• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರ ಸೇವೆ ಮಾಡಲು ತಬ್ಬಲಿ ಮಗನಿಗೊಂದು ಅವಕಾಶ ಮಾಡಿಕೊಡಿ: ಶ್ರೇಯಸ್ ಪಟೇಲ್ ತಾಯಿ ಅನುಪಮ ಮನವಿ
ತಮ್ಮ ತಬ್ಬಲಿ ಮಗನಿಗೂಂದು ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ತಾಯಿ ಅನುಪಮ ಮನವಿ ಮಾಡಿದರು. ಸಕಲೇಶಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಭ್ರಷ್ಟಾಚಾರದಲ್ಲಿ ಮುಳುಗಿದೆ ಕೇಂದ್ರದ ಬಿಜೆಪಿ ಸರ್ಕಾರ: ಮಲ್ಲಿಕಾರ್ಜುನ ಲೋಣಿ
ದೇಶದಲ್ಲಿ ಕಳೆದ ೧೦ ವರ್ಷಗಳಿಂದ ಜನರಿಗೆ ಸುಳ್ಳು ಭರವಸೆಗಳ ಸರಮಾಲೆ ನೀಡಿ, ಅಧಿಕಾರದಲ್ಲಿರುವ ಕೇಂದ್ರದ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಇದೀಗ ಜನರು ಅರ್ಥೈಸಿಕೊಂಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.
ಮಂಗ್ಳೂರಲ್ಲಿ ಪ್ರಧಾನಿ ರೋಡ್ ಶೋ ಹಿನ್ನೆಲೆ: ಜೇನುಗೂಡು ತೆರವಿಗೆ ಸೂಚನೆ, ಟೀಕೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಪರ ಪ್ರಚಾರಾರ್ಥ ಪ್ರಧಾನಿ ನರೇಂದ್ರ ಮೋದಿ ಏ.14ರಂದು ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಮಾನವ ಹಕ್ಕು ಆಯೋಗದ ಹಂಗಾಮಿ ಅಧ್ಯಕ್ಷರಾಗಿ ಶ್ಯಾಂ ಭಟ್‌ ನೇಮಕ

ಕಳೆದ ಒಂದೂವರೆ ತಿಂಗಳಿನಿಂದ ಖಾಲಿಯಿದ್ದ ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಹಂಗಾಮಿ ಅಧ್ಯಕ್ಷರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಡಾ. ಟಿ.ಶ್ಯಾಂ ಭಟ್‌ ಅವರನ್ನು ನೇಮಕ ಮಾಡಲಾಗಿದೆ.

ನಂದಿನಿ ಹಾಲು, ಮೊಸರು ದಾಖಲೆ ಮಾರಾಟ

ಬಿರು ಬೇಸಿಗೆ ಮತ್ತು ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್‌) ಇತಿಹಾಸದಲ್ಲೇ ನಂದಿನಿ ಹಾಲು ಮತ್ತು ಮೊಸರು ದಾಖಲೆ ಮಟ್ಟದಲ್ಲಿ ಮಾರಾಟವಾಗಿದೆ.

ಬಿಸಿಲ ಬೇಗೆ: ಬಿಯರ್‌ ಬಿಕರಿ ಜೋರು

ರಾಜ್ಯದಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಬಿಯರ್‌ ಮಾರಾಟದಲ್ಲೂ ಹೆಚ್ಚಳವಾಗಿದೆ. ಬೇಸಿಗೆ ಹಿನ್ನೆಲೆಯಲ್ಲಿ ತಣ್ಣನೆಯ ಬಿಯರ್‌ ಖರೀದಿಗೆ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗಿರುವುದು ಇದಕ್ಕೆ ಕಾರಣವಾಗಿದೆ.

ಬೆಂಗಳೂರಿ: ಭಿಕ್ಷೆ ಬೇಡುತ್ತಿದ್ದ 47 ಮಕ್ಕಳ ರಕ್ಷಣೆ

ನಗರ ಪೊಲೀಸರು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಭಿಕ್ಷಾಟನೆಯಲ್ಲಿ ತೊಡಗಿದ್ದ 47 ಮಕ್ಕಳನ್ನು ರಕ್ಷಿಸಲಾಗಿದೆ.

ರಾಜ್ಯದ 1000 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ಹಳ್ಳ-ಕೊಳ್ಳ, ಕೆರೆ-ಕುಂಟೆ ಸೇರಿದಂತೆ ಜಲ ಮೂಲಗಳು ಸಂಪೂರ್ಣವಾಗಿ ಬರಿದಾಗಿರುವುದರಿಂದ ರಾಜ್ಯದಲ್ಲಿ ಬರೋಬ್ಬರಿ ಒಂದು ಸಾವಿರಕ್ಕೂ ಅಧಿಕ ಹಳ್ಳಿಯಲ್ಲಿ ಹನಿ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ.

ಮನೆಯಿಂದ ಮತದಾನ ತಪ್ಪಿಸಿದರೆ ಮತ್ತೆ ಮತದಾನಕ್ಕೆ ಅವಕಾಶ ಇಲ್ಲ
85 ವರ್ಷ ಮೇಲ್ಪಟ್ಟ ಹಾಗೂ ಅಂಗವಿಕರಿಗೆ ಏ.13ರ ಶನಿವಾರದಿಂದ ಅಂಚೆ ಮತದಾನ ಆರಂಭಗೊಳ್ಳಲಿದೆ.
ಬಸ್ಸಲ್ಲಿ ಮೊಬೈಲ್‌ ಕದಿಯುತ್ತಿದ್ದ ಗೋಕವರಂ ಗ್ಯಾಂಗ್‌ ಸೆರೆ
ಗೋಕವರಂ ಗ್ಯಾಂಗ್‌; ಪ್ರಯಾಣಿಕರ ಸೋಗಿನಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರ ಮೊಬೈಲ್‌ ಫೋನ್‌ ಎಗರಿಸುತ್ತಿದ್ದ ಆಂಧ್ರಪ್ರದೇಶದ ಕುಖ್ಯಾತ ಗ್ಯಾಂಗ್‌. ಬಸ್‌ ಹತ್ತುವಾಗ ಅಥವಾ ಇಳಿಯುವಾಗ ಮೊಬೈಲ್‌ ಇರುವ ವ್ಯಕ್ತಿಯನ್ನು ಟಾರ್ಗೆಟ್‌ ಮಾಡುತ್ತಿದ್ದರು!
  • < previous
  • 1
  • ...
  • 11531
  • 11532
  • 11533
  • 11534
  • 11535
  • 11536
  • 11537
  • 11538
  • 11539
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved