• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾನಕ್ಕೆ ಬ್ಯಾಲೆಟ್‌ ಪೇಪರ್‌ ಸೂಕ್ತ: ದೇವಸಹಾಯಂ
ಮತದಾನಕ್ಕೆ ಎಲೆಕ್ಟ್ರಿಕ್‌ ಯಂತ್ರ ಬಳಕೆಗಿಂತ ಬ್ಯಾಲೆಟ್‌ ಪೇಪರ್‌ ಹೆಚ್ಚು ಸೂಕ್ತ ಎಂದು ನಿವೃತ್ತ ಐಎಎಸ್‌ ಅಧಿಕಾರಿ ದೇವಸಹಾಯಂ ವಾದಿಸಿದ್ದಾರೆ.
ಬೆಂಗಳೂರಿನ ಮೊದಲ ಸಂಸದೆ ಆಗುವೆ: ಸೌಮ್ಯಾರೆಡ್ಡಿ ವಿಶ್ವಾಸ
ಸೌಮ್ಯಾರೆಡ್ಡಿ ಅವರು ಬಸವನಗುಡಿ ಕ್ಷೇತ್ರ ವ್ಯಾಪ್ತಿಯಲ್ಲಿನ ಕಾಂಗ್ರೆಸ್‌ ಮುಖಂಡರ ಮನೆಗೆ ಭೇಟಿ ನೀಡಿ ಚರ್ಚಿಸಿದರು.
ಕಾಂಗ್ರೆಸ್‌ನಿಂದ ಭಯೋತ್ಪಾದಕರ ರಕ್ಷಣೆ: ಆರ್. ಅಶೋಕ್ ಆರೋಪ

ಕಾಂಗ್ರೆಸ್ಸಿಗರು ಭಯೋತ್ಪಾದಕರನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದರು.

ಚುನಾವಣಾ ಕೆಲಸಕ್ಕೆ ಖಾಸಗಿ ಶಾಲಾ ವಾಹನಗಳ ಬಳಕೆ
ಚುನಾವಣಾ ವೆಚ್ಚ ತಗ್ಗಿಸಲು ಬೆಂಗಳೂರು ನಗರ ಜಿಲ್ಲಾ ಚುನಾವಣಾ ಆಯೋಗವು ಖಾಸಗಿ ಶಾಲೆಯ ಬಸ್‌ಗಳನ್ನು ಬಳಸಿಕೊಳ್ಳಲು ಮಾತುಕತೆ ನಡೆಸಿದೆ.
ಅಡುಗೆ ಕೆಲಸ ಮಾಡುವಾಕೆ ಪುತ್ರಗೆ 9ನೇ ರ್‍ಯಾಂಕ್

 ಅವರಿವರ ಮನೆಯಲ್ಲಿ ಅಡುಗೆ ಮಾಡಿ ಜೀವನ ಸಾಗಿಸುತ್ತಿರುವ ಮಹಿಳೆ ಮಗ ವಿಜ್ಞಾನ ವಿಷಯದಲ್ಲಿ ರಾಜ್ಯಕ್ಕೆ 9ನೇ ರ್‍ಯಾಂಕ್ ಗಳಿಸಿದ್ದಾನೆ.  

ಲೋಕಸಭೆಗೆ ಮತ್ತೆ ಬಿಜೆಪಿ ಗೆಲ್ಲಿಸಿದರೆ ಸಂವಿಧಾನಕ್ಕೆ ಸಂಚಕಾರ
ನ್ಯಾಯಾಂಗ ವ್ಯವಸ್ಥೆಯ ಮೇಲೂ ಕೇಂದ್ರ ಸರ್ಕಾರ ಪ್ರಹಾರ ನಡೆಸಿದೆ. ಒಂದು ವೇಳೆ ಮತ್ತೆ ಬಿಜೆಪಿ ಗೆಲ್ಲಿಸಿದರೆ ಸಂವಿಧಾನಕ್ಕೆ ಸಂಚಕಾರ ಬಂದೊದಗಲಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಆತಂಕ ವ್ಯಕ್ತಪಡಿಸಿದರು.
ದೇಶದ್ರೋಹಿ ಕೃತ್ಯ ನಿಗ್ರಹಕ್ಕೆ ಮೋದಿ ಸರ್ಕಾರವೇ ಬೇಕು : ಪ್ರಹ್ಲಾದ ಜೋಶಿ
ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆ ಸೇರಿದಂತೆ ಎಲ್ಲ ದೇಶದ್ರೋಹಿ ಕೃತ್ಯಗಳನ್ನು ನಿಗ್ರಹಿಸಲು ಪ್ರಧಾನಿ ನರೇಂದ್ರ ಮೋದಿ ಅವರೇ ಸರಿ.
ಮಾಗಳ ಸರ್ಕಾರಿ ಶಾಲೆಗೆ ಕೆನರಾ ಬ್ಯಾಂಕಿನಿಂದ ಶುದ್ಧ ನೀರಿನ ಘಟಕ ಹಸ್ತಾಂತರ
ಮಾಗಳ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 680ಕ್ಕೂ ಹೆಚ್ಚು ಮಕ್ಕಳು ಅಭ್ಯಾಸ ಮಾಡುತ್ತಾರೆ. ಶಾಲಾ ಮಕ್ಕಳಿಗೆ ಶುದ್ಧ ಕುಡಿವ ನೀರಿನ ಸಮಸ್ಯೆ ಇತ್ತು. ಈಗ ಬಗೆಹರಿದಿದೆ
ಜ್ಯೋತಿಬಾ ಫುಲೆ ಜನ್ಮ ದಿನ ಆಚರಣೆ
ತೇರದಾಳ(ರ-ಬ):ಶಿಕ್ಷಣ ಕ್ಷೇತ್ರದಲ್ಲಿ ಬೆಳಕು ಚೆಲ್ಲುವ ಮೂಲಕ ಜ್ಯೋತಿಬಾ ಫುಲೆ ಅವರು ರಾಷ್ಟ್ರವನ್ನು ಬೆಳಗಿದ್ದಾರೆ ಎಂದು ಮುಖಂಡ ಬಸವರಾಜ ಬಾಳಿಕಾಯಿ ಹೇಳಿದರು.
ಸಮಾಜ ಒಡೆಯುವ ಬಿಜೆಪಿ: ಲಕ್ಷ್ಮಣ್‌ ಗೌಡ ಟೀಕೆ
ಸುಂಟಿಕೊಪ್ಪ ವಾಹನ ಚಾಲಕರ ವೇದಿಕೆಯ ಮುಂಭಾಗ ಗುರುವಾರ ಸಾರ್ವಜನಿಕರಲ್ಲಿ ಮತಯಾಚಿಸಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಗೌಡ, ಲೋಕಸಭಾ ಸದಸ್ಯರಾಗಿದ್ದ ಪ್ರತಾಪ್ ಸಿಂಹ ಅವರು ಇಲ್ಲಿ ಕಚೇರಿ ತೆರೆದಿರಲಿಲ್ಲ. ನಾನು ಗೆದ್ದರೆ 15 ದಿನ ಮಡಿಕೇರಿ ಮತ್ತು 15 ದಿನ ಮೈಸೂರಿನಲ್ಲಿರುತ್ತೇನೆ ಎಂದು ಭರವಸೆ ನೀಡಿದರು.
  • < previous
  • 1
  • ...
  • 11532
  • 11533
  • 11534
  • 11535
  • 11536
  • 11537
  • 11538
  • 11539
  • 11540
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved