• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂ ಮೇಲಿನ ಆಕ್ರಮಣ ವಿರುದ್ಧ ಶೌರ್ಯ ಅಗತ್ಯ: ಸೂಲಿಬೆಲೆ
ವಿಶ್ವ ಹಿಂದೂ ಪರಿಷತ್ತಿನ 60ನೇ ಷಷ್ಟ್ಯಬ್ದಿಯ ಹಿನ್ನೆಲೆಯಲ್ಲಿ ನಗರದ ಕದ್ರಿ ಮೈದಾನದಲ್ಲಿ ಸೋಮವಾರ ‘ಬಜರಂಗದಳ ಶೌರ್ಯ ಜಾಗರಣ ರಥಯಾತ್ರೆ’ಯ ಬೃಹತ್ ಸಮಾವೇಶ.
ಶಾಲೆ ಅಂದ ಹೆಚ್ಚಿಸಿದ ಗೋಡೆಬರಹ
ವಿಶ್ವಬಂಧು ಸೇವಾ ಗುರುಬಳಗದಿಂದ ಶಾಲೆ ಗೋಡೆಗಳಿಗೆ ಗೋಡೆ ಬರಹ ಚಿತ್ರಿಸಿರುವುದು ಶಾಲೆಯ ಅಂದ ಹೆಚ್ಚಿಸಿದೆ ಎಂದು ಯುವ ಮುಖಂಡ ಪ್ರಕಾಶ ಹಿರೇಮನಿ ಹೇಳಿದರು.
ಕೊಡವ ಲ್ಯಾಂಡ್‌ಗಾಗಿ ಒತ್ತಾಯ: ದಕ್ಷಿಣ ಕೊಡಗಿನ ವಿವಿಧೆಡೆ ಸಿಎನ್‌ಸಿ ಪಾದಯಾತ್ರೆ
ಕೊಡವರ ಸಾಂವಿಧಾನಿಕ ಭದ್ರತೆಗಾಗಿ ಹಕ್ಕೊತ್ತಾಯಗಳ ಕುರಿತು ಸರ್ಕಾರದ ಗಮನ ಸೆಳೆಯಲು ಐದು ಹಂತಗಳಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ.
ಗುಣಮಟ್ಟದ ಕಾಮಗಾರಿಗೆ ಮಾತ್ರ ಬಿಲ್‌ ನೀಡಿ: ಶಾಸಕ
ಹೊಸಕೋಟೆ: ತಾಲೂಕಿನಲ್ಲಿ ಒಟ್ಟು 40 ಗುತ್ತಿಗೆದಾರರು 260 ಕೋಟಿ ವೆಚ್ಚದ ಜಲ್ ಜೀವನ್ ಮಿಷನ್ ಯೋಜನೆ ಕಾಮಗಾರಿ ನಡೆದಿದ್ದು 30 ವರ್ಷಗಳ ಕಾಲ ಯಾವುದೇ ರೀತಿಯ ಸಮಸ್ಯೆ ಆಗಬಾರದು. ಗುಣಮಟ್ಟದ ಕೆಲಸ ಆಗಿದ್ದರೆ ಮಾತ್ರ ಬಿಲ್ ಮಂಜೂರು ಮಾಡಿ ಎಂದು ಶಾಸಕ ಶರತ್ ಬಚ್ಚೇಗೌಡ ಪಿಡಿಒಗಳಿಗೆ ಸೂಚಿಸಿದರು.
ನಿತ್ಯ 7 ಗಂಟೆ ವಿದ್ಯುತ್‌ಗೆ ಆಗ್ರಹಿಸಿ ಹೆಸ್ಕಾಂ ಗ್ರಿಡ್‌ಗೆ ಮುತ್ತಿಗೆ
ಸತತ ಏಳೆಂಟು ದಿನಗಳಿಂದ ರೈತರಿಗೆ ವಿದ್ಯುತ್ ವ್ಯತ್ಯಯ ಆಗುತ್ತಿರುವುದನ್ನು ಖಂಡಿಸಿ ನರೇಗಲ್ಲ ಹಾಗೂ ಸುತ್ತಮುತ್ತಲ ಗ್ರಾಮಗಳ ರೈತರು ಇಂದು ಹೆಸ್ಕಾಂ ಗ್ರಿಡ್‌ಗೆ ಮುತ್ತಿಗೆ ಹಾಕಿದರು.
ಇಲಾಖೆ ನಿರ್ಲಕ್ಷ್ಯಕ್ಕೆ ಸೊರಗಿದ ರೇಷ್ಮೆ ಇಲಾಖೆ
ರೈತರಿಗೆ ಉಪ ಆದಾಯ ತರಬಲ್ಲ ರೇಷ್ಮೆ ಕೃಷಿ ಜಿಲ್ಲೆಯಲ್ಲಿ ಸಾಧ್ಯವಿದ್ದರೂ ಇಲಾಖೆಯ ನಿರ್ಲಕ್ಯದಿಂದ ಸೊರಗಿದೆ. ರೇಷ್ಮೆ ಬೆಳೆಗಾರರನ್ನು ಪ್ರೋತ್ಸಾಹಿಸಬೇಕಾಗಿರುವ ಇಲಾಖೆ ಸಿಬ್ಬಂದಿ-ಕಟ್ಟಡ ನಿರ್ವಹಣೆ ಕೊರತೆಯ ಕಾರಣದಿಂದ ಇದ್ದೂ ಇಲ್ಲದಂತಾಗಿದೆ.
ರಾಜ್ಯ ಮಟ್ಟದ ಸೇವಾದಳ ಸಮಾವೇಶ: ರಾಮಚಂದ್ರಪ್ಪ
ರಾಜ್ಯ ಮಟ್ಟದ ಸೇವಾದಳ ಸಮಾವೇಶ: ರಾಮಚಂದ್ರಪ್ಪ
2024 ವರ್ಷಾಂತ್ಯಕ್ಕೆ 3ನೇ ವಿಶ್ವಹವ್ಯಕ ಸಮ್ಮೇಳನ
ಡಿಸೆಂಬರ್ 2024ರಲ್ಲಿ "3ನೇ ವಿಶ್ವ ಹವ್ಯಕ ಸಮ್ಮೇಳನ " ಆಯೋಜಿಸಲಾಗುವುದು ಎಂದು ಬೆಂಗಳೂರಿನಲ್ಲಿ ನಡೆದ ಹವ್ಯಕ ಮಹಾಸಭೆಯ ಸರ್ವಸದಸ್ಯರ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷ ಡಾ. ಗಿರಿಧರ ಕಜೆ ಘೋಷಿಸಿದ್ದದಾರೆ.
ಕಳೆಂಜ ಮನೆ ತೆರವು ಪ್ರಕರಣ: ಜಂಟಿ ಸರ್ವೇಗೆ ಒಪ್ಪಿಗೆ
ಜಂಟಿ ಸರ್ವೇ ನಡೆಸುವವರೆಗೆ ಮನೆ ಮರು ನಿರ್ಮಾಣಕ್ಕೆ ಸಂಬಂಧಿಸಿ ಯಾವುದೇ ಕಾಮಗಾರಿ ನಡೆಸುವುದಿಲ್ಲ. ಒಂದು ವೇಳೆ ಮನೆ ಪ್ರದೇಶ ಅರಣ್ಯ ಎಂದಾದಲ್ಲಿ ತಾವೇ ನಿಂತು ತೆರವುಗೊಳಿಸುವುದಾಗಿ ಶಾಸಕ ಹರೀಶ್ ಪೂಂಜ ಅವರಿಂದ ಡಿ.ಸಿ.ಎಫ್. ಅವರು ಲಿಖಿತ ಹೇಳಿಕೆ ಬರೆಸಿಕೊಂಡರು.
ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ರೂಪುರೇಷೆ ಸಿದ್ಧಪಡಿಸಿ
ಗದಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ನಾಮಕರಣಕ್ಕೆ ೫೦ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.
  • < previous
  • 1
  • ...
  • 11526
  • 11527
  • 11528
  • 11529
  • 11530
  • 11531
  • 11532
  • 11533
  • 11534
  • ...
  • 11571
  • next >
Top Stories
ದೇಶದಲ್ಲಿ ಸ್ಟ್ರೋಕ್ ಮತ್ತು ಹೃದಯಾಘಾತಕ್ಕೆ 30 ಲಕ್ಷ ಜನ ತುತ್ತಾಗುತ್ತಿದ್ದಾರೆ : ಡಾ.ಸಿ.ಎನ್.ಮಂಜುನಾಥ್
ಕನ್ನಡದ ಅಮ್ಮ ತಮಿಳೂ ಅಲ್ಲ, ಸಂಸ್ಕೃತವೂ ಅಲ್ಲ I ಡ್ರಾವಿಡ ಮೂಲದಲ್ಲಿ ತಮಿಳು, ಕನ್ನಡ ಜೊತೆಯಲ್ಲಿ ಬೆಳೆದವಷ್ಟೇ
'ಹಿಂದಿನಷ್ಟು ಮಳೆ ಸಮಸ್ಯೆ ಈಗಿಲ್ಲ - ಬೆಂಗಳೂರಲ್ಲಿ 10 ವರ್ಷ ಹಿಂದೆ ಹೋಲಿಸಿದರೆ ಸಮಸ್ಯೆ ಆಗುವ ಸ್ಥಳ ಕಡಿಮೆ'
12500 ಉದ್ಯೋಗ ಸೃಷ್ಟಿಸುವ 63 ಯೋಜನೆಗೆ ಅಸ್ತು
ಕರಾವಳಿ, ಮಲೆನಾಡಲ್ಲಿ ತಗ್ಗಿದ ಮಳೆ - ಆದರೂ ಜೋರು ಗಾಳಿ : ವಿದ್ಯುತ್‌ ಸ್ಪರ್ಶಿಸಿ ಮಹಿಳೆ ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved