುತ್ತು ಪಟ್ಟಿ, ಕಲಾಕೃತಿಯೊಂದಿಗೆ ಮೆರುಗು ನೀಡಲಾಗಿದೆ.
ಅತ್ಯಾಚಾರ ಆರೋಪಿ ಜಾಮೀನು ರದ್ದುಗೊಳಿಸಿದ ಹೈಕೋರ್ಟ್
ವಿವಾಹವಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಆರೋಪದ ಮೇಲೆ ಅಧೀನ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದಿದ್ದ ಸಮಾಜ ಕಲ್ಯಾಣ ಇಲಾಖೆ ಮೇಲ್ವಿಚಾರಕನ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.
  • < previous
  • 1
  • ...
  • 11523
  • 11524
  • 11525
  • 11526
  • 11527
  • 11528
  • 11529
  • 11530
  • 11531
  • ...
  • 11602
  • next >
Top Stories
ಜಲಸಂಪನ್ಮೂಲ ಇಲಾಖೇಲಿ ವರ್ಗವಾಣೆ ಬೇಡ : ಡಿಕೆಶಿ
ಹರಿಪ್ರಸಾದ್‌ ಮನೆಗೆ ಸಿಎಂ ಭೇಟಿ : ರಾಜಕೀಯ ವಲಯದಲ್ಲಿ ಚರ್ಚೆ!
ದಕ್ಷಿಣ ಕನ್ನಡದಲ್ಲಿ ಕೋಮು ಹಿಂಸೆ ತಡೆಗೆ ವಿಶೇಷ ಪೊಲೀಸ್‌ ಕಾರ್ಯಪಡೆ ರಚನೆ - ಡಿಐಜಿಪಿ ನೇತೃತ್ವ
ಬಂಗಾಳಕೊಲ್ಲೀಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಎರಡು ದಿನದಲ್ಲಿ ಮಳೆ ಕ್ಷೀಣ
ಐಟಿ ಕಂಪನಿಯಲ್ಲಿ ನಾಯಿಗೆ ಸಂತೋಷಾಧಿಕಾರಿ ಹುದ್ದೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved