• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂದುವರಿದ ಸಿಎನ್‌ಸಿ ಪಾದಯಾತ್ರೆ: ಇಂದು ಪೊನ್ನಂಪೇಟೆಯಲ್ಲಿ ಸಭೆ
ತೊಡನಾಡ್ (ಕುಮಟೂರ್-ಶ್ರೀಮಂಗಲ) ಕುರ್ಚಿನಾಡ್ (ಕುರ್ಚಿ-ಬೀರುಗ) (ಪೊನ್ನಂಪೇಟೆ ತಾಲೂಕು) ಅಜ್ಜಮಾಡ ನಾಡ್ ಮಂದ್- ಕುರ್ಚಿಯಲ್ಲಿ ಮೂರನೇ ಹಂತದ ಪಾದಯಾತ್ರೆ
ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಸ್ವೇಚ್ಛಾಚಾರದ ಆಡಳಿತ: ಕಾಗೇರಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಕುರಿತು ಮಾಜಿ ಸ್ಪೀಕರ್ ಪ್ರತಿಕ್ರಿಯಿಸಿ ಕಾನೂನು ಬಾಹಿರವಾಗಿ ಚಟುವಟಿಕೆ ಮಾಡಿ ಗಲಭೆ ಮಾಡಿದವರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದಿದ್ದಾರೆ.
ಮೊಬೈಲ್ ಅಡಮಾನ ಪ್ರಕರಣ: ಭದ್ರಾವತಿಯಲ್ಲಿ ಯುವಕನಿಗೆ ಇರಿತ
ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್‌ಕುಮಾರ್ ಭೂಮರೆಡ್ಡಿ ಭೇಟಿ ನೀಡಿ ಪರಿಶೀಲನೆ
ಡಾ. ಕಾರಂತರ ಪ್ರಯೋಗಗಳಿಗೆ ಬಾಲನವ ನೆಲೆಮನೆ: ಡಾ. ತಾಳ್ತಜೆ
ಪುತ್ತೂರಿನ ಪರ್ಲಡ್ಕ ಬಾಲವನದಲ್ಲಿ ನಡೆದ ಡಾ. ಶಿವರಾಮ ಕಾರಂತರ ಜನ್ಮದಿನೋತ್ಸವ ಸಮಾರಂಭದಲ್ಲಿ ಕಾರಂತ ಸ್ಮರಣೆ.
ಕ್ರಿಕೆಟ್ ಬೆಟ್ಟಿಂಗ್‌, ಗಾಂಜಾ ಮಾರಾಟ ತಕ್ಷಣ ನಿಯಂತ್ರಿಸಿ
ಸಾರ್ವಜನಿಕರಿಂದ ಎಡಿಜಿಪಿ ಅಲೋಕಕುಮಾರ್‌ಗೆ ಮನವಿ , ಸಂಚಾರ ವ್ಯವಸ್ಥೆ ಸರಿಪಡಿಸಲು ಕ್ರಮ, ಹೆಲ್ಮೆಟ್ ಕಡ್ಡಾಯ
ಸಮುದ್ರದಲ್ಲಿ ಮುಳುಗುತ್ತಿದ್ದ 8 ಪ್ರವಾಸಿಗರ ರಕ್ಷಣೆ
ಸಮುದ್ರ ಸುಳಿಗೆ ಸಿಲುಕಿ ಜೀವಾಪಾಯದಲ್ಲಿದ್ದ ಒಟ್ಟು 8 ಪ್ರವಾಸಿಗರನ್ನು ಜೀವರಕ್ಷಕ ಸಿಬ್ಬಂದಿ ರಕ್ಷಣೆ ಮಾಡಿದ ಎರಡು ಪ್ರತ್ಯೇಕ ಘಟನೆ ಗೋಕರ್ಣ ಮುಖ್ಯ ಕಡಲತೀರದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ರೈತ ಆತ್ಮಹತ್ಯೆ
ಇಲ್ಲಿಯ ನವನಗರದ ರೈತರೊಬ್ಬರು ನೇಣಿಗೆ ಶರಣಾಗಿದ್ದು, ಸಾಲಭಾದೆಯೇ ಇವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಸನಾತನ ಧರ್ಮ ವಿರೋಧಿ ವ್ಯರ್ಥಾಲಾಪ ನಿಲ್ಲಿಸೋಣ: ಶ್ರೀ ಅಖಿಲೇಶ್ವರಾನಂದಗಿರಿ
ಎಂಜಿಎಂ ಕಾಲೇಜು ಮೈದಾನದಲ್ಲಿ ವಿಶ್ವ ಹಿಂದೂ ಪರಿಷತ್‌ನ 60ನೇ ವರ್ಷಾಚರಣೆಯ ಅಂಗವಾಗಿ ನಡೆದ ಹಿಂದೂ ಸಮಾಜೋತ್ಸವ.
ಚಿಕ್ಕಬಳ್ಳಾಪುರದಲ್ಲಿ ಅಸಮರ್ಪಕ ವಿದ್ಯುತ್‌ ಪೂರೈಕೆ: ಬೆಸ್ಕಾಂಗೆ ಹಿಡಿಶಾಪ
ಚಿಕ್ಕಬಳ್ಳಾಪುರದ ನಗರ ಹಾಗೂ ಗ್ರಾಮೀಣ ಬಾಗಗಳಲ್ಲಿ ಕೆಲವು ತಿಂಗಳುಗಳಿಂದ ಗೊತ್ತು ಗುರಿಯಿಲ್ಲದೆ ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್ ಕಡಿತ ತೀವ್ರವಾಗಿದ್ದು ಬೆಸ್ಕಾಂ ವಿರುದ್ಧ ರೈತರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ
ಬೈಕ್‌ಗೆ ಗೂಡ್ಸ್ ಡಿಕ್ಕಿ: ಇಬ್ಬರು ಸವಾರರ ಸಾವು
ಚನ್ನಪಟ್ಟಣ: ದ್ವಿಚಕ್ರ ವಾಹನಕ್ಕೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬ್ರಿಡ್ಜ್ ಬಳಿ ಬೆಂ-ಮೈ ದಶಪಥ ರಸ್ತೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
  • < previous
  • 1
  • ...
  • 11538
  • 11539
  • 11540
  • 11541
  • 11542
  • 11543
  • 11544
  • 11545
  • 11546
  • ...
  • 11587
  • next >
Top Stories
ದಕ್ಷಿಣ ಕನ್ನಡದಲ್ಲಿ ಕೋಮು ಹಿಂಸೆ ತಡೆಗೆ ವಿಶೇಷ ಪೊಲೀಸ್‌ ಕಾರ್ಯಪಡೆ ರಚನೆ - ಡಿಐಜಿಪಿ ನೇತೃತ್ವ
ಬಂಗಾಳಕೊಲ್ಲೀಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಎರಡು ದಿನದಲ್ಲಿ ಮಳೆ ಕ್ಷೀಣ
ಐಟಿ ಕಂಪನಿಯಲ್ಲಿ ನಾಯಿಗೆ ಸಂತೋಷಾಧಿಕಾರಿ ಹುದ್ದೆ!
ಕ್ಷಮೆ ಕೇಳುವವರೆಗೂ ರಾಜ್ಯದಲ್ಲಿ ನಟಕಮಲ್‌ಹಾಸನ್‌ ಚಿತ್ರ ಬಿಡುಗಡೆ ಇಲ್ಲ
ಕಮಲಹಾಸನ್‌ ಕನ್ನಡಿಗರ ಕ್ಷಮೆ ಕೋರಬೇಕು : ಮುಖ್ಯಮಂತ್ರಿ ಚಂದ್ರು ಆಗ್ರಹ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved