• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾವೇರಿಗಾಗಿ ಕುಮಾರಸ್ವಾಮಿ ಗೆಲುವು ಅಗತ್ಯ: ಅಬ್ಬಾಸ್ ಆಲಿ ಬೋಹ್ರಾ
ಜಿಲ್ಲೆಯ ರೈತರು, ಯುವಕರು, ಶ್ರಮಿಕರು ಸೇರಿ ಎಲ್ಲ ವರ್ಗದ ಜನರ ಶ್ರೇಯೋಭಿವೃದ್ಧಿಗೆ ಕುಮಾರಸ್ವಾಮಿ ಅವರ ಅವಶ್ಯಕತೆ ಜಿಲ್ಲೆಗಿದೆ. ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ರೈತರ ಸಾಲ ಮನ್ನಾ, ಬಡವರು, ಹಿಂದುಳಿದವರು, ಶೋಷಿತರು, ದಲಿತರು, ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಏಳಿಗೆಗೆ ಶ್ರಮಿಸಿದ್ದಾರೆ.
ಕರಿಕೆ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ : ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಗ್ರಾಮಸ್ಥರು
ಹಲವು ಗ್ರಾಮಸ್ಥರು ಸಹಿ ಮಾಡಿರುವ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಪ್ರಮುಖರು ನೀಡಿದರು. ಅಕ್ರಮ ಮದ್ಯ ಮಾರಾಟದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು.
ದ.ಕ.ಕ್ಕೆ ಬಿಜೆಪಿ ಎಂಪಿಗಳ ಕೊಡುಗೆ ಏನು: ರಮಾನಾಥ ರೈ ಸವಾಲು
ಬಿಜೆಪಿ ಎಂಪಿಗಳು ಏನು ಮಾಡಿದ್ದಾರೆ? ಕರಾವಳಿಯ ಅಸ್ಮಿತೆಯ ಬ್ಯಾಂಕ್‌ಗಳು ಹೇಗೆ ಮಾಯವಾದವು? ಸರ್ಕಾರಿ ಒಡೆತನದ ಏರ್‌ಪೋರ್ಟ್‌ ಖಾಸಗಿ ಕೈಗೆ ಕೊಟ್ಟವರು ಯಾರು? ಇದೇ ಬಿಜೆಪಿಯ ಸಾಧನೆ. ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಮಾಡಿದರೇ ವಿನಾ ಜಿಲ್ಲೆಯ ಅಭಿವೃದ್ಧಿಯ ಚಿಂತನೆ ಮಾಡಿಲ್ಲ ಎಂದು ರಮಾನಾಥ ರೈ ಆರೋಪಿಸಿದರು.
ಸುರೇಶ್ ಭಾವಚಿತ್ರವುಳ್ಳ ಮತಚೀಟಿ ವಿತರಣೆ
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಭಾವಚಿತ್ರವುಳ್ಳ ಮತದಾರರ ಮಾಹಿತಿ ಇರುವ ಚೀಟಿ ವಿತರಣೆಗೆ ಬಿಜೆಪಿ - ಜೆಡಿಎಸ್ ಮೈತ್ರಿ ಪಕ್ಷಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತ ಪಡಿಸಿದ ಘಟನೆ ನಗರದಲ್ಲಿ ಶನಿವಾರ ನಡೆಯಿತು.
ಕರ್ನಾಟಕದ ಮೇಲೆ ಕೇಂದ್ರ ಕೆಂಗಣ್ಣು: ಕೃಷ್ಣಭೈರೇಗೌಡ
ಜಿಎಸ್‌ಟಿ ಪರಿಹಾರ ನಿಲ್ಲಿಸಿದ್ದರಿಂದ ವಾರ್ಷಿಕ ೩೧,೦೬೬ ಕೋಟಿ ರು., ೧೫ನೇ ಹಣಕಾಸು ಆಯೋಗ ಮಾಡಿದ ತೆರಿಗೆ ಪಾಲಿನ ಕಡಿತದಿಂದ ರಾಜ್ಯಕ್ಕೆ ೧೨,೯೬೭ ಕೋಟಿ, ಸೆಸ್ ಮತ್ತು ಸರ್‌ಚಾರ್ಜ್‌ಗಳಿಂದ ಆಗುತ್ತಿರುವ ನಷ್ಟ ೮,೦೬೦ ಕೋಟಿ ರು. ಆಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ೧.೮೫ ಲಕ್ಷ ಕೋಟಿ ರು. ವಂಚನೆಯಾಗಿದೆ
ಏ.15ರಂದು ಬೆಂಗಳೂರು ಕರಗ ಮಹೋತ್ಸವಕ್ಕೆ ಚಾಲನೆ
ಐತಿಹಾಸಿಕ ಬೆಂಗಳೂರು ಕರಗ ಉತ್ಸವ ಆರಂಭಕ್ಕೆ ಇನ್ನೊಂದು ದಿನವಷ್ಟೇ ಬಾಕಿ ಇದ್ದು, ಶ್ರೀ ಧರ್ಮರಾಯಸ್ವಾಮಿ ದೇವಾಲಯ ಹಾಗೂ ಕರಗ ಸಾಗುವ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಸೇರಿದಂತೆ ವಿವಿಧ ತಯಾರಿ ಭರದ ಸಿದ್ಧತೆ ನಡೆಯುತ್ತಿದೆ.
ಪುತ್ತೂರು: ನಿಗದಿತ ಸಮಯದೊಳಗೆ ಸುಡು ಮದ್ದು ಪ್ರದರ್ಶನ, ರಥೋತ್ಸವಕ್ಕೆ ಎಸಿಗೆ ಮನವಿ
ದೂರದ ಊರುಗಳಿಂದ ಆಗಮಿಸುವ ಭಕ್ತಾದಿಗಳಿಗೆ ಬಸ್ಸಿನ ಸೌಲಭ್ಯಗಳ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಧ್ವನಿವರ್ಧಕದ ಮೂಲಕ ಹಾಗೂ ಪತ್ರಿಕೆಗಳಲ್ಲಿ ಮುಂಚಿತವಾಗಿ ಮಾಹಿತಿ ನೀಡುವಂತೆ ಮನವಿಯಲ್ಲಿ ವಿನಂತಿಸಲಾಗಿದೆ.
ಡಾ.ಮಂಜುನಾಥ್, ಎಚ್ಡಿಕೆ ಗೆಲುವಿಗಾಗಿ ಉರುಳು ಸೇವೆ
ಮಾಗಡಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಹಾಗೂ ಮಂಡ್ಯ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿಯವರ ಗೆಲುವಿಗಾಗಿ ಅವರ ಅಭಿಮಾನಿಗಳು ಉರುಳು ಸೇವೆ ಮಾಡಿ ಗಮನ ಸೆಳೆದರು.
ನಿಸರ್ಗದ ಬದಲಾವಣೆ ಮುನ್ಸೂಚನೆ ಯುಗಾದಿ: ಬಸವರಾಜ ಚೌಕಿಮಠ
ಜನಸಾಮಾನ್ಯರು ಸಹ ನಿಸರ್ಗದಲ್ಲಾಗುವ ಬದಲಾವಣೆಯಿಂದಲೇ ಯುಗಾದಿ ಹಬ್ಬ ಗುರುತಿಸುತ್ತಾರೆ. ಸನಾತನ ಸಂಸ್ಕೃತಿಯ ಸಂವತ್ಸರದ ಆರಂಭದ ಹಬ್ಬವೇ ಯುಗಾದಿ ಎಂದು ವಿಶ್ರಾಂತ ಡಿ.ಎಸ್.ಪಿ. ಬಸವರಾಜ ಚೌಕಿಮಠ ಅಭಿಪ್ರಾಯ ವ್ಯಕ್ತಪಡಿಸಿದರು.
ಗ್ರಾಮೀಣ ಶಾಲೆಗಳ ಕಡೆ ಗಮನ ಹರಿಸಿ
ಬೆಳಗಾವಿ: ಗ್ರಾಮೀಣ ಶಾಲೆಗಳು ಬಹಳ ದುಸ್ಥಿತಿಯಲ್ಲಿದ್ದು, ಅವುಗಳ ಕಡೆ ಸರ್ಕಾರ ಗಮನ ಹರಿಸಬೇಕು ಎಂದು ರಾಜ್ಯಸಭಾ ಸದಸ್ಯೆ, ಪದ್ಮಭೂಷಣ ಪುರಸ್ಕೃತೆ ಡಾ.ಸುಧಾ ಮೂರ್ತಿ ಸಲಹೆ ನೀಡಿದರು.
  • < previous
  • 1
  • ...
  • 11526
  • 11527
  • 11528
  • 11529
  • 11530
  • 11531
  • 11532
  • 11533
  • 11534
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved